Breaking News

ಮೈಸೂರ್

ದಸರಾ ವೇಳೆಯೇ ಮೈಸೂರು ರಾಜಮನೆತನಕ್ಕೆ ಮತ್ತೊಂದು ಕುಡಿ, ದುಪ್ಪಟ್ಟಾಯ್ತು ಸಂಭ್ರಮ

ಮೈಸೂರು ರಾಜವಂಶಸ್ಥರಾದ ಒಡೆಯರ್‌ ಅವರಿಂದಾಗಿ ದಸರಾ ಜಗದ್ವಿಖ್ಯಾತಿಯಾಗಿದೆ. ಹಬ್ಬದ ಸಮಯದಲ್ಲೇ ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ದಂಪತಿ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ದಸರಾ ಹೊತ್ತಲ್ಲೇ ಒಡೆಯರ್‌ ಕುಟುಂಬದಲ್ಲಿ ಡಬಲ್‌ ಧಮಾಕಾದ ಸಂಭ್ರಮ ಮನೆಮಾಡಿದೆ.   ಯದುವೀರ್ ಹಾಗೂ ಪತ್ನಿ ರಾಣಿ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು …

Read More »

ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ. ‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ …

Read More »

ಮೈಸೂರಿಗೆ ಫಿಲ್ಮ್‌ ಸಿಟಿ ನಿರ್ಮಾಣದ ಬಿಗ್‌ ಅಪ್ಡೇಟ್ಸ್?

ಕನ್ನಡ ಚಿತ್ರರಂಗದ ಬಹುದಿನಗಳ ಕನಸು ಇದೀಗ ನನಸಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ಫಿಲ್ಮ್‌ ಸಿಟಿ ಬೇಕು ಎನ್ನುವುದು ದಶಕಗಳ ಕನಸು. ಮೈಸೂರಿನಲ್ಲಿ ಫಿಲ್ಮ್‌ ಸಿಟಿ ಪ್ರಾರಂಭವಾಗಲಿದೆ ಎಂದು ಹೇಳಲಾಗಿತ್ತಾದರೂ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕನ್ನಡ ಚಿತ್ರರಂಗದ ಚಿತ್ರೀರಕಣ ಉದ್ದೇಶದಿಂದ ನಿರ್ಮಾಣವಾಗುತ್ತಿರುವ ಫಿಲ್ಮ್‌ ಸಿಟಿಯ ಜಾಗಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೇ ಮಧ್ಯಪ್ರವೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.   ಹಿಂದಿ ಹಾಗೂ ತೆಲುಗು ಚಿತ್ರರಂಗಗಳಿಗೆ ಇರುವ ಮಾದರಿಯಲ್ಲೇ …

Read More »

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು.  ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …

Read More »

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್​ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್​ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್​ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …

Read More »

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …

Read More »

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …

Read More »

ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ

ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್‌ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಕಾಂಗ್ರೆಸ್‌ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ …

Read More »

ದಂಡ ಕಟ್ಟಿದ ಮೈಸೂರಿನ ಶಾಸಕ ಎಲ್.ನಾಗೇಂದ್ರ

ಮೈಸೂರು: ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11೧ರ ಒಳಗೆ ಪಾವತಿಸಿದರೆ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಬಹುತೇಕ ವಾಹನ ಸವಾರರು ಈ ಆದೇಶ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಬಾಕಿ ಇರಿಸಿಕೊಂಡಿದ್ದ ದಂಡ ಕಟ್ಟುತ್ತಿದ್ದಾರೆ. ಇದೀಗ ಮೈಸೂರಿನ ಚಾಮರಾಜ ವಿಧಾಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶೇ.50 ರಿಯಾಯಿತಿಯಲ್ಲಿ ದಂಡ ಕಟ್ಟಿದ್ದಾರೆ. ವೇಗದ ಕಾರು ಚಾಲನೆಗೆ ಶಾಸಕ ಎಲ್.ನಾಗೇಂದ್ರ 7ಸಾವಿರ ರೂ. ದಂಡ ಕಟ್ಟಬೇಕಾಗಿತ್ತು. ಶೇ.50ರಷ್ಟು …

Read More »