Home / ಜಿಲ್ಲೆ / ಬೆಳಗಾವಿ (page 82)

ಬೆಳಗಾವಿ

ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೊದಲನೆಯ ಬಾರಿ ಪೂಜೆ ಕಾರ್ಯಕ್ರಮ ನಡೆಸಿದ ಅಯ್ಯಪ್ಪನ ಭಕ್ತ ವೃಂದ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು..

ಹಿರೆ ನಂದಿ :ಕಾರ್ತಿಕ ಮಾಸ ಆಯ್ಯಪನ ಭಕ್ತರ ಪಾಲಿಗೆ ಇದೊಂದು ಹಬ್ಬ, ನಾಡಿನಾದ್ಯಂತ ಅಯ್ಯಪ್ಪನ ಭಕ್ತರು ಈ ಒಂದು ಕಾರ್ತಿಕ ಮಾಸದಲ್ಲಿ ಮಾಲಾ ಧಾರಣೆ ಮಾಡಿ ಅಯ್ಯಪ್ಪನ ದರ್ಶನಕ್ಕೆ ಹೋಗುತ್ತಾರೆ. ತುಂಬಾ ಕಠಿಣ ವಾದ ವಿದಿ ವಿಧಾನ ಗಳೊಂದಿಗೆ ಈ ಒಂದು ವ್ರತವನ್ನು ಮಾಡಿ ಅಯ್ಯಪ್ಪನ ಭಕ್ತರು ಶಬರಿ ಗಿರಿಗೆ ತೆರಳುತ್ತಾರೆ ನಾಡಿನಾದ್ಯಂತ ಈ ಒಂದು ಪರಂಪರೆ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದಿದೆ. ಇಂಥ ವಿಶಿಷ್ಟ ಪೂಜೆ ಯನ್ನ …

Read More »

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್

ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …

Read More »

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …

Read More »

ಬೆಳಗಾವಿಗೆ ಗಡಿ ಸಂರಕ್ಷಣ ಆಯೋಗ ಕಚೇರಿ ಕೂಗು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಮತ್ತೆ ಸದ್ದು ಮಾಡುತ್ತಿರುವುದು ಗಡಿ ಭಾಗದಲ್ಲಿ ಹಲವು ಹೊಸ ಚಟುವಟಿಕೆಗಳಿಗೆ ಜೀವ ನೀಡಿದೆ. ಗಡಿ ಅಭಿವೃದ್ಧಿಗಾಗಿರುವ ಕಚೇರಿಗಳ ಸ್ಥಾಪನೆ ವಿಷಯ ಪ್ರಧಾನವಾಗಿ ಮುನ್ನೆಲೆಗೆ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೆಲವು ದಿನಗಳ ಹಿಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಸಿಎಂಗಳ ಸಭೆ ನಡೆಸಿ ಎರಡೂ ರಾಜ್ಯಗಳ ಗಡಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ವಿಷಯ ಪ್ರಸ್ತಾವಿಸಿದ ಬಳಿಕ ಸುವರ್ಣ …

Read More »

ಕುಮ್ಕಿ ಜಮೀನು ಸಮಸ್ಯೆಗೆ ಪರಿಹಾರ: ಸಚಿವ ಆರ್‌. ಅಶೋಕ್‌

ಸುವರ್ಣವಿಧಾನಸೌಧ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ರಾಜ್ಯದ ಐದಾರು ಜಿಲ್ಲೆಗಳಲ್ಲಿರುವ ಕುಮ್ಕಿ ಜಮೀನು ಸಮಸ್ಯೆ ಕುರಿತಾಗಿ ಸಾಧಕ-ಬಾಧಕಗಳು, ಕಾನೂನು ಪರಿಣಾಮಗಳನ್ನು ಕೂಲಂಕುಷವಾಗಿ ಚರ್ಚಿಸಿ ಪರಿಹಾರ ರೂಪದಲ್ಲಿ ಹೊಸ ಕಾಯ್ದೆ ತರುವ ಚಿಂತನೆ ಸರ್ಕಾರದ್ದಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಪರಿಷತ್‌ನಲ್ಲಿ ಬುಧವಾರ ಬಿಜೆಪಿ ಸದಸ್ಯ ಪ್ರತಾಪ ಸಿಂಹ ನಾಯಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಸರ್ಕಾರ ಸಕಾರಾತ್ಮಕ ಚಿಂತನೆ ಹೊಂದಿದೆ ಎಂದು ತಿಳಿಸಿದರು. ಕನ್ನಡ, …

Read More »

ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ

ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು.   ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು …

Read More »

ಕೈಗಾರಿಕೆಗಳಿಗೆ ಜಮೀನು: ಭೂ ಲೆಕ್ಕ ಪರಿಶೋಧನೆಗೆ ಆದೇಶ

ಬೆಳಗಾವಿ: “ಕರ್ನಾಟಕ ಕೈಗಾರಿಕಾ ಪ್ರದೇಶಾಭಿ ವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಕೈಗಾರಿಕೆಗಳ ಸ್ಥಾಪನೆಗೆ ಸ್ವಾಧೀನಪಡಿಸಿಕೊಂಡ ಜಮೀನಿನ ಸಮಗ್ರ ಲೆಕ್ಕ ಪರಿಶೋಧನೆಗೆ (ಲ್ಯಾಂಡ್‌ ಆಡಿಟ್‌) 3 ತಿಂಗಳ ಹಿಂದೆ ಆದೇಶಿಸಲಾಗಿದೆ. ವರದಿ ಬಂದ ಕೂಡಲೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕದ ಮೇಲಿನ ಚರ್ಚೆ ವೇಳೆ ಮಾತ ನಾಡಿ, ಉಕ್ಕು ಮತ್ತು ಉಷ್ಣ ಸ್ಥಾವರ ಸೇರಿದಂತೆ ವಿವಿಧ ಕೈಗಾರಿಕೆಗಳ …

Read More »

ಕೋವಿಡ್‌: ಆರೋಗ್ಯ ಸೌಲಭ್ಯಗಳ ಪರಿಶೀಲನೆ

ಬೆಳಗಾವಿ: ಕೋವಿಡ್‌-19 ಪರಿಸ್ಥಿತಿ ಎದುರಿಸಲು ಆರೋಗ್ಯ ಸೌಲಭ್ಯಗಳ ಸನ್ನದ್ಧತೆ ಖಾತ್ರಿಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಅಣಕು ಪರೀಕ್ಷೆ ನಡೆಯಿತು. ಕೊರೊನಾ 4ನೇ ಅಲೆಯಲ್ಲಿ ಸೋಂಕಿತರು ಚಿಕಿತ್ಸೆಗೆ ದಾಖಲಾದರೆ, ಯಾವುದೇ ತೊಂದರೆಯಾಗದಿರುವುದನ್ನು ಖಚಿತಪಡಿಸಿಕೊಳ್ಳಲು ದ್ರವೀಕೃತ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು, ಸರಬರಾಜು ವ್ಯವಸ್ಥೆ, ತೀವ್ರ ನಿಗಾ ಘಟಕಗಳು ಮತ್ತು ಇತರೆ ಸೌಲಭ್ಯ ಪರೀಕ್ಷಿಸಲಾಯಿತು.   ಜಿಲ್ಲಾಸ್ಪತ್ರೆಯಲ್ಲಿ ನಿತ್ಯ 30 ಕೆ.ಎಲ್‌ ಸಾಮರ್ಥ್ಯದ ದ್ರವೀಕೃತ ವೈದ್ಯಕೀಯ ಆಮ್ಲಜನಕ …

Read More »