ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್ಸೈಟ್ಗೆ ಚಾಲನೆ! * ಕಪಿಲೇಶ್ವರ ಮಂದಿರದಲ್ಲಿ ರಕ್ತದಾನ ಶಿಬಿರ ಯಶಸ್ವಿ * ಎಪ್ಪತ್ತೈದು ಮಂದಿಯಿಂದ ರಕ್ತದಾನ ಮಹಾ ಸೇವೆ * ಭಕ್ತರ ಅನುಕೂಲಕ್ಕೆ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ * ನೂರ ಅರವತ್ತಕ್ಕೂ ಹೆಚ್ಚು ದಾನಿಗಳ ನೋಂದಣಿ ಬೆಳಗಾವಿಯ ಐತಿಹಾಸಿಕ ಶ್ರೀ ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ಭಕ್ತಿ ಮತ್ತು ಸೇವೆಯ ಸಂಗಮವಾಗಿದೆ. ಸೋಮವಾರ ನಡೆದ ಬೃಹತ್ ರಕ್ತದಾನ ಶಿಬಿರಕ್ಕೆ …
Read More »ಶ್ರೀದತ್ತ ಶೆಟ್ಟಿ ಕಾರ್ಯ ಶ್ಲಾಘನೀಯ
ಕಾಗವಾಡ: ಇಂಗ್ಲಿಷ್ ಮಾಧ್ಯಮ ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಂಡ ಕಾಲದಲ್ಲಿ ಶಿರಗುಪ್ಪಿಯಂತಹ ಚಿಕ್ಕ ಹಳ್ಳಿಯಲ್ಲಿ 1980ರಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಿದ ದಿ.ಶ್ರೀದತ್ತ ಶೆಟ್ಟಿ ಅವರ ಕಾರ್ಯ ಶ್ಲಾಘನೀಯ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾಂವಿ ಹೇಳಿದರು. ತಾಲೂಕಿನ ಶಿರಗುಪ್ಪಿ ಗ್ರಾಮದ ಜ್ಞಾನಪೀಠ ಶಿಕ್ಷಣ ಸಮಿತಿಯ ಆಚಾರ್ಯ ಶ್ರೀ ವಿದ್ಯಾಸಾಗರ ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಎಸ್ವಿಎಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನಶ್ರೀ ಉತ್ಸವದಲ್ಲಿ ಮಾತನಾಡಿ, ದಿ.ಶ್ರೀದತ್ತ ಶೆಟ್ಟಿ …
Read More »belagavi:ಪಂಜಾಬ್ ನಲ್ಲಿ ಬೆಳಗಾವಿ ಯೋಧ ನಿಧನ
ಬೆಳಗಾವಿ: ಪಂಜಾಬ್ ರಾಜ್ಯದ ಬಟಿಂದಾ ನಗರದಲ್ಲಿ ಕರ್ತವ್ಯ ನಿಮಿತ್ತ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆಎಚ್ ಗ್ರಾಮದ ಯೋಧ ಜಗದೀಶ ಮನೋಹರ ಶಿಂಧೆ (40) ಮೃತಪಟ್ಟಿದ್ದಾರೆ. ಕಳೆದ 24 ವರ್ಷಗಳಿಂದ ಸೇನೆಯಲ್ಲಿದ್ದ ಜಗದೀಶ ನಾಲ್ಕು ತಿಂಗಳಿಗೆ ನಿವೃತ್ತರಾಗುವವರಿದ್ದರು. ಬಟಿಂದಾದ ಆರ್ಮಿ ಏರ್ ಡಿಫೆನ್ಸ್ ಸೇನಾ ಕೇಂದ್ರದ ಸೇವೆಯಲ್ಲಿದ್ದರು. ಕುಟುಂಬ ಸಮೇತ ಯೋಧನ ಪಾರ್ಥಿವ ಶರೀರ ದೆಹಲಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಲಿದ್ದು, ಅಲ್ಲಿಂದ ಸ್ವಗ್ರಾಮಕ್ಕೆ …
Read More »ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ …
Read More »ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ
ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ …
Read More »ಚಿಕ್ಕೋಡಿ ಕೆ ಎಲ್ ಇ ಕಾಲೇಜಿಗೆ ನಾವೀನ್ಯ ಪ್ರಯೋಗಾಲಯ ರಚನೆಗೆ 1.25 ಕೋಟಿ ರೂಪಾಯಿ ಅನುದಾನ
ಚಿಕ್ಕೋಡಿಯ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿನೋದ ಬಿರಾದರ (ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಹಾಗೂ ಇಲೆಕ್ಟ್ರಾನಿಕ್ಸ್ ಆಯ್ಯಂಡ್ ಕಮ್ಯುನಿಕೆಶನ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜಯ ಪುಜಾರಿ (ಕೊ-ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಇವರು ಪ್ರಸ್ತಾಪಿಸಿದ ಇಂಟೆಲಿಜೆನ್ಸ್ ಸಿಸ್ಟಮ್ ಆಯ್ಯಂಡ್ ಕಾಗ್ನಿಟಿವ್ ಕಂಪ್ಯೂಟಿಂಗ್ ವಿಷಯದ ನಾವೀನ್ಯ ಪ್ರಯೋಗಾಲಯ ರಚನೆಗೆ ಸಲ್ಲಿಸಿದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ-ಬಿಟಿ ವಿಭಾಗವು ಲಿಪ್ ಯೋಜನೆಯಡಿ 1.25 ಕೋಟಿ ರೂಪಾಯಿ ಅನುದಾನವನ್ನು …
Read More »ತರಳಬಾಳು ಹುಣ್ಣಿಮೆ ವೇದಿಕೆ | ದೂಷಣೆ ಬಿಟ್ಟು ಒಂದಾಗಿ: ಶ್ರೀಗಳ ತಾಕೀತು.
ಭದ್ರಾವತಿ (ಶಿವಮೊಗ್ಗ): ತರಳಬಾಳು ಹುಣ್ಣಿಮೆ ಮಹೋತ್ಸವದ ಕೊನೆಯ ದಿನವು ‘ದಾವಣಗೆರೆ ರಾಜಕಾರಣ’ದ ರಾಜಿ ಪಂಚಾಯಿತಿಗೆ ವೇದಿಕೆ ಆಗಿ ಮಾರ್ಪಟ್ಟಿತ್ತು. ದೀರ್ಘ ಕಾಲದಿಂದ ಪರಸ್ಪರ ರಾಜಕೀಯ ಹಗೆತನ ಸಾಧಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಹಾಗೂ ಹರಿಹರ ಶಾಸಕ ಬಿ.ಪಿ.ಹರೀಶ್ ಅವರಿಗೆ ‘ರಾಜಕೀಯ ಸಭ್ಯತೆ’ಯ ಪಾಠ ಹೇಳಿದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಅವರ ನಡುವಿನ ಜಗಳ ಪರಿಹರಿಸಿ ವೇದಿಕೆಯಲ್ಲಿಯೇ ರಾಜಿ ಮಾಡಿಸಿದರು. ಮಲ್ಲಿಕಾರ್ಜುನ್ ಹಾಗೂ ಸಿದ್ದೇಶ್ವರ …
Read More »ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ
ಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆಗ ಮುಖ್ಯವಾಗಿ ಶಾಲಾ ಮಕ್ಕಳು ಶಾಲೆಗೆ ಹೋಗುವ ಸಮಯದಲಿ. ಶಾಲೆ ಬಿಡುವ ಸಮಯದಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಕ್ಕೆ ಹೋಗುವಾಗ ಬರುವಾಗ ಭಾರಿ …
Read More »ಬೆಳಗಾವಿಯಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ: ಯುವ ಸಮಿತಿ ಮಹಿಳಾ ಘಟಕದಿಂದ ಅದ್ದೂರಿ ‘ಅರಿಶಿನ-ಕುಂಕುಮ’ ಕಾರ್ಯಕ್ರಮ
ಮಹಿಳಾ ಸಬಲೀಕರಣ ಮತ್ತು ಸಂಘಟನೆಯ ಉದ್ದೇಶದೊಂದಿಗೆ, ಬೆಳಗಾವಿಯ ಕಾವಳೆ ಸಂಕುಲದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ಸಾಧಕ ಮಹಿಳೆಯರಿಗೆ ಗೌರವ ಸಮರ್ಪಣೆ ಹಾಗೂ ಅರಿಶಿನ-ಕುಂಕುಮ ಕಾರ್ಯಕ್ರಮ ಜರುಗಿತು. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ರಾಜಮಾತಾ ಜಿಜಾವು, ಛತ್ರಪತಿ ಶಿವಾಜಿ ಮಹಾರಾಜ್’ರ ಹಾಗೂ ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಪಡೆಯಿತು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದ ಶ್ವೇತಾ …
Read More »ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು
ಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದು ವೀಕೆಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಅಂಡ್ ಅಜ್ಮಿ ಮಿಶಿನ್ ನಾಮಕರಣ ಮಾಡಿ ಬಿಲ್ ಪಾಸ್ ಮಾಡಿರುವ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಹನುಮಂತ ಕಲ್ಲಪ್ಪ ಶೇಖನೂರ್ ಪಂಚಾಯತ್ ಸ್ವರಾಜ್ ಸಮಾಚಾರ್ ಜೊತೆಗೆ ಮಾತನಾಡಿ ಕೇಂದ್ರ ಸರ್ಕಾರ ಯಾರಿಗೂ ಹೇಳದೆ …
Read More »
Laxmi News 24×7