Home / ಜಿಲ್ಲೆ / ಮಂಡ್ಯ (page 10)

ಮಂಡ್ಯ

ಸ್ವಾಗತ ಕಮಾನಿನಲ್ಲಿ ಅಷ್ಟೇ ಸಕ್ಕರೆ ನಾಡು:

ಮಂಡ್ಯ: ಮೈಸೂರಿನಿಂದ ಬೆಂಗಳೂರಿಗೆ ಬರುವ ರಸ್ತೆಯ ಮಧ್ಯ ಭಾಗದಲ್ಲಿ ಸಕ್ಕರೆ ನಗರಿ ಮಂಡ್ಯಗೆ ಸ್ವಾಗತ ಎಂದು ಮಂಡ್ಯದ ಸ್ವಾಗತ ಕಮಾನನ್ನು ಹಾಕಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯಗೆ ಸಕ್ಕರೆ ನಾಡು ಎಂದು ಹೆಸರು ಬಂದಿದೆ. ಆದರೆ ಇದೀಗ ಮಂಡ್ಯ ಜಿಲ್ಲೆಯಲ್ಲಿ ಸಕ್ಕರೆ ಎನ್ನುವುದು ಕೇವಲ ಸ್ವಾಗತದ ಕಮಾನಿನಲ್ಲಿ ಇದೆ. ಮಂಡ್ಯ ಜಿಲ್ಲೆಯ ಜೀವಾಳವಾಗಿದ್ದ ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಬಾಗಿಲು ಮುಚ್ಚಿರುವ ಹಿನ್ನೆಲೆಯಲ್ಲಿ …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »