Breaking News
Home / ಜಿಲ್ಲೆ / ಮಂಡ್ಯ (page 5)

ಮಂಡ್ಯ

ಕೆ ಆರ್ ಪೇಟೆ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಪ್ರೀತಿಯ ವಿಶ್ವಾಸದ ಸನ್ಮಾನ

ನೂತನವಾಗಿ ಮಂಡ್ಯ ಕೆ ಆರ್ ಪೇಟೆ ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಗಂಜಿಗೆರೆ ಮಹೇಶ ರವರಿಗೆ ಜನಪ್ರಿಯ ಮಾಜಿ ಶಾಸಕರು ಮತ್ತು ಮಂಡ್ಯ ಕೆಪಿಸಿಸಿ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಕಿಕ್ಕೇರಿ ರವರ ಸಮ್ಮುಖದಲ್ಲಿ ಮಹೇಶ್ ರವರಿಗೆ ಪ್ರೀತಿ-ವಿಶ್ವಾಸದ ಸನ್ಮಾನ ನೆರವೇರಿಸಿ ಪಕ್ಷ ಸಂಘಟನೆಯ ಮತ್ತಷ್ಟು ಬಲಗೊಳಿಸಿ ಪಾದರಸದಂತೆ ಸಂಘಟನೆ ಮಾಡಿ ಎಂದು ಶುಭಹಾರೈಸಿ ತುಂಬು ಹೃದಯದಿಂದ ಅಭಿನಂದಿಸಿದರು. …

Read More »

ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.

ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.

Read More »

ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ……..

ಮಂಡ್ಯ: ಕ್ವಾರಂಟೈನ್ ಮುಗಿಸಿ ಬಂದವರಿಗೆ ಬುದ್ಧಿ ಹೇಳಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲಾಗಿದೆ. ಆಶಾ ಕಾರ್ಯಕರ್ತೆ ಕೆ.ವೈ ಶೋಭಾ ಅವರ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಅದೇ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತಾ ಮತ್ತು ನಿಖಿಲ್ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆ ಆರೋಪ ಎದುರಿಸುತ್ತಿರುವ ನಾಲ್ವರು ಕ್ವಾರಂಟೈನ್ ನಲ್ಲಿದ್ದು ಬಿಡುಗಡೆಯಾಗಿ ಕೊಡಗಹಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ …

Read More »

ಕೋವಿಡ್ 19 ಪರಿಹಾರ ನಿಧಿಗೆ ಶಿವರಾಮೇಗೌಡರು ನೀಡಿದ 2ಲಕ್ಷರೂಗಳ ಸಹಾಯ ಧನದ ಚೆಕ್ಕನ್ನು ಸ್ವೀಕರಿಸಿದ ಪಾಂಡವಪುರ ಉಪವಿಭಾಗಾಧಿಕಾರಿ ವಿ. ಆರ್.ಶೈಲಜಾ

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಉಧ್ಯಮಿಗಳು ಹಾಗೂ ಸಮಾಜಸೇವಕರು ಹಾಗೂ ಯಶಸ್ವಿನಿ ಸಮುದಾಯ ಭವನದ ಮಾಲೀಕರಾದ ಶಿವರಾಮೇಗೌಡ ಅವರು. ಮುಖ್ಯಮಂತ್ರಿಗಳ.ಕೋವಿಡ್-19 ಪರಿಹಾರ ನಿಧಿಗೆ 2ಲಕ್ಷರೂ ಪರಿಹಾರ ಧನದ ಚೆಕ್ಕನ್ನು ವಿತರಿಸಿದರು. ಕೋವಿಡ್ 19 ಪರಿಹಾರ ನಿಧಿಗೆ ಶಿವರಾಮೇಗೌಡರು ನೀಡಿದ 2ಲಕ್ಷರೂಗಳ ಸಹಾಯ ಧನದ ಚೆಕ್ಕನ್ನು ಸ್ವೀಕರಿಸಿದ ಪಾಂಡವಪುರ ಉಪವಿಭಾಗಾಧಿಕಾರಿ ವಿ. ಆರ್.ಶೈಲಜಾ ಸಮಾಜದಲ್ಲಿ ಉಳ್ಳವರು ದಾನ ಧರ್ಮ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಉಧ್ಯಮಿಗಳಾದ ಶಿವರಾಮೇಗೌಡ ಅವರು ಈಗಾಗಲೇ ಸಾಂಸ್ಥಿಕ ಹೋಂ ಕ್ವಾರಂಟೈನ್ …

Read More »

ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುತ್ತವೆ

ಮಂಡ್ಯ ಜಿಲ್ಲೆ ಹೊಸಹೊಳಲು ಗ್ರಾಮದ ವಿಜಯನಗರ‌ ಬಡಾವಣೆಯ ನಿವಾಸಿ ಯಶೋಧಮ್ಮ ಅವರಿಗೆ‌ ಸೇರಿದ ಎಮ್ಮೆಗಳು‌ ನೀರು ಕುಡಿಯಲು ಹೋದ‌ ಸಂದರ್ಭದಲ್ಲಿ ವಿದ್ಯುತ್ ತಂತಿ ಹರಿದು ನಾಲೆಯಲ್ಲಿ ಬಿದ್ದ ಪರಿಣಾಮವಾಗಿ ಎರಡು ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ 9:30 ರ ಸಮಯದಲ್ಲಿ ಜರುಗಿದೆ. ಕೆಇಬಿ ಇಲಾಖೆಯವರು ಎಮ್ಮೆಗಳನ್ನು ಕಳೆದುಕೊಂಡ ಕುಟುಂಬಕ್ಕೆ‌ ಹೆಚ್ಚಿನ ಪರಿಹಾರ ಒದಗಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.ಈ ಬಗ್ಗೆ‌ ತುರ್ತು ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ. ಲೋಕೇಶ್. …

Read More »

ಅಂಬರೀಶ್ 68ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಮಂಡ್ಯ :ಮಂಡ್ಯ ಸಕ್ಕರೆಯ ನಾಡಿನಲ್ಲಿ ಹುಟ್ಟಿ ನಾಗರಹಾವು ಮೊದಲನೇ ಚಿತ್ರಕ್ಕೆ ಕಾಲನ್ನಿಟ್ಟು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ. ಹಿರಿಯ ರಾಜಕಾರಣಿ ಅನಿಸಿಕೊಂಡ ರೆಬಲ್ ಸ್ಟಾರ್ ಅಂಬರೀಶ್ ಅವರ ನಡೆದು ಬಂದ ಹಾದಿ ಎಂದು ಅನಿಸಿಕೊಂಡ. ಇವತ್ತು ನಾಡು ಕಂಡ ಅಪರೂಪದ ಜನಾನುರಾಗಿ ಕಲಾವಿದ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನ. ಚಿತ್ರರಂಗ ಮತ್ತು ರಾಜಕೀಯದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಕನ್ನಡಿಗರ ಪಾಲಿಗೆ ಎಂದಿಗೂ …

Read More »

ಕೊರೋನಾ ಯುದ್ಶದಲ್ಲಿ ಗೆದ್ದು ಗುಣಮುಖರಾಗಿ ಮನೆಗಳಿಗೆ ತೆರಳಿದ ಮುಂಬೈ ಕನ್ನಡಿಗರು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿ ತಮ್ಮ ಮನೆಗಳಿಗೆ ತೆರಳಿದರು.

ಮಂಡ್ಯ ಕೃಷ್ಣರಾಜಪೇಟೆಯ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಗುಣಮುಖರಾಗಿರುವ ಮುಂಬೈ ಕನ್ನಡಿಗರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿಡುಗಡೆ ಪತ್ರವನ್ನು ನೀಡಿ ಅಗತ್ಯ ಆರೋಗ್ಯ ಮುನ್ಸೂಚನೆಯನ್ನು ನೀಡಿ ಶುಭ ಹಾರೈಸಿ ಬೀಳ್ಕೊಟ್ಟರು. ಕಳೆದ 14ದಿನಗಳಿಂದಲೂ ಹೋಂ ಕ್ವಾರಂಟೈನ್ ನಲ್ಲಿದ್ದು ಕೊರೋನಾ ಟೆಸ್ಟಿಂಗ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶದಲ್ಲಿ ಗೆದ್ದು ಬಂದಿರುವ ಮುಂಬೈ ಕನ್ನಡಿಗರಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶುಭ ಹಾರೈಸಿ ಬಿಡುಗಡೆ ಪತ್ರಗಳನ್ನು ನೀಡಿ ಬೀಳ್ಕೊಟ್ಟರು. ಕೊರೋನಾ ಮಹಾಮಾರಿಯನ್ನು …

Read More »

ಮಂಡ್ಯ ಪಿಎಸ್ ಎಸ್‌ಕೆ, ಮೈಷುಗರ್ ಕಾರ್ಖಾನೆಗಳ ಪ್ರಾರಂಭ, ಎಪಿಎಂಸಿ ಕಾಯ್ದೆ ತಿದ್ದುಪಡಿ

  ಮಂಡ್ಯ :ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದೆ ನಷ್ಟವಾಗಿರುವುದನ್ನು ತುಂಬಿಕೊಡಲು ರೈತರ ಸಂಪೂರ್ಣ ಸಾಲಮನ್ನ ಮತ್ತು ಬಡ್ಡಿರಹಿತ ಹೊಸಸಾಲ ನೀಡಬೇಕು ಎಂದು ಒತ್ತಾಯಿಸಿ ರೈತಸಂಘ ಪ್ರತಿಭಟನೆ. ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ. ಮಂಡ್ಯ ಮತ್ತು ಪಾಂಡವಪುರ ಕಾರ್ಖನೆಗಳನ್ನು ತಕ್ಷಣ ಪ್ರಾರಂಭಿಸಬೇಕು ಮತ್ತು ಬೇಬಿ ಬೆಟ್ಟದಲ್ಲಿ ಅಕ್ರಮವಾಗಿ ನೆಡೆಯುತ್ತಿರುವ ಗಣಿಗಾರಿಕೆಯನ್ನು ನಿಲ್ಲಿಸಿ ಕೆ ಆರ್ ಎಸ್ ಉಳಿಸಬೇಕೆಂದು ಒತ್ತಾಯಿಸಿ ರೈತಸಂಘದಿಂದ ಪ್ರತಿಭಟನೆ. ಬಳಿಕ ತಹಸೀಲ್ದಾರ್ ಪ್ರಮೋದ್ …

Read More »

‘ಪ್ಯಾಟೆ  ಹುಡ್ಗೀರ್ ಹಳ್ಳಿ ಲೈಫ್’ ಖ್ಯಾತಿಯ ಮೆಬಿನಾ ಮೈಕಲ್ ಇಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಂಡ್ಯ: ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ  ಹುಡ್ಗೀರ್ ಹಳ್ಳಿ ಲೈಫ್’ ಖ್ಯಾತಿಯ ಮೆಬಿನಾ ಮೈಕಲ್ ಇಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಜೆ 4.30ರ ವೇಳೆಗೆ ಅಪಘಾತ ಸಂಭವಿಸಿರುವ ಕುರಿತು ಮಾಹಿತಿ ಲಭಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ …

Read More »

ಕೊರೋನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್, ಸ್ಯಾನಿಟೇಜರ್, ಕೊಡೆ (ಛತ್ರಿ) ವಿತರಣೆ ಮಾಡಿದರು.

ಮಂಡ್ಯ.ಜೆ ಡಿ ಎಸ್ ಪಕ್ಷದ ಯುವ ನಾಯಕರಾದ ಬಿ.ಎಂ ಕಿರಣ್ ರವರು ಚೌಡೇನಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ‌ ಕೊರೋನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರಿಗೆ ಪುಡ್ ಕಿಟ್, ಸ್ಯಾನಿಟೇಜರ್, ಕೊಡೆ (ಛತ್ರಿ) ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಚನ್ನರಾಯಪಟ್ಟಣದ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ.ಎನ್ ಪುಟ್ಟಸ್ವಾಮಿ ಗೌಡ್ರು ಮಾತನಾಡಿ ಸಮಾಜ ಸೇವಕ ಬಿ.ಎಂ ಕಿರಣ್ ರವರು ತಮ್ಮ ಸ್ವಂತ ಹಣದಲ್ಲಿ ಸಾವಿರಾರು ಜನರಿಗೆ ಆಸರೆಯಾಗಿದ್ದಾರೆ ಕಳೆದ ಎರಡು ತಿಂಗಳಿದ ಆರೋಗ್ಯ ಮೇಳ ಸೇರಿದಂತೆ …

Read More »