Breaking News
Home / ಜಿಲ್ಲೆ / ಹಾವೇರಿ (page 2)

ಹಾವೇರಿ

ಹಾವೇರಿಯಲ್ಲಿದೆ ಸುಸಜ್ಜಿತ ಅತ್ಯಾಧುನಿಕ ಗ್ರಂಥಾಲಯ:

ಹಾವೇರಿ: ಮೊಬೈಲ್​ ಹಾವಳಿಗೆ ಮರೆಮಾಚುತ್ತಿರುವ ಹವ್ಯಾಸಗಳಲ್ಲಿ ಓದುವ ಹವ್ಯಾಸ ಸಹ ಒಂದು. ಈ ಹಿಂದೆ ಪ್ರತಿ ಗ್ರಾಮಕ್ಕೆ ಒಂದು ಗ್ರಂಥಾಲಯಗಳಿದ್ದವು. ಗ್ರಾಮದ ಜನರು ದಿನಪತ್ರಿಕೆ ವಾರಪತ್ರಿಕೆ ಮಾಸಿಕ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆ ಓದಲು ಗ್ರಂಥಾಲಯಕ್ಕೆ ಬರುತ್ತಿದ್ದರು. ಅದರ ಜೊತೆಗೆ ಕನ್ನಡ ನುಡಿಯ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಕವನಸಂಕಲನ, ಕಾದಂಬರಿ, ಕಾವ್ಯ ಪ್ರಭಂದಗಳು ಕಾದಂಬರಿಗಳು ಕಥಾಸಂಕಲನ ಸೇರಿದಂತೆ ವಿವಿಧ ಪ್ರಕಾರದ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಅಷ್ಟೇ ಯಾಕೆ ಕನ್ನಡದ ಆದಿಕವಿಗಳಿಂದ ಹಿಡಿದು …

Read More »

ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ದಾಳಿ: 8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.   ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು …

Read More »

ಹಾವೇರಿ | ಸಂತ ಶಿಶುನಾಳ‌ ಶರೀಫರ ಥೀಮ್ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಹಾವೇರಿ: ‘ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು’ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.   ‘ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈಗ ₹ 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ …

Read More »

ಅಂಬಲಿ ಹಳಸಿ ಕಂಬಳಿ ಬಿಸಿತಲೆ ಪರಾಕ್ ಎಂದು ಕಾರ್ಣಿಕ ನುಡಿದ ಗೊರವಯ್ಯ; ರೈತರು ಖುಷ್, ರಾಜಕಾರಣಿಗಳಿಗೆ ಢವ ಢವ

ಹಾವೇರಿ: ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ …

Read More »

‘ಸ್ಕಾಲರ್‌ಷಿಪ್‌ಗೆ ಕನ್ನ’ ಪ್ರಕರಣ: ತನಿಖೆಗೆ ಹಿನ್ನಡೆ

ಹಾವೇರಿ: ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ 2019ರಿಂದ ಇಲ್ಲಿಯವರೆಗೆ ‘ಅಕೌಂಟೆಂಟ್‌ ಜನರಲ್‌ ಆಡಿಟ್‌’ ನಡೆಯದ ಕಾರಣ ‘ಸ್ಕಾಲರ್‌ಶಿಪ್‌ಗೆ ಕನ್ನ’ ಪ್ರಕರಣದ ತನಿಖೆಯ ಮೇಲೆ ಕಾರ್ಮೋಡ ಕವಿದಿದೆ.   ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮತ್ತು ಶೈಕ್ಷಣಿಕ ವಿದ್ಯಾಭ್ಯಾಸ ಸಾಲದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು 2022ರ ಜೂನ್‌ನಲ್ಲಿ ಬೆಳಕಿಗೆ ಬಂದಿತ್ತು. ನಂತರ ಕಾಲೇಜಿನ ಆಂತರಿಕ ತನಿಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ತನಿಖೆ ಆಧರಿಸಿ, ಇಬ್ಬರು ಅಧೀಕ್ಷಕರು ಸೇರಿ ಐವರು …

Read More »

ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. ಸಾಯಂಕಾಲದ ವೇಳೆ ಅವರು ಮಾತನಾಡಿರಬಹುದು ಎಂದು ಲೇವಡಿ ಮಾಡಿದ್ದಾರೆ.   ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ? ಈ ಹಿಂದೆ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುತ್ತೇವೆ ಎಂದು ಮನೆ ಬಾಗಿಲಿಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಗೆ …

Read More »

ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಿದ ಪಂಚಮಸಾಲಿ ಸಮಾಜ

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2A ಬದಲಾಗಿ 2D ಮಿಸಲಾತಿ ನೀಡಿರುವ ಹಿನ್ನಲೆ ನಾಳೆ(ಜ.13) ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಪಂಚಮಸಾಲಿ ಸಮಾಜ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಶಿಗ್ಗಾಂವಿಯ ರಾಣಿ ಚೆನ್ನಮ್ಮ ಸರ್ಕಲ್​ನಿಂದ ಬೆಳಗ್ಗೆ 10 ಗಂಟೆಗೆ ಸಿಎಂ ನಿವಾಸದವರೆಗೂ ಬೃಹತ್ ಪಾದಯಾತ್ರೆ ನಡೆಯಲಿದೆ.   ಪಂಚಮಸಾಲಿ ಸಮಾಜದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ವಿಜಯಾನಂದ ಕಾಶಪ್ಪನವರ, ಅರವಿಂದ ಬೆಲ್ಲದ, ಶಾಸಕಿ ಲಕ್ಷ್ಮಿ …

Read More »

ಹಾವೇರಿ: ಸಾಹಿತ್ಯ ಜಾತ್ರೆಯಲ್ಲಿ ವಸ್ತ್ರ ವೈಭವ, ಕೈಮಗ್ಗದ ವಸ್ತ್ರಗಳಿಗೆ ಬೇಡಿಕೆ

ಹಾವೇರಿ: ಇಳಕಲ್ ಸೀರೆ, ಕೈಮಗ್ಗದ ವಸ್ತ್ರಗಳು, ಕನ್ನಡ ಅಂಗಿಗಳು, ಖಾದಿ ಬಟ್ಟೆಗಳಿಗೆ ಭಾರಿ ಬೇಡಿಕೆ ವ್ಯಕ್ತವಾಯಿತು. ಸಾಹಿತ್ಯ ಜಾತ್ರೆಯ ಕೊನೆಯ ದಿನ ಭಾನುವಾರ ವಸ್ತ್ರ ವೈಭೋಗ ಗರಿಗೆದರಿತ್ತು. ನಗರದ ಹೊರವಲಯದಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆವರಣದ ವಾಣಿಜ್ಯ ಮಳಿಗೆಗಳಲ್ಲಿ ಬಟ್ಟೆ ಮಳಿಗೆಗಳದ್ದೇ ಕಾರುಬಾರು.   ಸೀರೆಗೆ ಮುಗಿಬಿದ್ದ ನಾರಿಯರು: ನೇಕಾರರು ನೇಯ್ದ ಇಳಕಲ್‌ ಸೀರೆಗಳನ್ನು ಕೊಳ್ಳಲು ನೀರೆಯರು ಮುಗಿಬಿದ್ದರು. ಕಸೂತಿ, ಚದುರಂಗ, ರಾಗಾವಳಿ, ಕರಿಚಂದ್ರಕಾಳಿ, ಪ್ಲೇನ್‌ ಮತ್ತು …

Read More »

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ

ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …

Read More »

ನಾನು ಗುರುಗೋವಿಂದ ಭಟ್ಟರ ಮರಿಮೊಮ್ಮಗ ಅಲ್ಲ ಎಂಬುದನ್ನು ನಿರೂಪಿಸಲಿ : ಮಹೇಶ ಜೋಶಿ

ಹಾವೇರಿ: ‘ನಾನು ಗುರುಗೋವಿಂದ ಭಟ್ಟರ ಮರಿ ಮೊಮ್ಮಗ ಎಂದು ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಹೇಳುತ್ತಿಲ್ಲ. ಅನೇಕ ವರ್ಷಗಳಿಂದ ಹೇಳಿಕೊಂಡು ಬಂದಿದ್ದೇನೆ. ನಾನು ಮರಿ ಮೊಮ್ಮಗ ಅಲ್ಲ ಎಂದು ಆರೋಪಿಸುತ್ತಿರುವವರು ಈಗ ಏಕೆ ಪ್ರಶ್ನೆ ಮಾಡುತ್ತಿದ್ದಾರೆ. ದಾಖಲೆಗಳಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಲಿ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಮಾಧ್ಯಮದವರು ಸೋಮವಾರ ಪ್ರಶ್ನಿಸಿದಾಗ, ‘ಪ್ರತಿ ವರ್ಷ ಗುರುಗೋವಿಂದ ಭಟ್ಟರ ಆರಾಧನೆಯನ್ನು ಕಳಸದಲ್ಲಿ ಮಾಡುತ್ತಿದ್ದೇವೆ. ನಾನು …

Read More »