Breaking News
Home / ಜಿಲ್ಲೆ / ಹಬ್ಬಳ್ಳಿ (page 4)

ಹಬ್ಬಳ್ಳಿ

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆಚರ್ಚೆಯೇ ಆಗಿಲ್ಲ.

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ ಅಂತಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. …

Read More »

ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ

ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್​ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ.   …

Read More »

ಕೊರೋನಾ ಕಾಟ: ವಿಶಿಷ್ಟ ರೀತಿಯಲ್ಲಿ ಸಂಸತ್‌ ಅಧಿವೇಶನ, ಪ್ರಹ್ಲಾದ ಜೋಶಿ

ಹುಬ್ಬಳ್ಳಿ  : ಕೋವಿಡ್‌ ಹಿನ್ನೆಲೆಯಲ್ಲಿ ಅತ್ಯಂತ ವಿಶಿಷ್ಟ ಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. ಚರ್ಚೆಯೇ ಇಲ್ಲದೆ ಕೇರಳ, ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಅಧಿವೇಶನ ಪೂರ್ಣಗೊಳಿಸಿದವರು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವುದು ವಿಚಿತ್ರ ವರ್ತನೆ ಎಂದು ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ವಿಶಿಷ್ಟಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್‌ ಅಧಿವೇಶನ ನಡೆಯಲಿದೆ. …

Read More »

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ  ಪ್ರಲ್ಹಾದ್ ಜೋಶಿ  ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ   ರಮೇಶ್ ಜಾರಕಿಹೊಳಿ  ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರಿಬ್ಬರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ. ಆದರೆ ಕಳೆದ 2 ತಿಂಗಳಲ್ಲಿ ಅವರಿಬ್ಬರದ್ದು ಇದು ಮೂರನೇ ಭೇಟಿ. ಒಂದು ಬಾರಿ ಹುಬ್ಬಳ್ಳಿಯಲ್ಲೇ ಇದೇ ರೀತಿ ರಾತ್ರಿ ವೇಳೆ ಭೇಟಿಯಾಗಿದ್ದರೆ ಮತ್ತೊಮ್ಮೆ ಬೆಂಗಳೂರಿನ ರಮೇಶ ಜಾರಕಿಹೊಳಿ ಅವರ ಮನೆಗೆ …

Read More »

ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …

Read More »

ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..

ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …

Read More »

ಶ್ರೀ ಬಿ. ಎಲ್. ಸಂತೋಷ್ ಅವರ ಸಮಾರೋಪಜನಸಂವಾದ ಕಾರ್ಯಕ್ರಮ………..

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ಇಂದು ಕರ್ನಾಟಕ ಜನಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದರು. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂಬರ್ 47 ಬಿಜೆಪಿ ಪದಾಧಿಕಾರಿಗಳು ವೀಕ್ಷಣೆ ಮಾಡಿದರು . ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಮಹೇಂದ್ರ ಕೌತಾಳ , ಬಗರ್ ಹುಕುಂ ಸದಸ್ಯರಾದ ರಾಮು ಯಾದಗಿರಿ , ಸೀಳನ್ ಜೆವಿರ್ , ಧಾರವಾಡ ಜಿಲ್ಲಾ ಎಸ್ಸಿ …

Read More »

ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ

ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ. ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ …

Read More »

ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ………

ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …

Read More »