Breaking News
Home / ಜಿಲ್ಲೆ / ಮಂಡ್ಯ (page 6)

ಮಂಡ್ಯ

ಗ್ರೀನ್ ಎನರ್ಜಿ ಸೋಲಾರ್ ಸಿಸ್ಟಂ ಪವರ್ ಕಂಪನಿಯು ಕೊರೋನಾ ಸಂಕಷ್ಠದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತಕ್ಕೆ 50ಸಾವಿರ ರೂಪಾಯಿ ಬೆಲೆ ಬಾಳುವ ಆಹಾರ ಪದಾರ್ಥಗಳನ್ನು ವಿತರಿಸಿದರು

ಮಂಡ್ಯ:ಸಂತೇಬಾಚಹಳ್ಳಿ ಹೋಬಳಿಯ ಮಾವಿನಕಟ್ಟೆಕೊಪ್ಪಲಿನಲ್ಲಿರುವ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಸಿಸ್ಟಂ ಪವರ್ ಕಂಪನಿಯು ಕೊರೋನಾ ಸಂಕಷ್ಠದ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತಕ್ಕೆ 50ಸಾವಿರ ರೂಪಾಯಿ ಬೆಲೆ ಬಾಳುವ ಆಹಾರ ಪದಾರ್ಥಗಳನ್ನು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಹಸ್ತಾಂತರಿಸಿದರು. ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಡೀ ವಿಶ್ವವೇ ಇಂದು ಸಂಕಷ್ಠದಲ್ಲಿದೆ. ಜನಸಾಮಾನ್ಯರ ಸಂಕಷ್ಠಗಳು ಹಾಗೂ ನೋವು ನಲಿವುಗಳಿಗೆ ಪ್ರಾಮಾಣಿಕವಾದ ಸ್ಪಂದನೆಯಲ್ಲಿ ತೊಡಗಿಸಿಕೊಂಡಿರುವ ಅದಾನಿ ಗ್ರೀನ್ ಎನರ್ಜಿ ಸೋಲಾರ್ ಪವರ್ ಸಿಸ್ಟಂ ಕಂಪನಿಯು 50ಸಾವಿರ ರೂಪಾಯಿ …

Read More »

ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುತ್ತಿರುವ ತಾಲ್ಲೂಕು ಆಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿದ ಮುಂಬೈ ಕನ್ನಡಿಗರು.

ಮಂಡ್ಯ :ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕಿನ 16 ಹೋಂ ಕ್ವಾರಂಟೈನ್ ಸೆಂಟರ್ ಗಳಲ್ಲಿರುವ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಹಾಲು ವಿತರಣೆ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ. ಮಕ್ಕಳಿಗೆ ನಂದಿನಿ ಬ್ರಾಂಡ್ ನ ಸುವಾಸಿತ ಬಾದಾಮಿ ಹಾಲಿನ ಪ್ಯಾಕೇಟ್ ಗಳು ಮತ್ತು ಗರ್ಭಿಣಿ ಮಹಿಳೆಯರಿಗೆ ಟೆಟ್ರಾ ಪ್ಯಾಕ್ ನಂದಿನಿ ವಿಶೇಷ ಹಾಲಿನ ಪ್ಯಾಕೇಟುಗಳನ್ನು ವಿತರಿಸಿ ಕ್ವಾರಂಟೈನ್ ಸೆಂಟರ್ ಗಳಲ್ಲಿರುವ ಮುಂಬೈ ಕನ್ನಡಿಗ ಬಂಧುಗಳ ಯೋಗಕ್ಷೇಮವನ್ನು ತಹಶೀಲ್ದಾರ್ ಶಿವಮೂರ್ತಿ ವಿಚಾರಿಸಿ …

Read More »

ಮಂಡ್ಯ ಮಾತನಾಡುವವರು ಮಾತಾಡಿಕೊಳ್ಳಲಿ. ಕೆಲಸ ಇಲ್ಲದವರು ಮಾತಾಡುತ್ತಾರೆ. ನಮಗೆ ಮಾಡಲು ಬೇಕಾದಷ್ಟು ಕೆಲಸವಿದೆ.

ಮಂಡ್ಯ :ಕೋವಿಡ್ -19 ತಡೆಗಟ್ಟುವ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ, ಐಬಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದ್ರು. ನಮ್ಮ ಮೇಲೆ ಆರೋಪ ಮಾಡಿದವರ ಕ್ಷೇತ್ರಕ್ಕೇ ಮುಂಬೈನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಇದಕ್ಕೆ ಅವರು ಏನು ಹೇಳುತ್ತಾರೆ ಇಂಥ ಸಂದರ್ಭದಲ್ಲಿ ರಾಜಕೀಯ ಮಾಡಬಾರದು. ಬಂದವರಿಗೆ ಕ್ವಾರಂಟೈನ್ ಸೌಲಭ್ಯ ನೀಡುವುದು …

Read More »

ವೃತ್ತಿ ರಂಗಭೂಮಿ ಕಲಾವಿದರಿಗೆ ನೆರವು.

  ಮಂಡ್ಯ ನಾಗಮಂಗಲ: ತಾಲ್ಲೂಕಿನ ವೃತ್ತಿ ರಂಗಭೂಮಿ ಕಲಾವಿದರಿಗೆ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಿಂದ ಫುಡ್ ಕಿಟ್ ವಿತರಣೆ. ಕೋವಿಡ್-19 ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ. ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವೃತ್ತಿ ಭೂಮಿ ಕಲಾವಿದರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಮ್ಮ ತಾಲೂಕಿನಲ್ಲಿರುವ ಜನ ನಾಟಕದ ಗೀಳಿಗೆ ಬಿದ್ದು ಅವರು …

Read More »

ಕುಚ್ಚಪ್ಪ ನವರ ಜಮೀನಿನಲ್ಲಿ ಪ್ರತೀ ವರ್ಷ50 ಗಿಡಗಳನ್ನು ಪೋಷಿಸಿದ್ದಾರೆ

  ಗುಡಿಬಂಡೆ:- ಪಟ್ಟಣದ ಕುಚ್ಚಪ್ಪ ನವರ ಜಮೀನಿನಲ್ಲಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪರಿಸರ ವೇದಿಕೆ, ಆರೋಗ್ಯ ಇಲಾಖೆ ಹಾಗೂ ಜಮೀನಿನ ಮಾಲಿಕರು ಚಾಲನೆ ನೀಡಿದರು.. ಈ ವೇಳೆ ಮಾತನಾಡಿದ ಆರೋಗ್ಯಾಧಿಕಾರಿ ಡಾ. ನರಸಿಂಹಮೂರ್ತಿ, ಪರಿಸರ ವೇದಿಕೆಯು ಇತ್ತೀಚಿನ ದಿನಗಳಲ್ಲಿ ಖಾಸಗೀ ಜಮೀನಿನ ರೈತರು ತಮ್ಮ ಸ್ವ ಇಚ್ಛೆಯಿಂದ ಗಿಡಗಳನ್ನು ದತ್ತು ಪಡೆದು ಪೋಷಿತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.. ನಂತರ ಜಮೀನು ಮಾಲಕರಾದ ನಿರ್ಮಲ ಕೆ ಮಾತನಾಡಿ, ನಾವು ಅರಣ್ಯ ಇಲಾಖೆ …

Read More »

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ವಿತರಣೆ: ಪಾಲಕರ ಆಕ್ರೋಶ

  ಗುಡಿಬಂಡೆ : ತಾಲೂಕಿನ ಜಂಬಿಗೇಮರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ. ಗ್ರಾಮದ ನಿವಾಸಿಗಳು ಅಂಗನವಾಡಿಗೆ ಭೇಟಿ ನೀಡಿದಾಗ ಮಕ್ಕಳಿಗೆ ಕಳಪೆ ಆಹಾರ ವಿತರಿಸುವುದು ಬೆಳಕಿಗೆ ಬಂದಿದೆ. ಕೇಂದ್ರದಲ್ಲಿಸಂಗ್ರಹಿಸಿರುವ ಒಡೆದ ಮೊಟ್ಟೆ ನೋಡಿ ಬೇಸರಗೊಂಡ ಅವರು, ಕಳಪೆ ಮಟ್ಟದ ಆಹಾರ ಸೇವಿಸುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ, ಇದನ್ನು ಕಂಡು ಕಾಣದಂತೆ ವರ್ತಿಸುವ ಸಿಡಿಪಿಒ, …

Read More »

ಕೆ.ಆರ್.ಪೇಟೆ ಪೇದೆಗೆ ಕೊರೊನಾ- 2 ಠಾಣೆ ಸೀಲ್‍ಡೌನ್……….

ಮಂಡ್ಯ: ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಯೊಬ್ಬರಿಗೆ ಕೊರೊನಾ ತಗುಲಿದ ಬೆನ್ನಲ್ಲೇ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಮುಖ್ಯ ಪೇದೆಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದೆ. ಕ್ರೈಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆಯು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ಕೊಟ್ಟಿದ್ದ ವೇಳೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಪೇಗೆ ಸೋಂಕು ದೃಢಪಡುತ್ತಿದ್ದಂತೆ ಅವರು ಭೇಟಿ ನೀಡಿದ್ದ ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ನಾಲ್ಕು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ. ಮುಖ್ಯ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ …

Read More »

ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.

ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು.  ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …

Read More »

ಪೋಲಿಸ್ ಸ್ಟೇಷನ್ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಸೋಂಕು ಪತ್ತೆ.ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆ ಸೀಲ್ ಡೌನ್.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು …

Read More »

ಸಕ್ಕರೆ ನಾಡಿಗೆ ಮತ್ತೆ ಕೊರೊನಾ ಶಾಕ್ – ಜಿಲ್ಲೆಗೆ ತಲೆನೋವಾದ ಮುಂಬೈ ನಂಟು!

ಮಂಡ್ಯ: ಮಹಾಮಾರಿ ಕೊರೊನಾ ಅಬ್ಬರದಿಂದ ಸಕ್ಕರೆ ನಾಡು ದಿನೇ ದಿನೇ ಸುಧಾರಿಸಿಕೊಳ್ಳುವಷ್ಟರಲ್ಲೇ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ.  ಸೋಮವಾರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾತಂಕ ತಂದೊಡ್ಡಿದ್ದ ತಬ್ಲಿಘಿ ಹಾಗೇ ಜ್ಯುಬಿಲಿಯಂಟ್ ನಂಟಿಂದ ದಿನೇ ದಿನೇ ಮಂಡ್ಯ ಜಿಲ್ಲೆ ಸುಧಾರಿಸಿಕೊಳುತ್ತಿತ್ತು. ಆದರೆ ಈ ಮಧ್ಯೆ ಕೊರೊನಾ ಮತ್ತೆ ಜನರ ನಿದ್ದೆಗೆಡಿಸಿದೆ. ತಬ್ಲಿಘಿ, ಜ್ಯುಬಿಲಿಯಂಟ್ ಬಳಿಕ ಈ ಮುಂಬೈ ನಂಟು ಜಿಲ್ಲೆಯಲ್ಲಿ ಹೊಸದೊಂದು ತಲೆನೋವಾಗಿದೆ. ಸೋಮವಾರ ಪಾಸಿಟಿವ್ ಆಗಿರುವ ಎರಡು …

Read More »