Breaking News

ಹಬ್ಬಳ್ಳಿ

ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ: ಎಚ್.ಕೆ ಪಾಟೀಲ್

ಹುಬ್ಬಳ್ಳಿ: ಬಿಜೆಪಿಯ ನಾಯಕರು ಕ್ಯಾಸಿನೋ ಅಂತಹ ಜೂಜು ಅಡ್ಡೆಗಳನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಮೂಲಕ ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಸಂಸ್ಕೃತಿಗೆ ಧಕ್ಕೆ ತರುತ್ತಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಹಾಗೂ ವಿಧಾನ ಪರಿಷತ್ ಕಲಾಪ ಪೂರ್ಣಗೊಂಡ ಬೆನ್ನಲ್ಲೇ ಸಚಿವ ಸಿ.ಟಿ ರವಿ ಅವರು ಪ್ರವಾಸಿಗರನ್ನು ಆಕರ್ಷಿಸಲು ಜೂಜು ಅಡ್ಡೆ …

Read More »

ಕಾರ್ ಶೋರೂಂಗೆ ತಗುಲಿದ ಬೆಂಕಿ – 10ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿ

ಧಾರವಾಡ: ಟೊಯೋಟಾ ಕಾರ್ ಶೋರೂಂವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಹತ್ತುಕ್ಕೂ ಹೆಚ್ಚು ಕಾರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಯಾಪೂರದಲ್ಲಿ ನಡೆದಿದೆ. ನಗರದ ರಾಯಪುರ ಬಳಿಯಿರುವ ಶೋಧಾ ಟೊಯೋಟಾ ಕಾರ್ ಸ್ಕ್ರ್ಯಾಪ್ ಶೋರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಕಾರುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕಾರುಗಳಿಗೆ ಹಾಗೂ ಶೋರೊಂ ಅಕ್ಕ ಪಕ್ಕದ ಬೆಂಕಿಯನ್ನ ಅಗ್ನಿ …

Read More »

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

  ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿದ ಯುವಕರು: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಹೊಟೇಲನಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಬಳಿಯ ಮಥುರಾ ಹೊಟೆಲ್‌ನಲ್ಲಿ ಘಟನೆ‌ ನಡೆದಿದೆ. ಒಬ್ಬರನ್ನು ಒಬ್ಬರು ಗುರಾಯಿಸಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರು ಹೊಡೆದಾಡಿಕೊಂಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಹೊಟೆಲ್‌ನಲ್ಲಿ ಚಹಾ ಕುಡಿಯುತ್ತಿದ್ದ ರಾಘು‌ ಎಂಬಾತನನ್ನು ಮಂಜುನಾಥ ಎಂಬುವನು ತಳಿಸಿರುವ ದೃಶ್ಯ ಸೆರೆಯಾಗಿದ್ದು, ಏಕಾಏಕಿ ಹೊಟೆಲ್ ಪ್ರವೇಶಿಸಿದ …

Read More »

ಪಾಕ್ ಪರ ಕಾಶ್ಮೀರಿ ವಿದ್ಯಾರ್ಥಿಗಳ ಘೋಷಣೆ : ಪೊಲೀಸರಿಂದ ವರದಿ ಕೇಳಿದ ಗೃಹಸಚಿವ ಬೊಮ್ಮಾಯಿ

ಬೆಂಗಳೂರು, ಫೆ.17- ಹುಬ್ಬಳ್ಳಿಯ ಕೆಎಲ್‍ಇ ಶಿಕ್ಷಣ ಸಂಸ್ಥೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಿಡುಗಡೆಯಾಗಿರುವ ಪ್ರಕರಣ ಸಂಬಂಧ ಡಿಜಿ, ಐಜಿಪಿ ಯಿಂದ ವರದಿ ಕೇಳಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಹೇಳಿಕೆ ಆಧಾರದ ಮೇಲೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ನಾನು ರಾಜ್ಯ …

Read More »

 ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ.:ಹುಬ್ಬಳ್ಳಿ ಧಾರವಾಡ

ಹುಬ್ಬಳ್ಳಿ: ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮೀಷನರ್ ಹಾಗೂ ಡಿಸಿಪಿಗಳ ಮಧ್ಯೆ ನಡೆದ ಜಟಾಪಟಿ ಸಾಕಷ್ಟು ಸುದ್ದಿಯಾಗಿತ್ತು. ಪೊಲೀಸ್ ಆಯುಕ್ತರು ಹಾಗೂ ಕೆಳ ಸಿಬ್ಬಂದಿ ಮಧ್ಯೆ ನಡೆದ ಜಗಳದ ನಂತರ ಡಿಸಿಪಿ ನಾಗೇಶ್ ವರ್ಗಾವಣೆ ಸಹ ಆಗಿದ್ದರು. ನಾಗೇಶ್ ವರ್ಗಾವಣೆ ನಂತರ ಐಪಿಎಸ್ ಪಿ. ಕೃಷ್ಣಕಾಂತ್ ಅವರು ಖಾಲಿಯಾಗಿದ್ದ ಡಿಸಿಪಿ ಸ್ಥಾನದ ಅಧಿಕಾರ …

Read More »

ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ.

ಹುಬ್ಬಳ್ಳಿ,ಜ,12- ಸಾಮಾನ್ಯವಾಗಿ ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಆದರೇ ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ. ಮನುಷ್ಯ ಸೇರಿದಂತೆ ಇತರ ಪ್ರಾಣಿಗಳ ಕಣ್ಣಲ್ಲಿ ನೀರು ಬರುವುದು ಏನಾದರೂ ಗಾಯಗಳಾದರೇ ರಕ್ತ ಬರುವುದು ಸಹಜವಾಗಿದೆ. ಆದರೆ ಈ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬೀಳುತ್ತಿವೆ. ತಡಸ ಗ್ರಾಮದ ಅಶಾಬೀ ಬೆಂಡಿಗೇರಿ ಎಂಬುವವರೇ ಈ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವವರು. ಇವರಿಗೆ …

Read More »

ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..

ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರ ಮೀಸೆಸ್ ಇಂಡಿಯಾ ಅಡಿಷನ್ ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರಿಗಾಗಿ ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಏರ್ಪಡಿಸಲಾಗಿತ್ತು ಇನ್ನು ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ನೂರಾರು ವಿವಾಹಿತ ಮಹಿಳೆಯರು ಅಡಿಷನ್ ನಲ್ಲಿ ಭಾಗಿಯಾಗಿದ್ದರು… ಲಕ್ಷಿಮಾಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದು ಇದರಲ್ಲಿ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ತಾವು ಕೂಡಾ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ …

Read More »

ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಪ್ರತಿ ದಿನದ ನರಕ ಯಾತನೆ :……

ಕಲ್ಲು ಗಣಿಕಾರಿಕೆಯಿಂದ ಪ್ರತಿನಿತ್ಯ ಕೈಯಲ್ಲಿ ಜೀವ ಹಿಡಿದುಕೊಂಡು ಬದುಕುತ್ತಿದ್ದಾರೆ ಇಲ್ಲಿನ ಗ್ರಾಮಸ್ಥರುಹಳ್ಳಿಯ ವಾತಾವರಣ ಎಂದರೆ ಶಬ್ದ ಮಾಲಿನ್ಯ,ವಾಯು ಮಾಲಿನ್ಯ,ಜೊತೆಗೆ ಟ್ರಾಫಿಕ್ ಕಿರಿಕಿರಿ, ಇದು ಯಾವುದೇ ಇಲ್ಲದೆ ಆರಾಮ ಆಗಿ ಇರುವಂತ ಪ್ರದೇಶಕ್ಕೆ ಹಳ್ಳಿ ಅಂತಾರೆ,,ಆದ್ರೆ ಇಲ್ಲೊಂದು ಹಳ್ಳಿಯಲ್ಲಿ ಮಾತ್ರ ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಇನ್ನು ರಸ್ತೆಯ ಮೇಲೆ ನಡೆದಾಡಲು ಕೂಡಾ ಆಗದ ಪರಿಸ್ಥಿತಿ,ಇನ್ನು ಶಾಲಾ ಶಿಕ್ಷಕರು ನೆಮ್ಮದಿಯಾಗಿ ಪಾಠ ಮಾಡಂಗಿಲ್ಲ …

Read More »

ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ

ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ;

ಹುಬ್ಬಳ್ಳಿ, ಜ.28- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ; ಆರೋಪ ಸಾಬೀತುಪಡಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿರುದ್ಧ ಹೋರಾಟ ನಡೆಸಲು ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.  ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯಿದೆ. ಜಾತಿ, ಧರ್ಮ ಆಧಾರದ ಮೇಲೆ ಈ …

Read More »