Breaking News
Home / ಜಿಲ್ಲೆ / ಹಬ್ಬಳ್ಳಿ (page 9)

ಹಬ್ಬಳ್ಳಿ

ಪಾಕ್ ಪರ ಕಾಶ್ಮೀರಿ ವಿದ್ಯಾರ್ಥಿಗಳ ಘೋಷಣೆ : ಪೊಲೀಸರಿಂದ ವರದಿ ಕೇಳಿದ ಗೃಹಸಚಿವ ಬೊಮ್ಮಾಯಿ

ಬೆಂಗಳೂರು, ಫೆ.17- ಹುಬ್ಬಳ್ಳಿಯ ಕೆಎಲ್‍ಇ ಶಿಕ್ಷಣ ಸಂಸ್ಥೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಿಡುಗಡೆಯಾಗಿರುವ ಪ್ರಕರಣ ಸಂಬಂಧ ಡಿಜಿ, ಐಜಿಪಿ ಯಿಂದ ವರದಿ ಕೇಳಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ಹೇಳಿಕೆ ಆಧಾರದ ಮೇಲೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ನಾನು ರಾಜ್ಯ …

Read More »

 ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ.:ಹುಬ್ಬಳ್ಳಿ ಧಾರವಾಡ

ಹುಬ್ಬಳ್ಳಿ: ಜಿಲ್ಲಯಲ್ಲಿ ಖಾಲಿ ಉಳಿದಿದ್ದ ಡಿಸಿಪಿ ಸ್ಥಾನಕ್ಕೆ ನೂತನ ಅಧಿಕಾರಿಗಳಾಗಿ ಐಪಿಎಸ್ ಪಿ. ಕೃಷ್ಣಕಾಂತ್ ನೇಮಕಗೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಕಮೀಷನರ್ ಹಾಗೂ ಡಿಸಿಪಿಗಳ ಮಧ್ಯೆ ನಡೆದ ಜಟಾಪಟಿ ಸಾಕಷ್ಟು ಸುದ್ದಿಯಾಗಿತ್ತು. ಪೊಲೀಸ್ ಆಯುಕ್ತರು ಹಾಗೂ ಕೆಳ ಸಿಬ್ಬಂದಿ ಮಧ್ಯೆ ನಡೆದ ಜಗಳದ ನಂತರ ಡಿಸಿಪಿ ನಾಗೇಶ್ ವರ್ಗಾವಣೆ ಸಹ ಆಗಿದ್ದರು. ನಾಗೇಶ್ ವರ್ಗಾವಣೆ ನಂತರ ಐಪಿಎಸ್ ಪಿ. ಕೃಷ್ಣಕಾಂತ್ ಅವರು ಖಾಲಿಯಾಗಿದ್ದ ಡಿಸಿಪಿ ಸ್ಥಾನದ ಅಧಿಕಾರ …

Read More »

ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ.

ಹುಬ್ಬಳ್ಳಿ,ಜ,12- ಸಾಮಾನ್ಯವಾಗಿ ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಆದರೇ ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ. ಮನುಷ್ಯ ಸೇರಿದಂತೆ ಇತರ ಪ್ರಾಣಿಗಳ ಕಣ್ಣಲ್ಲಿ ನೀರು ಬರುವುದು ಏನಾದರೂ ಗಾಯಗಳಾದರೇ ರಕ್ತ ಬರುವುದು ಸಹಜವಾಗಿದೆ. ಆದರೆ ಈ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬೀಳುತ್ತಿವೆ. ತಡಸ ಗ್ರಾಮದ ಅಶಾಬೀ ಬೆಂಡಿಗೇರಿ ಎಂಬುವವರೇ ಈ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವವರು. ಇವರಿಗೆ …

Read More »

ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..

ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರ ಮೀಸೆಸ್ ಇಂಡಿಯಾ ಅಡಿಷನ್ ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರಿಗಾಗಿ ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಏರ್ಪಡಿಸಲಾಗಿತ್ತು ಇನ್ನು ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ನೂರಾರು ವಿವಾಹಿತ ಮಹಿಳೆಯರು ಅಡಿಷನ್ ನಲ್ಲಿ ಭಾಗಿಯಾಗಿದ್ದರು… ಲಕ್ಷಿಮಾಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದು ಇದರಲ್ಲಿ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ತಾವು ಕೂಡಾ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ …

Read More »

ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಪ್ರತಿ ದಿನದ ನರಕ ಯಾತನೆ :……

ಕಲ್ಲು ಗಣಿಕಾರಿಕೆಯಿಂದ ಪ್ರತಿನಿತ್ಯ ಕೈಯಲ್ಲಿ ಜೀವ ಹಿಡಿದುಕೊಂಡು ಬದುಕುತ್ತಿದ್ದಾರೆ ಇಲ್ಲಿನ ಗ್ರಾಮಸ್ಥರುಹಳ್ಳಿಯ ವಾತಾವರಣ ಎಂದರೆ ಶಬ್ದ ಮಾಲಿನ್ಯ,ವಾಯು ಮಾಲಿನ್ಯ,ಜೊತೆಗೆ ಟ್ರಾಫಿಕ್ ಕಿರಿಕಿರಿ, ಇದು ಯಾವುದೇ ಇಲ್ಲದೆ ಆರಾಮ ಆಗಿ ಇರುವಂತ ಪ್ರದೇಶಕ್ಕೆ ಹಳ್ಳಿ ಅಂತಾರೆ,,ಆದ್ರೆ ಇಲ್ಲೊಂದು ಹಳ್ಳಿಯಲ್ಲಿ ಮಾತ್ರ ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಇನ್ನು ರಸ್ತೆಯ ಮೇಲೆ ನಡೆದಾಡಲು ಕೂಡಾ ಆಗದ ಪರಿಸ್ಥಿತಿ,ಇನ್ನು ಶಾಲಾ ಶಿಕ್ಷಕರು ನೆಮ್ಮದಿಯಾಗಿ ಪಾಠ ಮಾಡಂಗಿಲ್ಲ …

Read More »

ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ : ಲಕ್ಷ್ಮಣ ಸವದಿ

ಹುಬ್ಬಳ್ಳಿ, ಫೆ.2- ರಾಷ್ಟ್ರೀಯ ನಾಯಕರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಳಿಸಿದ್ದು, ನನ್ನ ಬಗ್ಗೆ ಆಗಿರೋ ಅನಾವಶ್ಯಕ ಚರ್ಚೆಗೆ ತೆರೆ ಬಿದ್ದಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ಅಧ್ಯಕ್ಷರು ಸೇರಿದಂತೆ ಮುಖ್ಯಮಂತ್ರಿಗಳೊಂದಿಗೆ ಭೇಟಿ ನೀಡಿ ಚರ್ಚೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಬಗ್ಗೆಯೂ ಚರ್ಚಿಸಲಾಗಿದೆ ಎಂದರು. ಎಚ್.ವಿಶ್ವನಾಥ ಅವರನ್ನು ಮಂತ್ರಿ ಮಾಡುವ ಚಿಂತನೆ ಇದ್ದು, ಈ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ;

ಹುಬ್ಬಳ್ಳಿ, ಜ.28- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ; ಆರೋಪ ಸಾಬೀತುಪಡಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿರುದ್ಧ ಹೋರಾಟ ನಡೆಸಲು ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.  ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯಿದೆ. ಜಾತಿ, ಧರ್ಮ ಆಧಾರದ ಮೇಲೆ ಈ …

Read More »

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ……..

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು. ಹುಬ್ಬಳ್ಳಿ ಚಿಟಗುಪ್ಪಿ …

Read More »

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯುತ್ತಿದ್ದು, ’ಸಂಜೆ ಈ ಸಮಾವೇಶದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಸಿಎಎ ಪರ ಮಾತನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಹುಬ್ಬಳ್ಳಿ ಭೇಟಿ ಹಾಗೂ ಸಿಎಎ ವಿರೋಧಿಸಿ ವಿವಿಧ ಸಂಘಟನೆಗಳ …

Read More »

ಸುಗ್ಗಿ ಸಂಭ್ರಮ… ಗಂಡು ಮಟ್ಟಿನ ನಾಡಿನಲ್ಲಿ

  ನಮ್ಮ ಪೂರ್ವಜರು ಮರಕ ಸಂಕ್ರಾಂತಿ ಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡ್ತಾಯಿದ್ರು. ಆದ್ರೆ, ಮಾರ್ಡನ್ ಹಾಗೂ ಅನ್ ಲೈನ್ ಯುಗದಲ್ಲಿ ಸಂಕ್ರಾಂತಿ ಹಬ್ಬದ ಕಳೆ ಮರಿಚುಕ್ಕಿಯಾಗ್ತಾಯಿದೆ. ಆದ್ರೂ ಸಹ ಗಂಡುಮಟ್ಟಿನ ನಾಡಿನಲ್ಲಿ ಹಳೇ ಸಂಪ್ರದಾಯವನ್ನು ಮೆಲುಕು ಹಾಕಲಾಗಿದೆ. ಆ ಸಂಭ್ರಮ ನೋಡಲು ಎರಡು ಕಣ್ಣು ಸಾಲದು. ಹಾಗಾದ್ರೆ ನೀವು ಒಂದು ಸಾರಿ ನೋಡಿ ಆ ಒಂದು ಝಲಕ್… ಇಳಕಲ್ ಸೀರೆ ತೊಟ್ಟು ರಗಡ್ ಲುಕ್ ನಲ್ಲಿರೋ ಹೆಣ್ಣು ಮಕ್ಕಳು.. …

Read More »