Breaking News
Home / ಜಿಲ್ಲೆ / ಯಾದಗಿರಿ (page 4)

ಯಾದಗಿರಿ

ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ತಡರಾತ್ರಿ ದಿಢೀರ್ ಪ್ರತಿಭಟನೆ………..

ಯಾದಗಿರಿ: ವಲಸೆ ಕಾರ್ಮಿಕರನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡದಂತೆ ವಿರೋಧಿಸಿ ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರನ್ನು ಪೊಲೀಸರು ಬಲವಂತವಾಗಿ ಚದುರಿಸಿದ ಘಟನೆ ತಡರಾತ್ರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ತಡರಾತ್ರಿ ಮಹಿಳೆಯರು ಮತ್ತು ಸ್ಥಳೀಯರಿಂದ ಈ ಪ್ರತಿಭಟನೆ ನಡೆದಿದೆ. ಪಟ್ಟಣದ ಪೋಸ್ಟ್ ಆಫೀಸ್ ಪಕ್ಕ ಸ.ಹಿ.ಪ್ರಾ ಶಾಲೆಯಲ್ಲಿ ವಲಸೆ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ನಿರ್ಧಾರಿಸಿದೆ. ಆದರೆ ಶಾಲೆಯ ಅಕ್ಕಪಕ್ಕದಲ್ಲಿ ಹೆಚ್ಚು ಜನವಸತಿ ಇರುವ ಹಿನ್ನೆಲೆ ಮತ್ತು ಕೆಲವೊಂದು ಮನೆಗಳು ಶಾಲೆಯ …

Read More »

ಕ್ವಾರಂಟೈನ್‍ನಲ್ಲಿರೋ ಮಗನಿಗಾಗಿ ಓಡೋಡಿ ಬುತ್ತಿತಂದ ತಾಯಿ……..

ಯಾದಗಿರಿ: ತಾಯಿ ಈ ಜಗದ ಕಾಣಿಸುವ ದೇವರು, ತಾನು ಹೆತ್ತ ಕೂಸುಗಳು ಮುದುಕರಾದ್ರು ತಾಯಿಗೆ ಅವರು ಯಾವಾಗಲೂ ಹಸುಗೂಸುಗಳೇ. ಇಂತಹ ತಾಯಿ ಹೃದಯ ಎಲ್ಲಕ್ಕಿಂತಲೂ ಶ್ರೇಷ್ಠ ಅನ್ನೋದು ಮತ್ತೊಮ್ಮೆ ನಿಜವಾಗಿದೆ. ಅಧಿಕಾರಿಗಳ ಮತ್ತು ಕೊರೊನಾ ಭೀತಿಯ ನಡುವೆಯೂ ಕ್ವಾರಂಟೈನ್ ನಲ್ಲಿ ತನ್ನ ಮಗ ಎರಡು ದಿನದಿಂದ ಉಪವಾಸವಿರುವುದನ್ನು ತಿಳಿದ ತಾಯಿಯೊಬ್ಬಳು, ಕ್ವಾರಂಟೈನ್ ಕೇಂದ್ರ ದತ್ತ ಓಡಿಬಂದು ಬುತ್ತಿತಂದು ಹೆತ್ತ ಕರಳಿನ ಮಹತ್ವವನ್ನು ತಿಳಿಸಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದ …

Read More »

ಜೀವನಕ್ಕೆ ಬೇಕಾದ ಸೌಲಭ್ಯ ಕೊಡಿ – ಕಪ್ಪುಪಟ್ಟಿ ಧರಿಸಿ ಬಂದ ಕೊರೊನಾ ವಾರಿಯರ್ಸ್

ಯಾದಗಿರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಕಪ್ಪು ಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 560 ನೌಕರರು ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ …

Read More »

ಯಾರ ಸಹಾಯವೂ ಬೇಡ ನಮ್ಮನ್ನು ಬಿಟ್ಟು ಬಿಡಿ’ – ಬೈಕ್, ಕಾಲ್ನಡಿಗೆಯಲ್ಲಿ ತಮ್ಮೂರಿನತ್ತ ಕೂಲಿ ಕಾರ್ಮಿಕರ ಪಯಣ

ಯಾದಗಿರಿ: ಇಷ್ಟು ದಿನ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಪಾನಿಪೂರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಉತ್ತರ ಭಾರತದ ವಿವಿಧ ರಾಜ್ಯಗಳ ಕೂಲಿ ಕಾರ್ಮಿಕರು, ಕಾಲ್ನಡಿಗೆ ಮತ್ತು ಬೈಕ್ ಮೂಲಕ ತಮ್ಮ-ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಹೀಗೆ ತಮ್ಮ ಕುಟುಂಬಗಳೊಂದಿಗೆ ಕೆಲವರು ಮಧ್ಯಪ್ರದೇಶಕ್ಕೆ ನಡೆದುಕೊಂಡು ಹೋಗುತ್ತಿದ್ದರೆ. ಇನ್ನೂ ಕೆಲವರು ಉತ್ತರ ಪ್ರದೇಶಕ್ಕೆ ಬೈಕ್ ಮೇಲೆ ಹೊರಟಿದ್ದಾರೆ. ಕಲಬುರಗಿ, ವಿಜಯಪುರ ಹಾಗೂ ದಾವಣಗೆರೆಯಲ್ಲಿ ಪಾನಿಪೂರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ …

Read More »

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ನೆಗೆಟಿವ್ ಯಾದಗಿರಿ ಸೇಫ್

ಯಾದಗಿರಿ: ಸದ್ಯ ಗ್ರೀನ್ ಝೋನ್ ನಲ್ಲಿರುವ ಯಾದಗಿರಿ ಸೇಫ್ ಆಗಿದೆ. ರೋಗಿ ನಂ.413 ಜೊತೆ ಪ್ರಥಮ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ಕೊರೊನಾ ನೆಗೆಟಿವ್ ಬಂದಿದ್ದು, ಇದರಿಂದ ಯಾದಗಿರಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ರೋಗಿ ನಂ.413 ಕನ್ನಡಕದ ಅಂಗಡಿ ಹೊಂದಿದ್ದು, ಯಾದಗಿರಿಯೊಂದಿಗೆ ನಿಕಟ ವ್ಯವಹಾರ ಸಂಪರ್ಕ ಹೊಂದಿದ್ದ. ವ್ಯಾಪಾರಕ್ಕಾಗಿ ಕಲಬುರಗಿಯಿಂದ ಯಾದಗಿರಿಗೆ ಸಂಚಾರ ಮಾಡಿದ್ದ. ಈ ವೇಳೆ ಕೊರೊನಾ ಸೋಂಕು ತಗುಲಿದ್ದ ರೋಗಿ ನಂ.413 ಜೊತೆ ಯಾದಗಿರಿ ವ್ಯಕ್ತಿ ಹತ್ತಿರದ ಒಡನಾಟ …

Read More »

ಗ್ರೀನ್‍ಜೋನ್‍ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಹೀಗಾಗಿ ಗ್ರೀನ್‍ಜೋನ್‍ ಎಂದು ಘೋಷಿಸಾಲಾಗಿತ್ತು. ಇದೀಗ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಸಂಕಷ್ಟಕ್ಕೀಡಾಗಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ …

Read More »

ಯಾದಗಿರಿಯಲ್ಲಿ ಕಲಬುರಗಿ ಸೋಂಕಿತ ತಂದ ಫಜೀತಿ…………

ಯಾದಗಿರಿ: ಗ್ರೀನ್‍ಜೋನ್‍ನಲ್ಲಿರುವ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಫಜೀತಿಗೆ ಸಿಲುಕಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ ನಗರದಲ್ಲಿ ಕನ್ನಡಕದ ಅಂಗಡಿಯಿದ್ದು, ಈ ಅಂಗಡಿ ಏಪ್ರಿಲ್ 15 ರಿಂದ 22ವರೆಗೆ …

Read More »

ಇದ್ದಕ್ಕಿದ್ದಂತೆ ಜಾನುವಾರಗಳ ಸಾವು – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಯಾದಗಿರಿ: ಸದ್ಯ ಕೊರೊನಾ ಗ್ರೀನ್ ಜೋನ್‍ನಲ್ಲಿರುವ ಯಾದಗಿರಿಗೆ ಮತ್ತೊಂದು ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ ಕೆಳದ ಮೂರು ದಿನಗಳಿಂದ ದನ-ಕರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿವೆ. ಜಿಲ್ಲೆಯ ಯಾದಗಿರಿ ತಾಲೂಕಿನ ನಗಲಾಪುರ ಗ್ರಾಮದಲ್ಲಿ ಕಳೆದ ಮೂರು ದಿನದಲ್ಲಿ ಆರು ದನಗಳು ಸಾವನ್ನಪ್ಪಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ದನಗಳ ಸಾವಿಗೆ ಯಾವುದೇ ಕಾರಣವಿಲ್ಲ ಮತ್ತು ಅವುಗಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಮೇಯಿಯಲು ಹೊರಗಡೆ ತಿರುಗಾಡಿ ಮನೆಗೆ ಬಂದು ನೀರು ಕುಡಿದ ತಕ್ಷಣವೇ ದನಗಳು …

Read More »

ಯಾದಗಿರಿ:ವಾರಿಯರ್ಸ್‍ಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ….

ಯಾದಗಿರಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಖಾಕಿ ಪಡೆಗೆ ಯಾದಗಿರಿ ಜಿಲ್ಲಾ ಬಿಜೆಪಿ ಘಟಕದಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸೂಚಿಸಲಾಯಿತು. ನಗರದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಪದವಿ ಕಾಲೇಜ್ ಹತ್ತಿರ ಪೊಲೀಸರ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರ ಕಾರ್ಯ ನೆನೆದು ಅವರಿಗೆ ಏಳನೀರು ಕೊಟ್ಟು …

Read More »

ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು.

ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು. ಗಬ್ಬು ನಾತಕ್ಕೆ ಗ್ರಾ.ಪಂ.ನಾಕರ ರೊಚ್ಚಿಗೆದ್ದ ಗ್ರಾಮಸ್ಥರು. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ.  ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮದಲ್ಲಿ ಹೋಳೆ ಹರಿದ ಚರಂಡಿ ನೀರು. ಸೊಳ್ಳೆ, ನೊಣ,ತಿಗಣಿ ಕಾಟಕ್ಕೆ ಗ್ರಾಮಸ್ಥರಿಗಿಲ್ಲ ನಿದ್ದೆ. ಯಾದಗೀರಿ ಜಿಲ್ಲೆಯ ಎಮ್ ಹೊಸಳ್ಳಿ ಗ್ರಾಮದಲ್ಲಿ ದುರ್ನಾತ. ಭಯಾನಕ ಕರೋನ ರೋಗಕ್ಕೆ ಭಯಪಟ್ಟ ಗ್ರಾಮಸ್ಥರು. ಮನೆಗೆ ನುಗ್ಗಿದ ಚರಂಡಿ ನೀರು …

Read More »