Breaking News

ಹಾವೇರಿ

ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಶಿವಾನಂದ ಪಾಟೀಲ್

ಹಾವೇರಿ : ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಪ್ರಶ್ನಿಸಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಶತ 7 ರಷ್ಟಾದರೂ ಆಗಿದೆಯಲ್ಲ. ಹೆಚ್. ಕೆ. ಪಾಟೀಲ್ ಇನ್ನಷ್ಟು ವೇಗ ಪಡೆಯಲಿ ಎಂದಿದ್ದಾರೆ. ತೃಪ್ತಿ ತಂದಿಲ್ಲ. ಆದರೆ ಅವರು ನೆನಪು ಮಾಡಿದ ನಂತರ ಮತ್ತಷ್ಟು ವೇಗ ಪಡೆಯುತ್ತೆ …

Read More »

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

ಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಕೋವಿಡ್​ನಿಂದ ಹೆಚ್ಚು ಸಾವು ಕಂಡ ಜಿಲ್ಲೆಗಳಲ್ಲಿ ಹಾವೇರಿ ಜಿಲ್ಲೆಯೂ ಸಹ ಒಂದಾಗಿತ್ತು. ನಂತರ ಎರಡನೇ ಅಲೆ, ಮೂರನೇ ಅಲೆ ಕಾಣಿಸಿಕೊಂಡರೂ ಸಹ ಹೇಳಿಕೊಳ್ಳುವಂತಹ ಅನಾಹುತಗಳು ಸಂಭವಿಸಿರಲಿಲ್ಲ. ಮತ್ತೆ ಇದೀಗ ಕೊರೊನಾ ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಹಾವೇರಿ ತಾಲೂಕಿನ 73 ವರ್ಷದ ವೃದ್ಧನೊಬ್ಬನಿಗೆ ಕೊರೊನಾ …

Read More »

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ 125 ಸೈನಿಕರು ದೇಶ ಸೇವೆ ಸಲ್ಲಿಸುತ್ತಿದ್ದಾರೆ.

ಹಾವೇರಿ: ಸವಣೂರು ತಾಲೂಕಿನ ಕಲಿವಾಳ ಗ್ರಾಮ ಜಿಲ್ಲೆಯ ಚಿಕ್ಕಗ್ರಾಮಗಳಲ್ಲಿ ಒಂದು. ಸುಮಾರು 400 ಮನೆಗಳಿರುವ ಈ ಗ್ರಾಮವೀಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸೈನಿಕರನ್ನು ಸೇನೆಗೆ ನೀಡಿದ ಖ್ಯಾತಿ ಗಳಿಸಿದೆ. ಕಲಿವಾಳದಲ್ಲಿನ ಸುಮಾರು 125 ಸೈನಿಕರು ದೇಶ ಸೇವೆ ಮಾಡುತ್ತಿದ್ದಾರೆ. 20ಕ್ಕೂ ಅಧಿಕ ಜನ ನಿವೃತ್ತರಾಗಿದ್ದು ಪೊಲೀಸ್, ರೈಲು, ಬ್ಯಾಂಕ್ ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವು ಮಾಜಿ ಯೋಧರು ಸರ್ಕಾರಿ ಕೆಲಸ ಪಡೆದಿದ್ದಾರೆ. ಭೂಸೇನೆ, ನೌಕಾದಳ, ವಾಯುದಳದಲ್ಲಿ ಗ್ರಾಮದ ಯುವಕರು ಕಾರ್ಯ …

Read More »

120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ; 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳು

ಹಾವೇರಿ: ಪ್ರತಿಯೊಬ್ಬರಿಗೂ ಒಂದೊಂದು ಹವ್ಯಾಸ ಇರುತ್ತದೆ. ಕೆಲವರಿಗೆ ಹಳೆಯ ಕಾರ್​​ಗಳ ಸಂಗ್ರಹದ ಹವ್ಯಾಸ, ಇನ್ನು ಕೆಲವರಿಗೆ ಅಂಚೆ ಚೀಟಿ ಸಂಗ್ರಹಿಸುವ ಹವ್ಯಾಸ ಇರುತ್ತದೆ. ಆದರೆ, ಹಾವೇರಿಯಲ್ಲೊಬ್ಬ ವಿಶಿಷ್ಟ ಹವ್ಯಾಸವಿರುವ ಯುವಕನೊಬ್ಬನಿದ್ದಾನೆ. ಹಾವೇರಿಯ ನಾಗೇಂದ್ರನಮಟ್ಟಿಯ ಮೌಲಾಲಿಗೆ ಪಾರಿವಾಳಗಳನ್ನು ಸಾಕುವ ಹವ್ಯಾಸ. ಪಾರಿವಾಳ ಸಂಗ್ರಹದಲ್ಲಿ ಸುಮಾರು 15ಕ್ಕೂ ಅಧಿಕ ದೇಶ- ವಿದೇಶಗಳ ವಿವಿಧ ಜಾತಿಯ ಪಾರಿವಾಳಗಳಿವೆ. ಸುಮಾರು 120ಕ್ಕೂ ಅಧಿಕ ಪಾರಿವಾಳ ಸಾಕಿರುವ ಮೌಲಾಲಿ ಬಹುತೇಕರಂತೆ ಜೂಜಿಗಾಗಿ ಹಣಕ್ಕಾಗಿ ಸಾಕುತ್ತಿಲ್ಲ ಬದಲಿಗೆ ಪಾರಿವಾಳ …

Read More »

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌   ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …

Read More »

ತಹಶೀಲ್ದಾರ್ ಕಚೇರಿಯಲ್ಲಿ ಕೊಡೆ ಹಿಡಿದು ಕೆಲಸ

ಹಾವೇರಿ: ಇಲ್ಲಿಯ ತಹಶೀಲ್ದಾರ್‌ ಕಚೇರಿಯು ಹಲವು ವರ್ಷಗಳಿಂದ ಶಿಥಿಲ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿದೆ. ಕಂದಾಯ ದಾಖಲೆಗಳು ಒದ್ದೆಯಾಗುವ ಭೀತಿ ಒಂದೆಡೆಯಿದ್ದರೆ, ಮತ್ತೊಂದೆಡೆ ಬಕೆಟ್ ಇರಿಸಿ ನೀರು ಸಂಗ್ರಹಿಸಿ ಚೆಲ್ಲಬೇಕಿದೆ. ಕೊಡೆ ಹಿಡಿದು ಕೆಲಸ ಮಾಡಬೇಕಿದೆ. ‘ಪ್ರತಿ ವರ್ಷ ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಕಚೇರಿ ಸ್ಥಳಾಂತರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಮಳೆಗಾಲದಲ್ಲಿ ಸೋರುವಕಡೆಯಲ್ಲ ಬಕೆಟ್‌ ಇಡುತ್ತೇವೆ. ಕಂದಾಯ ದಾಖಲೆಗಳು ಒದ್ದೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ನೌಕರರು …

Read More »

ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ 3 ಸಾವು! ಮಲಗಿದ್ದವರನ್ನ ಬಲಿಪಡೆದ ಜವರಾಯ, ಪರಿಹಾರ ಘೋಷಣೆ

ಹಾವೇರಿ: ಬಡವ ನೀ ಮಡಗಿದಂಗೆ ಇರು ಎಂಬಂತೆ ತಾವಾಯಿತು ತಮ್ಮ ಕೆಲಸವಾಯಿತು ಎನ್ನುತ್ತಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ (Rain) ಕಾರಣ ಈ ಕುಟುಂಬಸ್ಥರು ರಾತ್ರಿ ಹಾಯಾಗಿ ನಿದ್ರೆಗೆ ಜಾರಿದ್ದರು. ಆದರೆ ನಸುಕಿನಜಾವ ಮಲಗಿದ್ದವರ ಮೇಲೆ ಆ ಮನೆಯ ಮೇಲ್ಚಾವಣಿ (Roof) ಯಮಸ್ವರೂಪಿಯಾಗಿದೆ. ಏಕಾಏಕಿ ಕುಸಿದಿದ್ದರಿಂದ ಮೈಮೇಲೆ ಮಣ್ಣು ಕುಸಿದು ಮಲಗಿದ್ದ ಕುಟುಂಬ ಮೂವರ ಉಸಿರುಗಟ್ಟಿ (suffocation) ಸಾವನ್ನಪ್ಪಿದ್ದಾರೆ. ಮಳೆಯಿಂದಾದ ಈ ದುರಂತದಲ್ಲಿ …

Read More »

ಮನೆ ಮೇಲ್ಛಾವಣಿ ಕುಸಿದು 18 ತಿಂಗಳ ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ಮಕ್ಕಳು ಹಾಗೂ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಜು.19ರ ಶುಕ್ರವಾರ ಬೆಳಗಿನ ಜಾವ ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.   ನಸುಕಿನ ಜಾವ 4 ಗಂಟೆಯ ಸುಮಾರು ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ …

Read More »

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ! ಎನ್ನುತ್ತಲೇ ಅವರ ಕಾರಿಗೆ ಮುತ್ತಿಗೆ ಹಾಕಿದ

ಹಾವೇರಿ: ಲೋಕಸಭೆ ಚುನಾವಣೆ (Lok Sabha Election) ಮುಗೀತು. ಇದೀಗ ವಿಧಾನಸಭೆ ಉಪ ಚುನಾವಣೆ (Assembly By Election) ಕಣ ನಿಧಾನಕ್ಕೆ ರಂಗೇರುತ್ತಿದೆ. ಒಂದೆಡೆ ಎಚ್‌ಡಿ ಕುಮಾರಸ್ವಾಮಿಯವರಿಂದ (HD Kumaraswamy) ತೆರವಾಗಿರೋ ರಾಮನಗರದ (Ramanagar) ಚನ್ನಪಟ್ಟಣ (Channapatna) ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ತಯಾರಿ ನಡೆಸುತ್ತಿವೆ. ಅತ್ತ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಗದ್ದಲ …

Read More »

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ.   ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು …

Read More »