Breaking News
Home / ಜಿಲ್ಲೆ / ಮೈಸೂರ್ (page 14)

ಮೈಸೂರ್

ಜ್ಯೂಬಿಲಿಯೆಂಟ್‍ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ

ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್‍ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್‍ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …

Read More »

ಜ್ಯೂಬಿಲಿಯೆಂಟ್‍ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ…..

ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್‍ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್‍ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …

Read More »

ರಸ್ತೆಯಲ್ಲಿ ಬಂದ ಮಾಜಿ ಮೇಯರ್‌ಗೆ ಪೊಲೀಸರು ಕ್ಲಾಸ್……

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಪೊಲೀಸರು ಶಿಸ್ತಾಗಿ ಜಾರಿ ಮಾಡುತ್ತಿದ್ದಾರೆ. ಹೀಗಾಗಿ ನಿರ್ಬಂಧಿತ ರಸ್ತೆಯಲ್ಲಿ ಬಂದಿದ್ದ ಮಾಜಿ ಮೇಯರ್ ಅಯೂಬ್ ಖಾನ್‍ರನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಮೈಸೂರಿನ ಉದಯಗಿರಿ ಮುಖ್ಯ ರಸ್ತೆಯನ್ನು ಬಂದ್ ಮಾಡಲಾಗಿದೆ. ಆದರೂ ಮಾಜಿ ಮೇಯರ್ ಅಯೂಬ್ ಖಾನ್ ಮಾಸ್ಕ್ ಕೂಡ ಧರಿಸದೆ ನಿರ್ಬಂಧಿತ ರಸ್ತೆಯಲ್ಲಿ ಬರಲು ಯತ್ನಿಸಿದರು. ಈ ವೇಳೆ ಅಯೂಬ್‍ಖಾನ್‍ಗೆ ತಿಳಿ ಹೇಳಿದ ಪೊಲೀಸರು, ಮಾಸ್ಕ್ ಹಾಕಿಸಿ …

Read More »

ಮೈಸೂರು:ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಸ್ಯಾನಿಟೈಸರ್ ಹಾಕಿ, ಬೆಂಕಿ ಹಚ್ಚಿದ್ರು

ಮೈಸೂರು: ಸಾಮಾನ್ಯವಾಗು ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುತ್ತಾರೆ. ಆದರೆ ಈಗ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಜನ ಭಯಭೀತರಾಗುತ್ತಿದ್ದಾರೆ. ನೋಟು ಮೂಲಕ ಕೊರೊನಾ ವೈರಸ್ ಹರಡಲಾಗುತ್ತಿದೆ ಎಂಬ ವದಂತಿ ಹಬ್ಬಿರುವ ಕಾರಣ ಜನ ರಸ್ತೆಯಲ್ಲಿ ಹಣ ಬಿದ್ದಿದ್ದರೆ ಅದನ್ನು ಕಂಡು ಹೆದರುತ್ತಿದ್ದಾರೆ. ಇದರಿಂದ ರಸ್ತೆಯಲ್ಲಿ ಬಿದ್ದಿದ್ದ ನೋಟಿಗೆ ಜನ ಬೆಂಕಿ ಇಟ್ಟಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಮೈಲಾರಿ ಹೋಟೆಲ್ ಬಳಿ ಬಿದ್ದಿದ್ದ 100ರ ಹೊಸ ನೋಟು …

Read More »

ಮೈಸೂರು:ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢ ಸ್ಟ್ರಿಕ್ಟ್ ರೂಲ್ಸ್ ಜಾರಿ

ಮೈಸೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢವಾಗಿದ್ದು, ಈ ಮೂಲಕ ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೇರಿದೆ. ಹೀಗಾಗಿ ಇಂದಿನಿಂದ ಸ್ಟ್ರಿಕ್ಟ್ ರೂಲ್ಸ್ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಹಾಟ್‍ಸ್ಪಾಟ್‍ಗಳ ಪಟ್ಟಿಯಲ್ಲಿ ಮೈಸೂರು ಕೂಡ ಇದೆ. ಈಗಾಗಲೇ ನಂಜನಗೂಡಿನ ಔಷಧಿ ಕಂಪನಿ ನೌಕರನಿಂದಾಗಿ ಇಡೀ ಮೈಸೂರು ರೆಡ್‍ಝೋನ್‍ನಲ್ಲಿದೆ. 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ ಅನ್ನೋ ಸಮಾಧಾನ ಮೂಡಿದ ಬೆನ್ನಲ್ಲೇ …

Read More »

ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು‌ ಪ್ರಕರಣ

ಮೈಸೂರಿನಲ್ಲಿ ಕೊರೋನ ಕಮ್ಯುನಿಟಿ ಸ್ಪ್ರೆಡ್..? ಮಹಾಮಾರಿ ಕೊರೋನ ವೈರಸ್ ಭೀತಿ ಹಿನ್ನೆಲೆ ಮೈಸೂರಿನಲ್ಲಿ ಮತ್ತಷ್ಟು ಆತಂಕ‌ ಹೆಚ್ಚಿಸಿದ 72 ವರ್ಷದ ವ್ಯಕ್ತಿಗೆ ಸೋಂಕು ಯಾವುದೇ ಟ್ರಾವೆಲ್ ಹಿಸ್ಟರಿ, ಸೋಂಕಿತರ ಸಂಪರ್ಕ ‌ಇಲ್ಲದಿದ್ದರೂ ಸೋಂಕು‌ ಸಮುದಾಯಕ್ಕೆ ಕೊರೋನ ಹರಡುವ ಭೀತಿಯಲ್ಲಿ ಮೈಸೂರು ಮಂದಿ ಜಿಲ್ಲಾಡಳಿತಕ್ಕೆ ತಲೆನೋವಾದ 72 ವರ್ಷದ ವ್ಯಕ್ತಿಗೆ ಸೋಂಕು‌ ಪ್ರಕರಣ ಸೋಂಕು ‌ಹೇಗೆ ಹರಡಿತು ಎಂದು ಕಾರಣ ಹುಡುಕುತ್ತಿರುವ ಜಿಲ್ಲಾಡಳಿತ

Read More »

*ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರು ಕೆ.ಆರ್.ಪೇಟೆ ಪಟ್ಟಣದ ಮಿನಿವಿಧಾನ ಸೌಧದ ಆವರಣದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು*

  ಕೆ.ಆರ್ ಪೇಟೆ :ತಾಲೂಕಿನ ರೋಗಿಗಳು ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಲ್ಲಿರುವ ದೊಡ್ಡ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗಲು ಜಿಲ್ಲಾಧಿಕಾರಿಗಳ‌ ಕಚೇರಿಯಿಂದ ಅಗತ್ಯ ಪಾಸ್ ದೊರೆಯದ ಕಾರಣ ರೋಗಿಗಳಿಗೆ ತೀವ್ರ ತೊಂದರೆಯಾಗಿದೆ. ಹಾಗಾಗಿ ತಾಲ್ಲೂಕು ಮಟ್ಟದಲ್ಲಿಯೇ ಆಸ್ಪತ್ರೆಗೆ ಹೋಗಲು ಪಾಸ್ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್ ಅವರು ಸಚಿವರ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಸಚಿವ ನಾರಾಯಣಗೌಡ ಅವರು ಈ ಬಗ್ಗೆ ಮುಖ್ಯಮಂತ್ರಿಗಳು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ …

Read More »

ಜ್ಯೂಬಿಲಿಯೆಂಟ್ ಕಾರ್ಖಾನೆಯ ಮೊದಲ ಸೋಂಕಿತ ಡಿಸ್ಚಾರ್ಜ್ – ಆದ್ರೂ ಮನೆಗೆ ಹೋಗಲ್ಲ ಎಂದ

ಮೈಸೂರು: ಕೊರೊನಾ ಹಾಟ್‍ಸ್ಪಾಟ್ ಮೈಸೂರಲ್ಲಿ ಶರವೇಗದಲ್ಲಿ ಹರಡುತ್ತಿದೆ. ಕಳೆದ ಒಂದೇ ದಿನ ಕೊರೊನಾ ಪಾಸಿಟಿವ್ ಸಂಖ್ಯೆ 42ಕ್ಕೆ ಏರಿಕೆ ಆಗಿದೆ. ಇನ್ನೆರಡು ದಿನದಲ್ಲಿ 50ರ ಗಡಿ ದಾಟುವ ಸಾಧ್ಯತೆ ಇದೆ. ಹೀಗಾಗಿ ಅರಮನೆ ನಗರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮೊದಲು ಕೊರೊನಾ ಕದಡಿದ್ದ ಕೇಸ್ ನಂ.52 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮೈಸೂರಿನಲ್ಲಿ ಮತ್ತೆ ಐವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಕೇವಲ ಮೈಸೂರಿನಲ್ಲಿಯೇ ಸೋಂಕಿತರ ಸಂಖ್ಯೆ …

Read More »

ಮೈಸೂರಿನಲ್ಲಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ 1533 ಮಂದಿ..!

ಮೈಸೂರು, ಏ.7- ಕೊರೊನಾ ಅಟ್ಟಹಾಸದಿಂದ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕ್ವಾರಂಟೈನ್‍ಗೆ ಒಳಪಡುವವರ ಸಂಖ್ಯೆ ಕಡಿಮೆಯಾಗಿದ್ದರೂ ಈಗಾಗಲೇ ಕ್ವಾರಂಟೈನ್‍ಗೆ ಒಳಪಟ್ಟಿರುವವರು ಹಾಗೂ ವಿದೇಶದಿಂದ ಬಂದವರಲ್ಲಿ 1533 ಮಂದಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ದೆಹಲಿ ಹಾಗೂ ಜ್ಯುಬಿಲಿಯಂಟ್ ಕಾರ್ಖಾನೆ ಸಿಬ್ಬಂದಿಯೇ ಹೆಚ್ಚಾಗಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಒಟ್ಟಾರೆ 1334 ಮಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿರಿಸಲಾಗಿದೆ. ಇವರ ಪೈಕಿ 287 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ 35 ಮಂದಿಗೆ ಪಾಸಿಟೀವ್ ಬಂದರೆ …

Read More »

ಕಾರ್ಡ್ ಇಲ್ಲದ ಮಂದಿಗೂ ಪಡಿತರ ಕಿಟ್ – ಯಾವುದೇ ತರಕಾರಿ ತಗೆದುಕೊಂಡ್ರು ಕೆಜಿಗೆ 10 ರೂ. ಮಾತ್ರ

ಮೈಸೂರು: ಪಡಿತರ ಕಾರ್ಡ್ ಇರೋರಿಗೆ ಪಡಿತರ ಕೊಡ್ತಾರೆ ಆದರೆ ಕಾರ್ಡ್ ಇಲ್ಲದೆ ಇರೋರ ಗತಿ ಏನೂ ಎಂದು ಬಹಳಷ್ಟು ಜನ ಪ್ರಶ್ನಿಸಿದ್ದರು. ಈಗ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆ ಪ್ರಶ್ನೆಗೆ ಸ್ಥಳೀಯ ಶಾಸಕ ಜಿ.ಟಿ ದೇವೇಗೌಡ ಉತ್ತರ ನೀಡಿದ್ದು, ಡಿಸಿಸಿ ಬ್ಯಾಂಕ್ ಜೊತೆಗೂಡಿ ಪಡಿತರ ಕಾರ್ಡ್ ಇಲ್ಲದವರ ನೆರವಿಗೆ ಧಾವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 5 ಸಾವಿರ ಜನರ ಬಳಿ ಯಾವುದೇ ಪಡಿತರ ಕಾರ್ಡ್ ಇಲ್ಲ. ಹೀಗಾಗಿ ಇವರಿಗೆ 10 …

Read More »