ಹುಕ್ಕೇರಿ : ಶತ್ರು ರಾಷ್ಟ್ರಕ್ಕೆ ತಕ್ಕ ಉತ್ತರ ನೀಡಿದ ಕಾರ್ಗಿಲ್ ಯುದ್ಧ : ಮಂಜುನಾಥ ಮಹಾರಜರು ಕಾರ್ಗಿಲ್ ಯುದ್ಧ ಶತ್ರು ರಾಷ್ಟ್ರಗಳಿಗೆ ತಕ್ಕ ಉತ್ತರ ನಿಡಿದ ಅವಿಸ್ಮರಣಿಯ ಘಳಿಗೆಯಾಗಿದೆ ಎಂದು ಹುಕ್ಕೇರಿ ಕ್ಯಾರಗುಡ್ಡದ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಮಹಾರಾಜರು ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಾಲಿ ಮತ್ತು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಮ್ಮಿಕೊಂಡ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ.
ಹುಕ್ಕೇರಿ : ಪೋಲಿಸರು ಸಮಾಜದ ಭದ್ರತಾ ಪ್ರತಿನಿಧಿಗಳಾಗಿದ್ದಾರೆ – ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ. ಪೊಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಕರೆಯಲಾಗುತ್ತದೆ. ಅದರಂತೆ ಇಂದು ಹುಕ್ಕೇರಿ ನಗರದ ಗಾಂಧಿನಗರ ಮತ್ತು ಹಳ್ಳದಕೇರಿ ಭಾಗದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪೋಲಿಸ್ ಅಸಿಸಟ್ಟಂಟ ಸಬ್ ಇನ್ಸಪೇಕ್ಟರ ಎ ಸಿ ಮಠಪತಿ, ಮುಖ್ಯ ಪೇದೆಗಳಾದ …
Read More »ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!!
ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ಮಾಳ ಮಾರುತಿ ಪೊಲೀಸರಿಂದ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಆಯುಧ ವಶಕ್ಕೆ!! ಇತ್ತೀಚಿನ ದಿನಗಳಲ್ಲಿ ಸ್ಟ್ರಾಬಿಂಗ್ ಪ್ರಕರಣಗಳು ಹೆಚ್ಚಾಗುತ್ತಿದ್ದುದ್ದರಿಂದ ಆ್ಯಂಟಿ ಸ್ಕ್ಯಾಬಿಂಗ್ ಸ್ಕ್ಯಾಡ್ ಕಾರ್ಯಾಚರಣೆ ನಡೆಸಿ ಅಕ್ರಮ ಮಾರಕಾಸ್ತ್ರ ಹೊಂದಿದ ವ್ಯಕ್ತಿಯ ಬಂಧನ ಮಾಡಿರುವ ಘಟನೆ ಜರುಗಿದೆ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್ಐ ಯು.ಟಿ. ಪಾಟೀಲ್ ಮತ್ತು ಅವರ ತಂಡವು ಜುಲೈ 21, 2025 ರಂದು ಗಸ್ತು ತಿರುಗುತ್ತಿದ್ದಾಗ ಆನಂದ್ ಪರಶುರಾಮ್ …
Read More »ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ
ನಿಪ್ಪಾಣಿ ನಗರದ ಶ್ರೀ ದುರ್ಗಾಮಾತಾ ಮಂದಿರದ ಹತ್ತಿರ ಶಾಸಕರ ನಿಧಿಯಿಂದ 10 ಲಕ್ಷ ರೂಪಾಯಿ ಮೊತ್ತದಲ್ಲಿ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಇದಕ್ಕೂ ಮೊದಲು ದೇವಿಯ ದರ್ಶನ ಪಡೆದು,ಆರತಿ ಬೆಳಗಿ,ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈಗಾಗಲೇ 11 ಲಕ್ಷ ರೂ ಮೊತ್ತದಲ್ಲಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಾರ್ವಜನಿಕ ಅನುಕೂಲಕ್ಕಾಗಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದ್ದು ,ಹಂತ ಹಂತವಾಗಿ ಅನುದಾನ ನೀಡಿ,ಸಮುದಾಯ ಭವನ …
Read More »ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ
ಖಾನಾಪೂರ ಪೊಲೀಸರು 4 ಕಳ್ಳತನ ಪ್ರಕರಣಗಳ ತನಿಖೆಯಲ್ಲಿ 14.90 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ ಪಡೆದುಕೊಂಡು ಆರೋಪಿಗಳ ಬಂಧನ ಮಾಡಿದ್ದಾರೆ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ಕಳ್ಳರನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾನಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಖಾನಾಪೂರ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಂದ ರೂ. 14 ಲಕ್ಷ ತೊಂಬತ್ತು ಸಾವಿರ …
Read More »ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ…
ಶಹಾಪುರ ವಿಭಾಗದಲ್ಲಿ ಮನೆ-ಮನೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ… ಮಾದಕ ವಸ್ತು ಮುಕ್ತ ನಗರವನ್ನಾಗಿಸಲು ಸಹಕರಿಸಿ; ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಬೆಳಗಾವಿಯ ಶಹಾಪುರ ವಿಭಾಗ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪೊಲೀಸರು ಜನಸ್ನೇಹಿಯಾಗಿ ಸದಾ ಜನಸೇವೆಯನ್ನು ಮಾಡಲಿದ್ದು, ಬೆಳಗಾವಿಯನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿಲು ಸಹಕರಿಸಬೇಕೆಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಕರೆ ನೀಡಿದರು. ಬೆಳಗಾವಿ ಶಹಾಪುರ ವಿಭಾಗದಲ್ಲಿ ಶನಿವಾರ ಸಂಜೆ …
Read More »ನವಿಲುತೀರ್ಥ ಜಲಾಶಯದಿಂದ ಇಂದಿನಿಂದ ಕಾಲುವೆಗಳಿಗೆ ನೀರು: ಸಭೆಯಲ್ಲಿ ತೀರ್ಮಾನ
ಬೆಳಗಾವಿ: ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಬದಾಮಿ, ನರಗುಂದ, ಸವದತ್ತಿ ಭಾಗದ ರೈತರ ಬೇಡಿಕೆಯಂತೆ ಇಂದಿನಿಂದ ಸವದತ್ತಿ ತಾಲೂಕಿನ ಮುನವಳ್ಳಿಯ ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ನಗರದಲ್ಲಿರುವ ಮುಖ್ಯ ಇಂಜಿನಿಯರ್, ಉತ್ತರ ವಲಯದ ಕಚೇರಿಯಲ್ಲಿ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಮಲಪ್ರಭಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು. ಸಭೆಯಲ್ಲಿ ನರಗುಂದ ಶಾಸಕ …
Read More »ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ”
ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಸಿಹಿ ಸುದ್ಧಿ… 17ನೇ ಶಾಖೆ ಆರಂಭಿಸಿದ “ ಮಾವಳ್ಳಿ ಬಿರಿಯಾನಿ ” ದಕ್ಷಿಣ ಕರ್ನಾಟಕದ ಸುಮಾರು 70 ಕ್ಕೂ ಅಧಿಕ ವರ್ಷದಿಂದ ಜನಪ್ರಿಯವಾದ ಬಿರಿಯಾನಿ ಈಗ ಬೆಳಗಾವಿಗರಿಗೆ ತನ್ನ ರುಚಿಯನ್ನು ಉಣಬಡಿಸಲು ಲಗ್ಗೆಯಿಟ್ಟಿದೆ. ರಾಜ್ಯದ್ಯಂತ ಈಗಾಗಲೇ 16 ಶಾಖೆಗಳನ್ನು ಹೊಂದಿದ ಮಾವಳ್ಳಿ ಬಿರಿಯಾನಿ ತನ್ನ 17ನೇ ಶಾಖೆಯನ್ನು ಬೆಳಗಾವಿಯಲ್ಲಿ ಆರಂಭಿಸಿದೆ. ಹೌದು, ಬೆಳಗಾವಿಯ ಬಿರಿಯಾನಿ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ಧಿ. ಇಷ್ಟುದಿನ ವಿವಿಧೆಡೆಯ ಶೈಲಿಯ …
Read More »
Laxmi News 24×7