Breaking News

ಬೆಳಗಾವಿ

ಕಾಡಿನ ಕೂಸು’ಗಳಿಗೂ ತಪ್ಪದ ನೀರಿನ ಬವಣೆ

ಖಾನಾಪುರ: ಈಚಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಕಾರಣ ಬಹುತೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಮುಖ ಜಲಮೂಲಗಳಾದ ಮಲಪ್ರಭಾ, ಪಾಂಡರಿ ನದಿಗಳು, ಕೆರೆಗಳು ಮತ್ತು ಹಳ್ಳಕೊಳ್ಳಗಳು ಸಂಪೂರ್ಣ ಬತ್ತಿವೆ. ಇದು ಸದ್ಯದ ಬರದ ಪರಿಸ್ಥಿತಿಗೆ ಜ್ವಲಂತ ಸಾಕ್ಷಿ. ತಾಲ್ಲೂಕಿನ ಪ್ರಮುಖ ಜಲಮೂಲಗಳು ಬತ್ತಿರುವ ಕಾರಣ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾಗಿದೆ. ದಟ್ಟ ಅರಣ್ಯವನ್ನು ಸುತ್ತುವರಿದ ತಾಲ್ಲೂಕಿನ ಪಶ್ಚಿಮ ಭಾಗದ ಕರ್ನಾಟಕ- ಗೋವಾ ಗಡಿಯಲ್ಲಿರುವ …

Read More »

ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್: ಬೆಳಗಾವಿಯಲ್ಲಿ ‘2 ಲಕ್ಷ ಸೀಜ್’

ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ.   ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಪುಲಗಡ್ಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಗಜಾನನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ …

Read More »

ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ನೇಮಕ

ಬೆಳಗಾವಿ : ನಗರ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರಿಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇಡಾ ಮಾರ್ಟಿನ್ ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮರ್ಥವಾಗಿ ನಡೆಸಲು ಸಹಕಾರಿಯಾಗಿದ್ದರು. ಇವರು ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಮಾದರಿಯಾದವರು. ಈಗ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ. ಇಡಾ ಮಾರ್ಟಿನ್ ಅವರು 2009 ನೇ ಬ್ಯಾಚ್‌ ಕರ್ನಾಟಕ ಕೇರಡರನ ಐಪಿಎಸ್‌ ಅಧಿಕಾರಿಯಾಗಿರುವ ಇಡಾ ಮಾರ್ಟಿನ್‌ ಸದ್ಯ ನೇಮಕಾತಿ ವಿಭಾಗದಲ್ಲಿ ಡಿಐಜಿಪಿಯಾಗಿ ಕಾರ್ಯ …

Read More »

ಯಡಿಯೂರಪ್ಪ ಆಪ್ತ ವಿಶ್ವನಾಥ ಪಾಟೀಲ್ ಇಂದು ಬಿಜೆಪಿ ಸೇರ್ಪಡೆ

ಬೆಳಗಾವಿ : ಬೈಲಹೊಂಗಲ ಮಾಜಿ ಶಾಸಕ ಹಾಗೂ ಯಡಿಯೂರಪ್ಪ ಆಪ್ತ ವಿಶ್ವನಾಥ ಪಾಟೀಲ್ ಇಂದು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ವಿಶ್ವನಾಥ ಪಾಟೀಲ ಬಿಜೆಪಿ ಸೇರಿದರು. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಗದೀಶ್ ಮೆಟಗುಡ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕೌಜಲಗಿ ಗೆಲುವು ಸಾಧಿಸಿದ್ದರು. …

Read More »

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ?

ಎರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಅಂತ ಹೇಳಿ ಗಂಡ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ತನಿಖೆ ಶುರು ಮಾಡಿದ್ದಾರೆ. ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.ಅವರದ್ದು ಏಳು ವರ್ಷದ ದಾಂಪತ್ಯ ಜೀವನ, …

Read More »

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ …

Read More »

ವಿವಿಧ ಕ್ಷೇತ್ರಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ..!

ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಿಗೆ ಸೌಂಡ್ ಸಿಸ್ಟಮ್ ಹಾಗೂ ಕುರ್ಚಿಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಗೋಕಾಕ, ಅರಭಾವಿ, ಬೈಲಹೊಂಗಲ, ರಾಮದುರ್ಗ ತಾಲೂಕಗಳ ವಿವಿಧ ಗ್ರಾಮದ ವಿವಿಧ ಸಮುದಾಯ ಭವನಗಳಿಗೆ, ದೇವಸ್ಥಾನ, ಮಸೀದಿ ಚರ್ಚಗಳಿಗೆ ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿತರಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರ ಆಪ್ತ …

Read More »

21 ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ ನೋಡಿ

ಈ ಹಿನ್ನೆಲೆ ಕೆಪಿಸಿಸಿ ‌ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಸೇರಿದಂತೆ ಹಲವು ನಾಯಕರ ಜೊತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ 21 ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದೆ. ಈ ಆಕಾಂಕ್ಷಿಗಳ ಪಟ್ಟಿಯನ್ನ ಹೈಕಮಾಂಡ್‌ ಮುಂದೆ ಇಟ್ಟಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ. ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿ …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿತಂದೆ ಮಕ್ಕಳು ಸಾವು…!

ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ  ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ  ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು. ವೃತ್ತಿಯಲ್ಲಿ‌ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ …

Read More »