Breaking News
Home / ಜಿಲ್ಲೆ / ಮಂಡ್ಯ (page 7)

ಮಂಡ್ಯ

ಸಕ್ಕರೆನಾಡಿಗೆ ಮುಳುವಾಗುತ್ತಿದೆ ಮಹಾರಾಷ್ಟ್ರ……..

ಮಂಡ್ಯ: ದಿನೇ ದಿನೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗ ಮಂಡ್ಯಕ್ಕೆ ಮುಂಬೈ ಲಿಂಕ್ ಹೆಚ್ಚಾಗಿದ್ದು, ಶವ ತಂದ ಬಳಿಕ ಇದೀಗ ಮುಂಬೈನಿಂದ ಗರ್ಭಿಣಿಯೊಬ್ಬರು ಬಂದಿದ್ದು, ಅವರಿಗೂ ಕೊರೊನಾ ದೃಢವಾಗಿದೆ. ಮಂಡ್ಯಕ್ಕೆ ಮುಂಬೈಯ ಕೊರೊನಾ ಚೈನ್ ಲಿಂಕ್ ಹೆಚ್ಚಾಗುತ್ತಿದೆ. ಮುಂಬೈನಿಂದ ಮಂಡ್ಯಕ್ಕೆ ಶವ ತಂದು ಅಂತ್ಯಕ್ರಿಯೆ ನಡೆಸಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅಂಬುಲೆನ್ಸ್‍ನಲ್ಲಿ ಶವ ತಂದ ದಿನವೇ ಗರ್ಭಿಣಿಯೊಬ್ಬರನ್ನ ಮುಂಬೈನಿಂದ ಮಂಡ್ಯದ ಕೆ.ಆರ್.ಪೇಟೆಗೆ ಕರೆತರಲಾಗಿತ್ತು. ಇದೀಗ ಆ …

Read More »

ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮದ್ಯ ಮಾರಾಟವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕನ್ನಡ ಸೇನೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.

    ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ತಾಲೂಕು ಕಚೇರಿಗೆ ತೆರಳಿದ ಕನ್ನಡ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮದ್ಯ ಮಾರಾಟ ಸ್ಥಗಿತಕ್ಕೆ ಆಗ್ರಹಿಸಿದರು. ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು. ಮದ್ಯ ಮಾರಾಟದ ಜತೆಗೆ ಗುಟ್ಕಾ ಮಾರಾಟಕ್ಕೂ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ತಕ್ಷಣ ಮಾರಾಟ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. …

Read More »

ಮಂಡ್ಯ:ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಆಹಾರಪದಾರ್ಥಗಳ ಕಿಟ್ ವಿತರಣೆ.

  ಮಂಡ್ಯ :ನಾಗಮಂಗಲ ತಾಲ್ಲೂಕಿನ ಬಿಳಗುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಆವರಣದಲ್ಲಿ ಶಾಸಕ ಸುರೇಶ್ ಗೌಡ ಹಾಗೂ ಎಂಎಲ್ಸಿ ಅಪ್ಪಾಜಿಗೌಡ ಮತ್ತು ಮನ್ಮುಲ್ ನಿರ್ದೇಶಕರಾದ ನೆಲ್ಲಿಗೆರೆ ಬಾಲು ಮತ್ತು ಕೋಟಿ ರವಿರವರು ಚಾಲನೆ ನೀಡಿದರು ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಮಹಾ ಮಂಡಳಿಗಳಲ್ಲೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ವಿನೂತನ ಕಾರ್ಯಕ್ರಮವನ್ನು ನಿರೂಪಿಸಿದೆ. ಪ್ರಪ್ರಥಮ ಬಾರಿಗೆ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಜಿಲ್ಲೆಯ 1 ಲಕ್ಷದ …

Read More »

ನಾಗಮಂಗಲ ಹಾಗೂ ಕೆ ಆರ್ ಪೇಟೆ ಮಾರ್ಗಗಳನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ

  ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೋಕಿನ ಬಿಂಡಿಗನವಿಲೆ ಹೋಬಳಿಯ ಸಾತೇನಹಳ್ಳಿ ಗ್ರಾಮದಲ್ಲಿ ಕರೋನ (ಕೋವಿಡ್19) 1 ಪಾಸಿಟಿವ್ ಬಂದ ಇನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೋಕಿನ ಗಡಿಭಾಗವಾದ ಕಾರಣ, ನಾಗಮಂಗಲ ಹಾಗೂ ಕೆ ಆರ್ ಪೇಟೆ ಮಾರ್ಗಗಳನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹಾಗೂ ಸಂತೇಬಾಚಹಳ್ಳಿ ಹಾಗೂ ತಾಲೋಕಿನ ಜನತೆಯ ಇತರಕ್ಷಣೆಗಾಗಿ ಅಂಗಡಿ ಮುಂಗಟ್ಟನ್ನ ಲಕ್ ಡೌನ್ ಮಾಡಲಾಗಿದೆ. ಇದರಬಗ್ಗೆ ಸಂತೇಬಾಚಹಳ್ಳಿ ಗ್ರಾಮಪಂಚಾಯತ್ ಸದಸ್ಯರು ಹಾಗೂ ಪ್ರಾರ್ಥಮಿಕ ಕೃಷಿ ಪತ್ತಿನ …

Read More »

ಎಂ.ವಿ.ವಿ.ಹಾಗೂ ಎಂ.ಪಿ.ವೈ.ಹುಳಿಯಾರ ಕುಟುಂಬದ ವತಿಯಿಂದ ದಿನಸಿ ಕಿಟ್ ವಿತರಣೆ

  ಮಂಡ್ಯ: ನಾಗಮಂಗಲ ಪಟ್ಟಣದ ಎಂವಿವಿ ಹಾಗೂ ಎಂಪಿವೈ ಹುಳಿಯಾರ್ ಕುಟುಂಬದ ವತಿಯಿಂದ ನಾಗಮಂಗಲ ತಾಲ್ಲೂಕಿನ ಕಡುಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕೀಟಗಳನ್ನು ವಿತರಿಸಲಾಗುತ್ತಿದೆ ಎಂದು ದಾನಿಗಳು ತಿಳಿಸಿದರು ಪಟ್ಟಣದ ಟಿಬಿ ಬಡಾವಣೆಯ ಕಡುಬಡವರು ವಾಸಿಸುವಂತಹ ಸುಭಾಷ್ ನಗರ ಕಾಲೋನಿ ನಾಗಮಂಗಲದ ಮಾರುತಿನಗರ ಸಂತೆ ಮೈದಾನದ ನಿವಾಸಿಗಳು ಟ್ಯಾಂಕ್ ಮೈದಾನದ ಗುಡಿಸಲು ನಿವಾಸಿಗಳಿಗೆ ಇಂದು ಆಹಾರಧಾನ್ಯದ ಕೀಟಗಳನ್ನು ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಮಾತನಾಡಿದ ಪಣಿ ಕಿರಣ ಕರುನಾ ವೈರಸ್ ಎಲ್ಲೆಡೆ …

Read More »

ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿ

ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ …

Read More »

ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್

ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143 (ಅಕ್ರಮ ಗುಂಪು), 147 (ದೊಂಬಿ) 341 (ಅಕ್ರಮವಾಗಿ ತಡೆಯುವುದು) ಅಡಿ ಪ್ರಕರಣ ದಾಖಲಾಗಿದೆ. ಶ್ರೀಕಂಠೇಗೌಡ ಎ1, ಪುತ್ರ ಕೃಷಿಕ್ ಗೌಡ ಎ2, ಬೆಂಬಲಿಗರಾದ ಚಂದ್ರಕಲಾ ಎ3, ಜಗದೀಶ್ ನಾಲ್ಕನೇ ಆರೋಪಿ ಆಗಿದ್ದಾರೆ. ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ 19 …

Read More »

ಕೊರೋನಾ ವಿರುದ್ಧವಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ: ಸಿಇಓ

ಮಂಡ್ಯ.ಏ.22 (ಕರ್ನಾಟಕ ವಾರ್ತೆ):- ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳು, ದಾನಿಗಳು ಕೊರೋನಾ ವಿರುದ್ಧವಾಗಿ ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಂದು ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಕೆ.ಯಾಲಕ್ಕಿಗೌಡ ಅವರು ಹೇಳಿದರು. ನಗರದ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಜಿಲ್ಲಾಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮಪಂಚಾಯಿತಿಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದು ಗ್ರಾಮಪಂಚಾಯಿತಿಯ ಅಧ್ಯಕ್ಷತೆಯಲ್ಲಿ ಗ್ರಾಮಪಡೆ ಎನ್ನುವ ಹೆಸರಿನಿಂದ ಮಾಡುತ್ತಿದ್ದಾರೆ. ಪಿಡಿಓ, ಕಾರ್ಯದರ್ಶಿ,ಸದಸ್ಯರು,ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪೊಲೀಸರು,ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, …

Read More »

ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

  ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್‌ ಡೌನ್ ನಿಂದ‌ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ‌ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು. ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ‌ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು. ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.

Read More »

ಪಾಂಡವಪುರ ಪುರಸಭೆಯಿಂದ ಕರೊನಾ ಶವಯಾತ್ರೆ

  ಮಂಡ್ಯ ಜಿಲ್ಲೆ ಪಾಂಡವಪುರ: ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಇಲ್ಲಿನ ಪುರಸಭೆ ಅಧಿಕಾರಿಗಳು ಬುಧವಾರ ಕರೊನಾ ಶವಯಾತ್ರೆ ನಡೆಸಿ ಸಾರ್ವಜನಿಕ ರಲ್ಲಿನ ಭಯ ಹೋಗಲಾಡಿಸುವ ಪ್ರಯತ್ನ ನಡೆಸಿದರು. ಪುರಸಭೆ ಕಚೇರಿ ಆವರಣದಿಂದ ಬೆಳಿಗ್ಗೆ 12 ಗಂಟೆಗೆ ಪ್ರಾರಂಭವಾದ ಶವಯಾತ್ರೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಕರೊನಾ ಸೋಂಕು ತಡೆಗಟ್ಟಲು ಯಾರೂ ಮನೆಯಿಂದ ಹೊರಗೆ ಬರಬಾರದು. ಬಂದರೆ‌ ಸೋಂಕು ತಗಲುವ ಸಾಧ್ಯತೆ ಗಳಿವೆ …

Read More »