Breaking News
Home / ಜಿಲ್ಲೆ / ಹಾವೇರಿ (page 12)

ಹಾವೇರಿ

ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್‍ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ

ಮನೆಯಲ್ಲಿಯೇ ಉಳಿದು ಕರೋನಾ ಹರಡದಂತೆ ಸಹಕರಿಸಿ ಲಾಕ್‍ಡೌನ್ ಅವಧಿ ವಿಸ್ತರಣೆ- ಅನಗತ್ಯ ಬೀದಿಗಿಳಿದರೆ ಕಠಿಣ ಕ್ರಮ -ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಹಾವೇರಿ:ಎ. 15 (ಕರ್ನಾಟಕ ವಾರ್ತೆ): ಲಾಕ್‍ಡೌನ್ ಅವಧಿ ಮಾರ್ಗಸೂಚಿ ಗಳನ್ನು ಎಪ್ರಿಲ್ 20ರವರೆಗೆ ಮುಂದುವರಿಸಲಾಗಿದೆ. ಹೊಸ ಮಾರ್ಗಸೂಚಿವರೆಗೆ ಸಾರ್ವಜನಿಕರು ಅನಗತ್ಯವಾಗಿ ಬೀದಿಯಲ್ಲಿ ಓಡಾಡುವುದನ್ನು ನಿಲ್ಲಿಸಿ ಮನೆಯಲ್ಲಿಯೇ ಉಳಿದು ಕರೋನಾ ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ. ಅನಗತ್ಯವಾಗಿ ಬೀದಿಯಲ್ಲಿ ಓಡಾಡುವೆ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ …

Read More »

ಹಾವೇರಿ: ಅನಗತ್ಯ ತಿರುಗಾಟ- ಬುದ್ಧಿ ಹೇಳಿದ್ದಕ್ಕೆ ಪೇದೆ ಮೇಲೆಯೇ ಹಲ್ಲೆ

ಹಾವೇರಿ: ಕೊರೊನಾ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ. ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಧಾನಿ ಮೋದಿ ಸಹ ಎಲ್ಲ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಆದರೂ ಇಲ್ಲೊಬ್ಬ ಯುವಕ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದರ್ಪ ತೋರಿದ್ದಾನೆ. ಹಾವೇರಿ ತಾಲೂಕಿನ ಬಸಾಪುರ ಗ್ರಾಮದಲ್ಲಿ ಯುವಕ ಪ್ರಕಾಶ್ ಕರಿಗಾರ(35) ಪೇದೆ ಮೇಲೆ ಹಲ್ಲೆ ಮಾಡಿದ್ದು, ಬಸಾಪುರ ಗ್ರಾಮದಲ್ಲಿ ಕರ್ತವ್ಯದ ಮೇಲಿದ್ದ ಕಾನಸ್ಟೇಬಲ್ ಗುರುರಾಜ್ ಮೈಲಾರ …

Read More »

ಚೀಲವನ್ನು ಸಾಲಗಿ ಇಟ್ಟು ಗುಂಪು ಗುಂಪಾಗಿ ನಿಂತ ಜನ

ಹಾವೇರಿ: ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಇದ್ದರೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಗುಂಪು ಗುಂಪಾಗಿ ಪಡಿತರ ಪಡೆಯಲು ಸೇರಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾರಾಯಣಪುರ ದೊಡ್ಡಪ್ರಮಾಣದ ವ್ಯವಸಾಯ ಸಹಕಾರಿ ಸಂಘದ ವಿತರಣಾ ಕೇಂದ್ರದ ಮುಂದೆ ಜನರು ಪಡಿತರ ಪಡೆಯಲು ಜಮಾಯಿಸಿದ್ದಾರೆ. ಪಡಿತರ ವಿತರಣಾ ಕೇಂದ್ರದ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿಲಾಗಿತ್ತು. ಆದರೆ ಜನರು ಮಾತ್ರ ಗುಂಪು ಗುಂಪಾಗಿ ನಿಂತು …

Read More »

ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ

ಹಾವೇರಿ: ಕೊರೊನ್ ಸಂಬಂಧ ಕಫ್ರ್ಯೂ ಹೆರಿದ್ದರು, ಕೆಲವು ಪುಂಡರು,ಪೊಕರಿಗಳು ಬೈಕ್ ನಲ್ಲಿ ಸುತ್ತಾಡುವುದು ಕಂಡು ಬರುತ್ತಿದೆ. ಅಂತವರ ಮೇಲೆ ಲಾಠಿ ಪ್ರಯೋಗಿಸುವ ಬದಲು ದಂಡ ಹಾಕಿ, ಬೈಕ್ ಸಿಜ್ ಮಾಡಿ ಎಂದು ಶಾಸಕ ನೆಹರು ಓಲೇಕಾರ ಸೂಚನೆ ನೀಡಿದರು. ಸೋಮವಾರ ನಗರಸಭೆ ಕಚೇರಿಯಲ್ಲಿ ನಡೆದ ಕೊರೊನ್ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸರು ನಗರದಲ್ಲಿ ಸಂಚರಿಸುವ ಜನರ ಮೇಲೆ ಅನಗತ್ಯವಾಗಿ ಲಾಠಿ ಪ್ರಯೋಗಿಸಬೇಡಿ. ಜನರು ಸುಮ್ಮನೇ ಮನೆಯಿಂದ ಆಚೆ …

Read More »

ಅನಾವಶ್ಯಕವಾಗಿ ಸಂಚರಿಸುತ್ತಿರುವ ಬೈಕ್ ಹಾಗೂ ಇತರೆ ವಾಹನಗಳ ಚಾಲಕರಿಗೆ ₹500 ರೂಪಾಯಿ ದಂಡ ವಿಧಿಸಿದ್ದಾರೆ.

ಹಾವೇರಿ: ಲಾಕ್ ಡೌನ್ ಘೋಷಿಸಿದ್ದರು ಅನಾವಶ್ಯಕವಾಗಿ ಸಂಚರಿಸುತ್ತಿರುವ ಬೈಕ್ ಹಾಗೂ ಇತರೆ ವಾಹನಗಳ ಚಾಲಕರಿಗೆ ಇಲ್ಲಿನ ಪೊಲೀಸರು ₹500 ರೂಪಾಯಿ ದಂಡ ವಿಧಿಸಿದ್ದಾರೆ. ಕೊರೊನಾ ವೈರಸ್​ ಹರಡೋ ಭೀತಿ ಹಿನ್ನೆಲೆ ಹೊರಗಡೆ ಓಡಾಡಬೇಡಿ ಅಂತ ಹೇಳಿ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಆದರು ಸಹ ಜನ ಕೇಳ್ತಿಲ್ಲ. ಪೊಲೀಸರು ಲಾಠಿ ಏಟಿ ಮುಟ್ಟಿಸಿದರು, ಬಸ್ಕಿ ಹೊಡೆಸಿದರು ಸಹ ಯಾವುದಕ್ಕೂ ಬಗ್ಗುತ್ತಿಲ್ಲ. ಲಾಠಿ ಏಟಿಗೂ ಬುದ್ಧಿ ಕಲಿಯದ ಜನರಿಗೆ ಹಾವೇರಿ ಪೊಲೀಸರು ದಂಡ …

Read More »

ಹುಬ್ಬಳ್ಳಿಯ ಕಿಮ್ಸ್ ಗೆ ಪಾಪು ನಾಮಕರಣ ಮಾಡಲು ಯತ್ನ- ಬಿ.ಸಿ.ಪಾಟೀಲ್ ಭರವಸೆ

ಹಾವೇರಿ: ನಾಡೋಜ ಪಾಟೀಲ ಪುಟ್ಟಪ್ಪನವರ ಹೆಸರನ್ನು ಉಳಿಸುವ ಸಲುವಾಗಿ ಅವರ ಹೆಸರನ್ನು ಹುಬ್ಬಳ್ಳಿ ಕಿಮ್ಸ್ ಗೆ ನಾಮಕರಣ ಮಾಡಲು ಸಿಎಂ ಜೊತೆ ಹಾಗೂ ಸಚಿವ ಸಂಪುಟ ಸಭೆಯದಲ್ಲಿ ಚರ್ಚೆ ಮಾಡುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ಪಾಟೀಲ ಪುಟ್ಟಪ್ಪ ವಿಧಿವಶರಾದರ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಸರ್ಕಾರದ ಪರವಾಗಿ ಭಾಗಿಯಾಗಿ ಮಾತನಾಡಿದ ಅವರು, ಪಾಟೀಲ ಪುಟ್ಟಪ್ಪ ಕನ್ನಡದ ಗಟ್ಟಿಧ್ವನಿಯಾಗಿದ್ದರು. ಇಂದು ಆ ಗಟ್ಟಿ ಧ್ವನಿ ಸ್ಥಬ್ದವಾಗಿದೆ. ನಾನು ಸಚಿವನಾಗಬೇಕು ಎನ್ನುವ …

Read More »

ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

ಹಾವೇರಿ: ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ. ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದರಿಂದ ರೈತ ಈ ರೀತಿ ಮಾಡಿದ್ದಾರೆ. ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ …

Read More »

– ಸಾವಿನಲ್ಲೂ ಒಂದಾದ ತಾಯಿ,ಮಗ

ಹಾವೇರಿ: ಅನಾರೋಗ್ಯದಿಂದ ಮೃತಪಟ್ಟ ಮಗನ ನೆನಪಲ್ಲಿ ಕಣ್ಣೀರು ಹಾಕಿ ತಾಯಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ. ಮೈನಾವತಿ ತೆಪ್ಪದ (52) ಮತ್ತು ಬಸವರಾಜ್ ತೆಪ್ಪದ (31) ಮೃತ ತಾಯಿ-ಮಗ. ಗುರುವಾರ ರಾತ್ರಿ ಬಸವರಾಜ್ ಅನಾರೋಗ್ಯದಿಂದ ಮೃತಪಟ್ಟಿದ್ದನು. ಮಗನ ಸಾವಿನ ದುಃಖದಲ್ಲಿ ತಾಯಿ ಮೈನಾವತಿ ರಾತ್ರಿಯಿಡೀ ಕಣ್ಣೀರು ಹಾಕಿದ್ದಾರೆ. ಪರಿಣಾಮ ಇಂದು ಬೆಳಿಗ್ಗೆ ಹೃದಯಾಘಾತವಾಗಿ ತಾಯಿಯೂ ಮೃತಪಟ್ಟಿದ್ದಾರೆ. ಮೃತ ಮೈನಾವತಿಗೆ ನಾಲ್ವರು ಮಕ್ಕಳಿದ್ದು, ಮೂವರು ಹೆಣ್ಣು …

Read More »

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

ಹರಿಹರ ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, …

Read More »

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಳೆ ಪರಿಹಾರ ವಿತರಣೆಯಲ್ಲಿ ಲೋಪ-ಪ್ರಾದೇಶಿಕ ಅಧಿಕಾರಿಗಳ ಮಟ್ಟದಿಂದ ತನಿಖೆಗೆ ಆದೇಶ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾವೇರಿ: ಜ.04 (ಕರ್ನಾಟಕ ವಾರ್ತೆ): ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ವಿತರಣೆಯಲ್ಲಿ ಗಂಭೀರವಾದ ಲೋಪವಾಗಿದೆ. ಸಮರ್ಪಕವಾಗಿ ರೈತರಿಗೆ ಪರಿಹಾರ ದೊರಕಿಲ್ಲ. ಬೆಳೆ ಪರಿಹಾರದಲ್ಲಿ ಆಗಿರುವ ಲೋಪ ಕುರಿತಂತೆ ಉನ್ನತ ಮಟ್ಟದ ತನಿಖೆ ಅಗತ್ಯವಾಗಿರುವುದರಿಂದ ಬೆಳಗಾವಿ ಪ್ರಾದೇಶಿಕ ಮಟ್ಟದ ಅಧಿಕಾರಿಗಳಿಂದ ಸಮಗ್ರ ತನಿಖೆಗೆ ಒಳಪಡಿಸಲು ಆದೇಶಿಸಲಾಗುವುದು ಎಂದು ಗೃಹ, ಸಹಕಾರ …

Read More »