Home / ಜಿಲ್ಲೆ / ಹಬ್ಬಳ್ಳಿ (page 10)

ಹಬ್ಬಳ್ಳಿ

ಗಾಂಧೀಜಿಯಿಂದ ರಸ್ತೆ ನಿಯಮಗಳ ಅರಿವು.

ಹೀಗೆ ರಸ್ತೆಯಲ್ಲಿ ನಾಮ ಫಲಕಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ರಸ್ತೆ ನಿಯಮಗಳ ಹಾಗೂ ದ್ವಿಚಕ್ರ ಸವಾರರಿಗೆ ಹೆಲ್ಮೆಟನ ಮಹತ್ವ ವನ್ನು ತಿಳಿಸುತ್ತಿರೋ ಈ ವ್ಯಕ್ತಿಯನ್ನು ನೋಡಿದ್ರೆ ಸೇಮ್ ನಾವು ಫೋಟೋದಲ್ಲಿ ,ಹಾಗೂ ನೋಟ ಗಳಲ್ಲಿ ಕಾಣೋ ಗಾಂಧಿ ತರಾನೆ ಇದಾರೆ ಅಂತಾ ನೀವು ಊಹೆ ಮಾಡ್ಕೊಂಡು ಇವರೇನಾ ನಮ್ಮ ಗಾಂಧಿ ಅಂತಾ ನೀವು ತಿಳ್ಕೊಂಡ್ರೆ ನಿಮ್ಮ ಊಹೆ ತಪ್ಪು… ಇವರೇನು ಗಾಂಧಿ ಅಲ್ಲ ಆದ್ರೆ ಗಾಂಧಿ ತತ್ವಗಳನ್ನು ಅನುಕರಿಸುತ್ತಿರೋ ಗಾಂಧಿ ಅನುವಾದಿ …

Read More »

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌

ಹುಬ್ಬಳ್ಳಿ ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌ ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು‌ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು‌. ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ. ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ …

Read More »

ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಹಿರಿಯ ಸಂಶೋಧಕ, ಸಾಹಿತಿ, ಕನ್ನಡ ತಜ್ಞ ಡಾ.ಎಂ.ಚಿದಾನಂದ ಮೂರ್ತಿ ಇಂದು ಬೆಳಗಿನಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ನೇರ ಮಾತಿನಿಂದ ಪ್ರಸಿದ್ಧರಾಗಿದ್ದ ಚಿದಾನಂದಮೂರ್ತಿ ಕನ್ನಡ ಭಾಷೆ, ಕನ್ನಡ ನಾಡಿನ ಉಳಿವಿಗಾಗಿ ದೊಡ್ಡ ಕೊಡುಗೆ ನೀಡಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಸಿಗಲು ದೊಡ್ಡ ಕೊಡುಗೆ ನೀಡಿದ್ದರು. ಇತಿಹಾಸ, ಸಾಹಿತ್ಯ ಕ್ಷೇತ್ರದಲ್ಲಿ ಮೌಲಿಕ ಕೊಡುಗೆ ನೀಡಿದ್ದರು. ಕರ್ನಾಟಕದ ಮೂಲೆ ಮೂಲೆಯ ಇತಿಹಾಸವನ್ನು ಅಧ್ಯಯನ ಮಾಡಿದ್ದರು. ಒಂದರ್ಥದಲ್ಲಿ ನಡೆದಾಡುವ ಜ್ಞಾನಕೋಶದಂತಿದ್ದರು. ಮುಖ್ಯಮಂತ್ರಿ …

Read More »

ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ.

ಇಂದಿನಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪ್ರಿ-ಪೇಯ್ಡ್ ಆಟೋ ಸೇವೆ ಪ್ರಾರಂಭ. ಬೆಂಗಳೂರು ಮೂಲದ ಪ್ರಿ-ಪೇಯ್ಡ್ ಆಟೋ ಮತ್ತು ಟ್ಯಾಕ್ಸಿ ಸರ್ವಿಸ್ ಈ ಸೌಲಭ್ಯವನ್ನು ಸ್ಥಾಪಿಸಿದೆ (ಪಿಎಎಟಿಎಸ್), ಪೊಲೀಸ್ ಮಾರ್ಗದರ್ಶನದಲ್ಲಿ ಈ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡುವರು. ಈಗ ಆರಂಭದಲ್ಲಿ ಮೊದಲು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸೇವೆ ಲಭ್ಯವಿರುತ್ತದೆ. ಮತ್ತು 1.6 ಕಿ.ಮೀ.ಗೆ 28 ರೂಪಾಯಿ ಚಾರ್ಜ್ ಮಾಡುವರು. ನಗರದೊಳಗಿನ ಎಲ್ಲಾ ಸ್ಥಳಗಳಿಗೆ ಮತ್ತು ಧಾರವಾಡ ಎಸ್‌ಡಿಎಂ ವೈದ್ಯಕೀಯ …

Read More »

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಒಲೆ ಹೊತ್ತಿಸಿ ಪ್ರತಿಭಟನೆ.

ಬೆಲೆ ಏರಿಕೆ ವಿರೋಧಿಸಿ ಒಲೆ ಹೊತ್ತಿಸಿ ಪ್ರತಿಭಟನೆ. ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹತ್ತಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ದೀಪಾ ನಾಗರಾಜ್ ಗೌರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬದನೆಕಾಯಿ, ಉಳ್ಳಾಗಡ್ಡಿ, …

Read More »

ಹುಬ್ಬಳ್ಳಿ- ಧಾರವಾಡ ಇಸ್ಕಾನ್‌ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ.

  ವೈಕುಂಠ ಏಕಾದಶಿ ಹಿನ್ನೆಲೆ. ಹುಬ್ಬಳ್ಳಿ- ಧಾರವಾಡ ಇಸ್ಕಾನ್‌ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ.   ರಾಯಾಪುರದ ಇಸ್ಕಾನ್‌ ದೇವಸ್ಥಾನದಲ್ಲಿವೈಕುಂಠ ಏಕಾದಶಿ ಸಂಭ್ರಮ ಸ್ವರ್ಣ ಬಣ್ಣ ಲೇಪಿತ ಭವ್ಯ ವೈಕುಂಠ ದ್ವಾರ ಪ್ರತಿಷ್ಠಾಪಣೆ. ಬಣ್ಣಬಣ್ಣದ ಸುಗಂಧಿತ ಪುಷ್ಪಗಳಿಂದ ಶೃಂಗಾರ. ಭಗವಂತನ ಒಂದು ಲಕ್ಷ ನಾಮ ಜಪಿಸುವ ಲಕ್ಷಾರ್ಚನೆ ಸೇವೆ ಆಯೋಜನೆ. ಶ್ರೀನಿವಾಸ ಗೋವಿಂದನ ಪ್ರತಿಮೆಗೆ ವಿಶೇಷ ಪೂಜೆ, ಪುನಸ್ಕಾರ. ಮಂಗಳಕರವಾದ ವೆಂಕಟೇಶ್ವರ ಹೋಮ‌ ಆಯೋಜನೆ. ಭಜನೆ, ನೃತ್ಯ, ನಾಟಕ, …

Read More »

ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ.

  ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ. ಜೆಎನ್ ಯು ಅಲ್ಲಿ ನಡೆದ ಘಟನೆಯನ್ನು ಬಿಜೆಪಿ ಪಾರ್ಟಿ ತೀವ್ರವಾಗಿ ಖಂಡಸುತ್ತದೆ. ಬಿಜೆಪಿ ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳುತ್ತೆ. ಜೆಎಮ್ ಯು ನಲ್ಲಿ ನಡೆಯುತ್ತಿರುವ ಉಳಿದ ಘಟನೆ ಬಗ್ಗೆ ಸಮಾಜ ಹಾಗೂ ಮಾಧ್ಯಮ ಜಾಗೃತಿ ಮೂಡಿಸಬೇಕಿದೆ. ಜೆಎನ್ ಯು ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ. ನನಗೆ ಬಂದಿರುವ ಮಾಹಿತಿ ಪ್ರಕಾರ …

Read More »

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ

ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಕವಿತ ಎ.ಎಸ್. ಅವರಿಗೆ ಚಿನ್ನದ ಪದಕ ಧಾರವಾಡ (ಕರ್ನಾಟಕ ವಾರ್ತೆ) ಜ.೦೫: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಮಟ್ಟದಲ್ಲಿ ಜರುಗಿದ ಕ್ರೀಡಾಕೂಟದ ಕಬಡ್ಡಿ ಪಂದ್ಯಾವಳಿಯಲ್ಲಿ ಹುಬ್ಬಳ್ಳಿಯ ಡಿ.ಎಫ್. ಇರಗಾರ ತಂಡದವರು ಪ್ರಥಮ ಸ್ಥಾನ, ಪ್ರಶಸ್ತಿ ಪಡೆದುಕೊಂಡರು. ೪೦ ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಕವಿತ ಎ.ಎಸ್. ಅವರು ಡಬಲ್ಸ್ನಲ್ಲಿ …

Read More »

ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ

ಮಹದಾಯಿ ಹೋರಾಟದ ಬಗ್ಗೆ ಸರ್ವ ಪಕ್ಷಗಳ ನಾಯಕರ ಸಭೆ ಮುಕ್ತಾಯ ಸಭೆ ನಂತರ ಶೆಟ್ಟರ್. ಹೊರಟ್ಟಿ. ಪ್ರಲ್ಹಾದ್ ಜೋಶಿ. ಎಸ್ ಆರ್ ಪಾಟೀಲ ಜಂಟಿ ಸುದ್ದಿಗೋಷ್ಠಿ ಬಸವರಾಜ ಹೊರಟ್ಟಿ ಹೇಳಿಕೆ.. ಇಂದು ಎಲ್ಲ ಪಕ್ಷಗಳ ನಾಯಕರು ಒಂದೆಡೆ ಸೇರಿ ಸಭೆ ನಡೆಸಿದ್ದೇವೆ ಸಭೆಗೆ ಬಾರಲು ಆಗದ ಕೆಲವು ನಾಯಕರು ನಮ್ಮ ತೀರ್ಮಾನಕ್ಕೆ ಬದ್ದರೆಂದು ತಿಳಿಸಿದ್ದಾರೆ. ಮುಂದೆ ಎಲ್ಲ ನಾಯಕರು ಸೇರಿ ಒಗ್ಗಟ್ಟಿನಿಂದ ಹೋರಾಟ ಮಾಡುತ್ತೇವೆ ಮಹದಾಯಿ ವಿಚಾರದಲ್ಲಿ ಇಲ್ಲಿಯರೆಗೂ ನಡೆದ …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …

Read More »