Breaking News

ಮಂಡ್ಯ

ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಹಾರನಹಳ್ಳಿಯಲ್ಲಿ 50 ಮಂದಿ ಜನರಿಗೆ ಕಳೆದ ಹಲವು ದಿನಗಳಿಂದ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದೆ. ಗ್ರಾಮದಲ್ಲಿ 100 ಕುಟುಂಬಗಳಿದ್ದು, ಇದರಲ್ಲಿ ಬಹುತೇಕ ಕುಟುಂಬದ ಸದಸ್ಯರಿಗೆ ಜ್ವರ ಕಾಣಿಸಿಕೊಂಡಿದೆ. ಇದರದ ಇಡೀ ಗ್ರಾಮ ಹಾಗೂ ಅಕ್ಕ-ಪಕ್ಕದ ಜನರು ಗಾಬರಿಗೊಂಡಿದ್ದಾರೆ. ಈ ಗ್ರಾಮಕ್ಕೆ ಮುಂಬೈ, …

Read More »

ವೈರಮುಡಿ ಮಹೋತ್ಸವಕ್ಕೂ ತಟ್ಟುತ್ತಾ ಕೊರೊನಾ ಬಿಸಿ – ಭಕ್ತರಲ್ಲಿ ಆತಂಕ

ಮಂಡ್ಯ: ಮೇಲುಕೋಟೆಯ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವಕ್ಕೂ ಕೊರೊನಾ ವೈರಸ್ ಭೀತಿ ತಟ್ಟುತ್ತಾ ಎಂಬ ಆತಂಕ ಭಕ್ತರಲ್ಲಿ ಕಾಡುತ್ತಿದೆ. ಏಪ್ರಿಲ್ 2ರಂದು ಮೇಲುಕೋಟೆಯ ವಿಶ್ವ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವ ನಡೆಸಲು ಈಗಾಗಲೇ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಇತ್ತ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ವೈರಸ್‍ನ ಭೀತಿ ಎದುರಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರ 1 ವಾರಗಳ ಕಾಲ ಸೀಮಿತ ವಲಯಗಳಿಗೆ ಬಂದ್‍ನ್ನು ಸಹ ಘೋಷಣೆ …

Read More »

ಸ್ವಾಗತ ಕಮಾನಿನಲ್ಲಿ ಅಷ್ಟೇ ಸಕ್ಕರೆ ನಾಡು:

ಮಂಡ್ಯ: ಮೈಸೂರಿನಿಂದ ಬೆಂಗಳೂರಿಗೆ ಬರುವ ರಸ್ತೆಯ ಮಧ್ಯ ಭಾಗದಲ್ಲಿ ಸಕ್ಕರೆ ನಗರಿ ಮಂಡ್ಯಗೆ ಸ್ವಾಗತ ಎಂದು ಮಂಡ್ಯದ ಸ್ವಾಗತ ಕಮಾನನ್ನು ಹಾಕಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯಗೆ ಸಕ್ಕರೆ ನಾಡು ಎಂದು ಹೆಸರು ಬಂದಿದೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಸಕ್ಕರೆ ಎನ್ನುವುದು ಕೇವಲ ಸ್ವಾಗತದ ಕಮಾನಿನಲ್ಲಿ ಇದೆ. ಮಂಡ್ಯ ಜಿಲ್ಲೆಯ ಜೀವಾಳವಾಗಿದ್ದ ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಬಾಗಿಲು ಮುಚ್ಚಿರುವ ಹಿನ್ನೆಲೆಯಲ್ಲಿ …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »