Breaking News
Home / ಜಿಲ್ಲೆ / ಹಾವೇರಿ (page 3)

ಹಾವೇರಿ

ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …

Read More »

ಇದು ಬರೀ ಜೈಲಲ್ಲೋ ಅಣ್ಣ .. ಕೃಷಿ ಜೊತೆ ಮನಪರಿವರ್ತನಾ ಕೇಂದ್ರ

ಹಾವೇರಿ: ಕಾರಾಗೃಹಗಳು ಕೈದಿಗಳನ್ನು ತಿದ್ದುವ ಮನಪರಿವರ್ತನಾ ಕೇಂದ್ರಗಳಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಅಪರಾಧ ಮಾಡುವ ಮನಸ್ಸುಗಳು ಕಡಿಮೆಯಾಗುತ್ತವೆ. ಅಲ್ಲದೆ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತವೆ ಎನ್ನುವ ಮಾತಿದೆ. ಈ ಮಾತಿಗೆ ತಕ್ಕಂತೆ ಇದೆ ಹಾವೇರಿ ಜಿಲ್ಲಾ ಕಾರಾಗೃಹ. ಜಿಲ್ಲಾ ಕೇಂದ್ರದ ಸಮೀಪ ಇರುವ ಕೆರಿಮತ್ತಿಹಳ್ಳಿ ಗ್ರಾಮದ ಬಳಿಯ ಜಿಲ್ಲಾ ಕಾರಾಗೃಹ ಕಳೆದ ಕೆಲವು ವರ್ಷಗಳಿಂದ ತನ್ನದೇ ಆದ ವಿಶೇಷ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿದೆ. ಕಾರಾಗೃಹದಲ್ಲಿ ಶುದ್ಧ ಕುಡಿಯವ ನೀರಿನ ಘಟಕ, ಸ್ವತಂತ್ರ …

Read More »

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು.   2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ …

Read More »

ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ ಬೆಳಗಾವಿ ಸಂಚಾರಿ ಜಾಗೃತ ದಳದ ಸಿಬ್ಬಂದಿ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿ ಅರಣ್ಯ ಸಂಚಾರಿ ಜಾಗೃತ ದಳದ ತಂಡ ಯಶಸ್ವಿಯಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಜ್ಜರಿ, ದೇವರಗುಡ್ಡ, ರಾಣೆಬೆನ್ನೂರಿನ ಮೂವರು ವ್ಯಕ್ತಿಗಳು ಹಾಗೂ ಬ್ಯಾಡಗಿ ತಾಲೂಕಿನ ಬಡಪ್ಪನಹಳ್ಳಿ ಗ್ರಾಮದ ಓರ್ವ ವ್ಯಕ್ತಿ, ಹಾವೇರಿ ತಾಲೂಕಿನ ಬರಡಿ ಗ್ರಾಮದ ಓರ್ವ ವ್ಯಕ್ತಿಯನ್ನು ಕೃಷ್ಣ ಮೃಗ ಚರ್ಮ ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಬಂಧಿಸುವಲ್ಲಿ ಬೆಳಗಾವಿಯ ಅರಣ್ಯ …

Read More »

ಹೈವೇಯಲ್ಲಿ ಹಾಕಿದ್ದ ಅಂಗಡಿ ತೆಗೆಯಿರಿ ಎಂದಿದ್ದಕ್ಕೆ ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ

ಹಾವೇರಿ: ಜನರ ಓಡಾಟಕ್ಕೆ ಅಡೆತಡೆ ಮಾಡದಂತೆ ಹೇಳಿದ್ದಕ್ಕೆ ಕರ್ತವ್ಯನಿರತ ಇಬ್ಬರು ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ನಡೆದಿದೆ. ಬಂಕಾಪುರ ಪೊಲೀಸ್ ಠಾಣೆಯ ಗಂಗಾಧರ್ ಹರಿಜನ ಮತ್ತು ದುಂಡಪ್ಪ ಸಿಬ್ಬಂದಿ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಹಲ್ಲೆ ಮಾಡಿದ ಆರೋಪಿಗಳನ್ನು ಹಾನಗಲ್ ತಾಲೂಕಿನ ಹರವಿ ಗ್ರಾಮದ ಅರ್ಜುನ್ ಮತ್ತು ಶಿವಕುಮಾರ್ ಎಂದು …

Read More »

ಬೈಕ್ ಸಮೇತ ಕೆರೆಗೆ ಬಿದ್ದು ಸವಾರ ಸಾವು

ಹಾವೇರಿ: ತಿರುವೊಂದರಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸವಾರನೊಬ್ಬ ಬೈಕ್​ ಸಮೇತ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾನೆ. ಹಾವೇರಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ. ಬಾಷಾಸಾಬ್​ ಜಿಗಳೂರ (49) ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ಬಾಷಾಸಾಬ್​ ಸವಣೂರು ಪಟ್ಟಣದ ಕಡೆಯಿಂದ ಹಾವೇರಿಯತ್ತ ಸಾಗುತ್ತಿದ್ದಾಗ ಸವಣೂರು ತಾಲೂಕಿನ ಕಲ್ಮಡವು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಲ್ಮಡವು ಗ್ರಾಮದ ಬಳಿ ತಿರುವು ಇದ್ದಿದ್ದರಿಂದ ತಕ್ಷಣಕ್ಕೆ ಬೈಕ್​ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗದೆ ಅದು ಸೀದಾ ರಸ್ತೆ ಪಕ್ಕದ ಕೆರೆಗೆ …

Read More »

ಕಾ ರಾಜಾನನ್ನು ನೋಡಲು ರಾಣೇಬೆನ್ನೂರಿಗೆ ಬಂದ ಹರ್ಷನ ಕುಟುಂಬ

ಹಾವೇರಿ: ಶಿವಮೊಗ್ಗದ ಹಿಂದೂ ಹುಲಿ ಹರ್ಷನ ಕುಟುಂಬವು ಕಾ ರಾಜಾನನ್ನು ನೋಡಲು ರಾಣೇಬೆನ್ನೂರಿಗೆ ಆಗಮಿಸಿದ್ದರು. ಈ ವೇಳೆ ಹರ್ಷನನ್ನೆ ನೋಡಿದಷ್ಟು ಸಂತೋಷವಾಯಿತು ಎಂದು ಸಂತೋಷ ವ್ಯಕ್ತಪಡಿಸಿದರು. 021 ಡಿಸೆಂಬರ್ 4 ರಂದು ವಂದೇ ಮಾತರಂ ಸ್ವಯಂ ಸೇವಾ ಸಂಸ್ಥೆ(ರಿ) ರಾಣೇಬೆನ್ನೂ‌ರ ಇವರ ವತಿಯಿಂದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಒಂದು ಹೋರಿಯನ್ನು ಸುಮಾರು 9 ಲಕ್ಷ ರೂ.ಗೆ ತಂದು ಅದಕ್ಕೆ ರಾಣೇಬೆನ್ನೂರ ಕಾ ರಾಜಾ ಎಂಬ ಹೆಸರನ್ನು ನಾಮಕರಣ ಮಾಡಿದ್ದಾರೆ. ಅದನ್ನು ಕೊಬರಿ …

Read More »

KGF2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

ಹಾವೇರಿ: ಕಳೆದ ಏಪ್ರಿಲ್ 19 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಯುವಕನೊಬ್ಬನ ಮೇಲೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಅಂತೂ ಹೆಡೆಮುರಿಕಟ್ಟಿದ್ದಾರೆ. ಬಂಧಿತನನ್ನು ಶಿಗ್ಗಾವಿ ಧಖನಿ ಓಣಿಯ ಮಂಜುನಾಥ್ ಶಾಂತಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಎಸ್‌ಪಿ ಹನುಮಂತರಾಯ ಈ ಮಾಹಿತಿ ತಿಳಿಸಿದರು. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಹಾಗೂ ಆತನ ನಾಲ್ವರು ಸ್ನೇಹಿತರು ಏ.19 ರಂದು …

Read More »

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ P.D.O.

ಹಾವೇರಿ: ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ. ಪಿಡಿಓ ಸವಿತಾ ಯರೆಸೀಮೆ ಗ್ರಾಮ ಪಂಚಾಯತಿಯಲ್ಲಿಯೇ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾಳೆ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ ಐವತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ಸಿಪಿಐ ಬಸವರಾಜ …

Read More »

ಮತ್ತೊಂದು ಸರ್ಕಾರಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೇಹೊನ್ನತ್ತಿ ಗ್ರಾಮ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಅವರು, ನಿನ್ನೆ ಸೋಂಕಿನ ಪ್ರಕರಣದ ಕಾರಣದಿಂದಾಗಿ ಶಾಲೆಯಲ್ಲಿ ಕೊರೋನಾ ಪರೀಕ್ಷೆಯನ್ನು ಮಾಡಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 11 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯ …

Read More »