ಮೈಸೂರು (ಏಪ್ರಿಲ್ 25); ಜಿಲ್ಲೆಯ ನಂಜನಗೂಡಿನಲ್ಲಿ ಜುಬಿಲೆಂಟ್ಸ್ ಕಾರ್ಖಾನೆ ಕೊರೋನಾ ಹಾಟ್ಸ್ಪಾಟ್ ಆಗಿರುವ ಹಿನ್ನೆಲೆಯಲ್ಲಿ, ಕಾರ್ಖಾನೆಗೆ ಸೋಂಕು ತಗುಲಿದ್ದರ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮೈಸೂರು ಕೋವಿಡ್-19 ವಿಶೇಷಾಧಿಕಾರಿ ಹರ್ಷಗುಪ್ತ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, ಒಂದು ವಾರದ ಒಳಗಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾರ್ಖಾನೆ ಸೋಂಕು ಎಲ್ಲಿಂದ ಬಂತು? ಯಾರಿಂದ ಬಂತು? ಪ್ರಥಮವಾಗಿ ಯಾರಿಗೆ ಬಂತು? ಸೋಂಕು ಹರಡುವಿಕೆಗೆ ಕಾರಣವೇನು? ಕಾರ್ಖಾನೆ ಜವಬ್ದಾರಿ ಏನು? ಹೀಗೆ ಎಲ್ಲಾ ವಿಚಾರಗಳ …
Read More »ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಒಡಗೂಡಿ ಭೇಟಿ ನೀಡಿ ಪರಿಶೀಲಿಸಿದರು. ಇದೇ …
Read More »ಸೈಕಲ್ನಲ್ಲಿ ಬಂದು ನಾಣ್ಯಗಳನ್ನು ಎಸೆದು ಹೋದ ವ್ಯಕ್ತಿ, ಮೈಸೂರಲ್ಲಿ ಆತಂಕ..!
ಮೈಸೂರು, ಏ.22- ನಗರದ ಸೀಬಯ್ಯ ರಸ್ತೆಯಲ್ಲಿ ಸೈಕಲ್ನಲ್ಲಿ ಬಂದ ವ್ಯಕ್ತಿಯೊಬ್ಬ ನಾಣ್ಯಗಳನ್ನು ಎಸೆದು ಹೋಗಿದ್ದು, ಈ ನಾಣ್ಯಗಳನ್ನು ತೆಗೆದುಕೊಂಡಿದ್ದ ವ್ಯಕ್ತಿಯನ್ನು ಪಾಲಿಕೆ ಆರೋಗ್ಯ ಅಧಿಕಾರಿಗಳು ಪತ್ತೆಹಚ್ಚಿ ನಾಣ್ಯಗಳನ್ನು ವಶಕ್ಕೆ ಪಡೆದು ವೈರಾಣು ನಿರೋಧಕ ಸಿಂಪಡಿಸಿದ್ದಾರೆ. ಈ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಸೈಕಲ್ನಲ್ಲಿ ಬಂದು ನಾಣ್ಯಗಳನ್ನು ದಾರಿಯುದ್ದಕ್ಕೂ ಎಸೆದು ಹೋಗಿದ್ದಾನೆ. ಈ ಸಂದರ್ಭದಲ್ಲಿ ಈ ಮಾರ್ಗವಾಗಿ ಬರುತ್ತಿದ್ದ ದಾರಿಹೋಕರೊಬ್ಬರು ನಾಣ್ಯ ಬಿದ್ದಿರುವುದನ್ನು ಗಮನಿಸಿ ತೆಗೆದುಕೊಂಡಾಗ ಸ್ವಲ್ಪ ಮುಂದೆ ಹೋಗುತ್ತಿದ್ದಂತೆ ಇನ್ನೂ ಹಲವು ನಾಣ್ಯಗಳು …
Read More »ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….
ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸೇವೆ ಸಲ್ಲಿಸಿ ಮನೆಗೆ ಮರಳಿದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂದನ್ ಅವರಿಗೆ ವಿಶೇಷ ಗೌರವ ಸಿಕ್ಕಿದೆ. ಓಕ್ಲ್ಯಾಂಡ್ನ ಸೌತ್ ವಿಂಡ್ಸರ್ ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಡಾ.ಉಮಾ ಮಧುಸೂದನ್ ಅವರಿಗೆ ಡ್ರೈವ್ ಆಫ್ ಹಾನರ್ ಮೂಲಕ ಗೌರವ ಸಲ್ಲಿಸಿದೆ. ವೈದ್ಯ ಉಮಾ ಅವರ ಮನೆ ಎದುರು ನೂರಾರು ವಾಹನಗಳಲ್ಲಿ ಬಂದ ಜನ, ಅಂಬುಲೆನ್ಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ, ಅಧಿಕಾರಿಗಳು ನಿಮ್ಮ ಸೇವೆ ಅನನ್ಯ …
Read More »ಮೈಸೂರಲ್ಲಿ ಕೊರೊನಾ ಸರ್ವೇಗೆ ಬಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
ಮೈಸೂರು, ಏ.21- ಕೊರೊನಾ ಸರ್ವೇ ಮಾಡಲು ಬಂದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ಅಲೀಂ ನಗರದಲ್ಲಿ ನಡೆದಿದೆ.ಸುಮಯಾ ಫಿರ್ದೋಷಿ ಎಂಬ ಆಶಾ ಕಾರ್ಯಕರ್ತೆ ನಿನ್ನೆ ಸಂಜೆ ಅಲೀಂ ನಗರಕ್ಕೆ ಸರ್ವೆ ಮಾಡಲು ಬಂದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರು ಹಿರಿಯ ಅಧಿಕಾರಿಗಳಿಗೆ …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »ಜ್ಯೂಬಿಲಿಯೆಂಟ್ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ…..
ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …
Read More »ರಸ್ತೆಯಲ್ಲಿ ಬಂದ ಮಾಜಿ ಮೇಯರ್ಗೆ ಪೊಲೀಸರು ಕ್ಲಾಸ್……
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್ಡೌನ್ ನಿಯಮಗಳನ್ನು ಪೊಲೀಸರು ಶಿಸ್ತಾಗಿ ಜಾರಿ ಮಾಡುತ್ತಿದ್ದಾರೆ. ಹೀಗಾಗಿ ನಿರ್ಬಂಧಿತ ರಸ್ತೆಯಲ್ಲಿ ಬಂದಿದ್ದ ಮಾಜಿ ಮೇಯರ್ ಅಯೂಬ್ ಖಾನ್ರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೈಸೂರಿನ ಉದಯಗಿರಿ ಮುಖ್ಯ ರಸ್ತೆಯನ್ನು ಬಂದ್ ಮಾಡಲಾಗಿದೆ. ಆದರೂ ಮಾಜಿ ಮೇಯರ್ ಅಯೂಬ್ ಖಾನ್ ಮಾಸ್ಕ್ ಕೂಡ ಧರಿಸದೆ ನಿರ್ಬಂಧಿತ ರಸ್ತೆಯಲ್ಲಿ ಬರಲು ಯತ್ನಿಸಿದರು. ಈ ವೇಳೆ ಅಯೂಬ್ಖಾನ್ಗೆ ತಿಳಿ ಹೇಳಿದ ಪೊಲೀಸರು, ಮಾಸ್ಕ್ ಹಾಕಿಸಿ …
Read More »ಮೈಸೂರು:ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಸ್ಯಾನಿಟೈಸರ್ ಹಾಕಿ, ಬೆಂಕಿ ಹಚ್ಚಿದ್ರು
ಮೈಸೂರು: ಸಾಮಾನ್ಯವಾಗು ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುತ್ತಾರೆ. ಆದರೆ ಈಗ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಜನ ಭಯಭೀತರಾಗುತ್ತಿದ್ದಾರೆ. ನೋಟು ಮೂಲಕ ಕೊರೊನಾ ವೈರಸ್ ಹರಡಲಾಗುತ್ತಿದೆ ಎಂಬ ವದಂತಿ ಹಬ್ಬಿರುವ ಕಾರಣ ಜನ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಕಂಡು ಹೆದರುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಜನ ಬೆಂಕಿ ಇಟ್ಟಿದ್ದಾರೆ. ಮೈಸೂರಿನ ನಜರ್ಬಾದ್ನಲ್ಲಿ ಈ ಘಟನೆ ನಡೆದಿದ್ದು, ಮೈಲಾರಿ ಹೋಟೆಲ್ ಬಳಿ ಬಿದ್ದಿದ್ದ 100ರ ಹೊಸ ನೋಟು …
Read More »ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ
ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್ಸ್ಪಾಟ್ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್ಝೋನ್ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …
Read More »