ಬೆಳಗಾವಿಯ ಮಹಾಂತೇಶ ನಗರದಲ್ಲಿ ವೃಕ್ಷಾರೋಪಣದ ಮೂಲಕ ವಿಶ್ವ ಪರಿಸರ ದಿನಾಚರಣೆ ಬೆಳಗಾವಿಯ ಮಹಾಂತೇಶ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು . ಬೆಳಗಾವಿಯ ಮಹಾಂತೇಶ ನಗರದಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ವತಿಯಿಂದ ಹಾಗೂ ಸ್ಥಳೀಯ ಹಿರಿಯ ನಾಗರೀಕರ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬನಶಂಕರಿ ಉದ್ಯಾನವನದಲ್ಲಿ ಸಸಿಗಳನ್ನು ನೆಟ್ಟು ವನಮಹೋತ್ಸವ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವಾರ್ಡಿನ ನಗರಸೇವಕರಾದ ರಾಜಶೇಕರ್ ಢೋಣಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ಧರು. ಈ ವೇಳೆ ವಿವಿಧ …
Read More »ಗೃಹಲಕ್ಷ್ಮೀ ಏಪ್ರಿಲ್ ತಿಂಗಳ ಹಣ ಇಷ್ಟರಲ್ಲೇ ಜಮೆ
ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ 19 ಕಂತು ಈಗಾಗಲೆ ಹಾಕಲಾಗಿದೆ. ಶೀಘ್ರವೇ 20ನೇ ಕಂತನ್ನೂ ಹಾಕುತ್ತೇವೆ. ಮಾರ್ಚ್ ತಿಂಗಳದ್ದು ಸ್ವಲ್ಪ ತಾಂತ್ರಿಕ ಸಮಸ್ಯೆಯಾಗಿದೆ, ಏಪ್ರಿಲ್ ಹಣ ಇಷ್ಟರಲ್ಲೇ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಜನರ ಜೀವನದಲ್ಲಿ ಒಳ್ಳೆಯದಾಗಲಿ, ಜನರಿಗೆ ಅನುಕೂಲವಾಗಲಿ ಎನ್ನುವ ನೀತಿ, …
Read More »ಆದಷ್ಟು ಬೇಗನೆ ಯತ್ನಾಳ್ಗೆ ಸಿಹಿ ಸುದ್ದಿ;ರಮೇಶ್ ಜಾರಕಿಹೊಳಿ
ಚಿಕ್ಕೋಡಿ, ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಪಕ್ಷದಿಂದ ಆದಷ್ಟು ಬೇಗನೆ ಸಿಹಿ ಸುದ್ದಿ ಬರುತ್ತದೆ. ಒಂದು ಸ್ಥಾನ ಮಾನವೂ ಸಿಗುತ್ತದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಯತ್ನಾಳ್ಗೆ ಬಿಜೆಪಿ ಪಕ್ಷ ಸಂತೋಷದ ಸುದ್ದಿ ನೀಡುತ್ತದೆ. ಶಾಸಕ ಯತ್ನಾಳ ಅವರು ಕೂಡ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಬೇಕು ಎಂದು ಮಾದ್ಯಮಗಳ ಮುಖಾಂತರ ಮನವಿ …
Read More »ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ
ಬೆಳಗಾವಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮುಜಮ್ಮಿಲ್ ಡೋಣಿ ರಾಜಿನಾಮೆ ಬೆಳಗಾವಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪಾಲಿಕೆ ಸದಸ್ಯ ಮುಜಮ್ಮಿಲ್ ಡೋಣಿ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಆಯ್ಕೆಗೆ ಸಹಕರಿಸಿದ್ದ ಶಾಸಕ ಆಶೀಫ್ ಸೇಠ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಮುಂದಿನ ವಿರೋಧ ಪಕ್ಷದ ನಾಯಕರು ಯಾರು ಎಂಬುದನ್ನು ಕಾದು ನೋಡೋಣ
Read More »ನನ್ನ ಫೆವರೆಟ್ ಆಟಗಾರ ವಿರಾಟ ಕೊಹ್ಲಿ ನಾನು ಕೂಡ ಫೈನಲ್ ಮ್ಯಾಚ್ ನೋಡ್ತಿನಿ:ಶೆಟ್ಟರ್….
ಬೆಳಗಾವಿ : ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಪ್ರವೇಶ ಹಿನ್ನೆಲೆ…. ಆರ್ಸಿಬಿ ತಂಡಕ್ಕೆ ಶುಭಕೋರಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್…. ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಆರ್ಸಿಬಿ ತಂಡಕ್ಕೆ ಸಂಸದ ಜಗದೀಶ್ ಶೆಟ್ಟರ್ ಶುಭ ಕೋರಿದ್ದಾರೆ ಐಪಿಎಲ್ ಟೂರ್ನಿಯ ಮಹತ್ವದ ಫೈನಲ್ ಮ್ಯಾಚ್ ಇಂದು ನಡೆಯುತ್ತಿದೆ ಆರ್ಸಿಬಿ ನಮ್ಮದು ಎಂಬ ಭಾವನೆ ಎಲ್ಲರಲ್ಲೂ ಇದೆ ಕರ್ನಾಟಕದ ಜನತೆ ಆರ್ಸಿಬಿ ಬಗ್ಗೆ ಉತ್ಸುಕತೆ ಹೊಂದಿದ್ದಾರೆ ದೇಶದಲ್ಲೂ ಆರ್ಸಿಬಿ …
Read More »ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ
ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ: ಮೂರು ಆರೋಪಿತರ ಬಂಧನ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾಲೋಟಗಿ ರಸ್ತೆಯಲ್ಲಿ ನಡೆದಿದೆ. ಮುಜಾಮಿಲ್ ಮಕಾನದರ, ಶಿರಾಜ್ ತಾಂಬೋಳಿ, ಗಾಲೀಬ್ ಮಿಟ್ಟೆ, ಗಣು ದೇವಕತೆ ಬಂಧಿತ ಆರೋಪಿಗಳು. ಬಂಧಿತರು 27,260 ಮೌಲ್ಯದ 9 ಕ್ವಿಂಟಾಲ್ 40 ಕೆಜಿ ಪಡಿತರ ಅಕ್ಕಿಯನ್ನು ಒಂದು ಲಕ್ಷ ಮೌಲ್ಯದ ಟಂಟಂ …
Read More »ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್
ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಸಚಿವರು ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯ ಇದ್ದಂತೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ …
Read More »ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್…
ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ, 15 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್… ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ… ಇಬ್ಬರು ಅಪ್ರಾಪ್ತ ಆರೋಪಿಗಳು ರಿಮಾಂಡ್ ಹೋಂ ಗೆ… ಬೆಳಗಾವಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅತ್ಯಾಚಾರಿ ಅರೋಪಿಗಳಿಗೆ …
Read More »ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ.
ಸನ್ 2025-26ನೇ ಸಾಲಿನ ಅತೀವೃಷ್ಟಿ/ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಪೂರ್ವಭಾವಿ ಸಭೆ. ತಾಲೂಕ ಪಂಚಾಯತ ಸಭಾ ಭವನದಲ್ಲಿ ಸವದತ್ತಿ-ಯರಗಟ್ಟಿ ತಾಲೂಕಿನಲ್ಲಿ ಪ್ರವಾಹದ ಮುನ್ಸೂಚನೆ ಕಂಡು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಂದು ಸವದತ್ತಿ ತಾಲೂಕಾ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಲಾಯಿತು. ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು …
Read More »ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ
ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …
Read More »
Laxmi News 24×7