Breaking News

ಬೆಳಗಾವಿ

ಬೆಳಗಾವಿ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್‌ಗಳು

ಬೆಳಗಾವಿ: ಇಲ್ಲಿನ ವ್ಯಾಕ್ಸಿನ್‌ ಡಿಪೋ ಆವರಣದಲ್ಲಿ ಕೆಟ್ಟು ನಿಂತಿರುವ ಹಳೆಯ ಆಂಬುಲೆನ್ಸ್‌ಗಳು ದೂಳು ತಿನ್ನುತ್ತಿವೆ. ಕೆಲವು ವಾಹನಗಳ ಕಿಟಕಿ, ಬಾಗಿಲು ಮುರಿದಿದ್ದರೆ, ಹಲವು ವಾಹನಗಳು ತುಕ್ಕು ಹಿಡಿಯುತ್ತಿವೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ ಜನರಿಗೆ ಈ ಆಂಬುಲೆನ್ಸ್‌ಗಳು ಉತ್ತಮ ಸೇವೆ ಒದಗಿಸಿದ್ದವು. ತ್ವರಿತವಾಗಿ ರೋಗಿಗಳು ಆಸ್ಪತ್ರೆ ಸೇರಲು ನೆರವಾಗಿದ್ದವು. ಇದರೊಂದಿಗೆ ಬೇರೆ ಐದು ವಾಹನಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಲಾಗುತ್ತಿತ್ತು. ಆದರೆ, …

Read More »

ಎರಡು ಬೈಕ್‌ ಡಿಕ್ಕಿ: ಮೂವರ ಸಾವು

ರಾಯಬಾಗ : ಎರಡು ಬೈಕ್‌ಗಳ ಡಿಕ್ಕಿಯಲ್ಲಿ ಮೂವರು ಮತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯ ಕಂಕಣವಾಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.   ಘಟನೆಯಲ್ಲಿ ಕಂಕಣವಾಡಿ ಗ್ರಾಮದ ಸುಕದೇವ ರಾಯಪ್ಪ ಪೂಜಾರಿ (60), ಚಿಮ್ಮಡ ಗ್ರಾಮದ ನಿವಾಸಿಗಳಾದ ಸದಾಶಿವ ಹಣಮಂತ ದೊಡಮನಿ (45), ಕಿರಣ ಸದಾಶಿವ ದೊಡಮನಿ(20) ಮೃತಪಟ್ಟಿದ್ದಾರೆ.

Read More »

ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್‌ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭ

ಮುನವಳ್ಳಿ: ಪಟ್ಟಣದ ವಿಠ್ಠಲ ಮಂದಿರದಿಂದ ಜೂನ್‌ 26ರಂದು 30ನೇ ಆಷಾಡಿವಾರಿ ಪಾದಯಾತ್ರೆ ಪ್ರಾರಂಭವಾಗಲಿದೆ. ಸುಕ್ಷೇತ್ರ ಆಳಂದಿಯವರೆಗೆ ವಾಹನಗಳ ಮೂಲಕ ಹೊರಟು ಜೂನ್‌ 30ಕ್ಕೆ ಆಳಂದಿಯಿಂದ ಪಾದಯಾತ್ರೆ ಮೂಲಕ ಪಂಢರಪುರವನ್ನು ಜುಲೈ 17 ರಂದು ತಲುಪಲಿದೆ. ಜುಲೈ 17 ರಂದು ಆಷಾಡ ಏಕಾದಶಿ ಮುಗಿಸಿ ಜುಲೈ 18 ರಂದು ಮರಳಿ ತಮ್ಮ ತಮ್ಮ ಗ್ರಾಮಗಳಿಗೆ ವಾಹನ ಮೂಲಕ ಬೆಲಾಗುವುದು. ಸಂಪ್ರದಾಯದಂತೆ ಪ್ರತಿವರ್ಷದಂತೆ ಈ ವರ್ಷವೂ ಜ್ಞಾನೇಶ್ವರ ಮಹಾರಾಜರ ಆಷಾಡಿವಾರಿ ಪಾಲಕಿ ಮಹೋತ್ಸವ …

Read More »

ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಯಮಕನಮರಡಿ ಗ್ರಾಮದ ದಿ ಗುಡುಸಾಬ ಚಿಕ್ಕೋಡಿ ಇವರಿಗೆ ಮಂಜೂರಾದ ಮೀನುಗಾರಿಕೆ ಇಲಾಖೆ ಸಂಕಷ್ಟ್ ಪರಿಹಾರ ನಿಧಿ ಮಂಜೂರಾದ ರೂ 3.00 ಲಕ್ಷ ಗಳ ಆದೇಶ ಪತ್ರವನ್ನು ಮೃತರ ವಾರಸುದಾರ ಮಸಾಬಿ ಗುಡುಸಾಬ ಚಿಕ್ಕೋಡಿ ಮತ್ತು ಅಮಾನುಲ್ಲಾ ರಿಯಾಜ ಸೊಲ್ಲಾಪುರೆ ಇವರಿಗೆ ವೈದ್ಯಕೀಯ ವೆಚ್ಚ ರು 19581/- ಆದೇಶ ಪತ್ರವನ್ನು ವಿತರಿಸಿದರು ವಸಂತ ಹೆಗಡೆ ಮೀನುಗಾರಿಕೆ ಉಪ …

Read More »

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿ

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು. ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು. ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ …

Read More »

ಮತ್ತೆ ಗರಿಗೆದರಿದ ಮೀನುಗಾರಿಕೆ

ಚಿಕ್ಕೋಡಿ: ಬೇಸಿಗೆಯಲ್ಲಿ ಹನಿ ನೀರಿಲ್ಲದೆ ಬರಡು ಭೂಮಿಯಂತಾಗಿದ್ದ ಕೃಷ್ಣಾ ನದಿಗೆ ಈಗ ಮತ್ತೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರು ಇಲ್ಲದ್ದರಿಂದ ಮೀನುಗಾರಿಕೆ ಸ್ಥಗಿತಗೊಂಡಿತ್ತು. ಮಹಾರಾಷ್ಟ್ರದಲ್ಲಿ ವರುಣ ಅಬ್ಬರಿಸುತ್ತಿದ್ದು, ಕಳೆದೊಂದು ವಾರದಿಂದ ಕೃಷ್ಣೆಗೆ ನೀರು ಹರಿದುಬರುತ್ತಿದೆ. ಹಾಗಾಗಿ ಯಡೂರ, ಕಲ್ಲೋಳ, ಮಾಂಜರಿ, ಅಂಕಲಿ ಸೇರಿದಂತೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ಯುವಕರು ಗುರುವಾರ ಮೀನು ಹಿಡಿಯುವಲ್ಲಿ ನಿರತರಾಗಿರುವುದು ಕಂಡುಬಂತು. ‘ಕೃಷ್ಣಾ ನದಿಗೆ ನೀರು ಹರಿದು …

Read More »

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!   ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.   ಹೌದು ಬೆಳಗಾವಿಯ ಶಿವರಾಜ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ

ಮೂಡಲಗಿ: ತಾಲ್ಲೂಕಿನ ಗುರ್ಲಾಪುರ ಗ್ರಾಮದ ರೈತ ಬಸವಣ್ಣಿ ಚಿಣ್ಣಪ್ಪ ಮುಗಳಖೋಡ ಒಂದೇ ಬೆಳೆ ನೆಚ್ಚಿಕೊಳ್ಳದೆ, ವಿವಿಧ ಬೆಳೆಗಳನ್ನು ಬೆಳೆಯುತ್ತ ಸಮಗ್ರ ಕೃಷಿಯಲ್ಲಿ ಯಶ ಕಂಡಿದ್ದಾರೆ. ಜತೆಗೆ, ಹೈನುಗಾರಿಕೆಯಲ್ಲಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಬಿ.ಎಸ್ಸಿ ಪದವೀಧರರಾದ ಬಸವಣ್ಣಿ 40 ಎಕರೆ ಜಮೀನು ಹೊಂದಿದ್ದಾರೆ. ನೌಕರಿಗಾಗಿ ಬೆನ್ನು ಹತ್ತದೆ, ಒಕ್ಕಲುತನದಲ್ಲೇ ಖುಷಿ ಕಾಣುತ್ತಿದ್ದಾರೆ. ‘ನಾನು ಒಂದು ಸಾಲಿನಿಂದ ಇನ್ನೊಂದು ಸಾಲಿಗೆ 4 ಅಡಿ ಬಿಟ್ಟು, ಕಬ್ಬಿನ ಬೆಳೆ ನಾಟಿ ಮಾಡಿದ್ದೇನೆ. ಮಿಶ್ರ ಬೆಳೆಗಳಾಗಿ …

Read More »

ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!

ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು.   ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …

Read More »