ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …
Read More »ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ
ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …
Read More »ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್
ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …
Read More »ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’
ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ವಿಚಾರವನ್ನು ಸಚುವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, …
Read More »ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ
ಬೆಂಗಳೂರು: ಕಾರಿನ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ಡಿವೈಡರ್ ಮೇಲೆ ಹತ್ತಿರುವ ಘಟನೆ ಬೆಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಮೇಕ್ರಿ ಸರ್ಕಲ್ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದ್ದು, ಅವಘಡ ತಪ್ಪಿದಂತಾಗಿದೆ. ಹೊಸ ಕಾರನ್ನು ಓಡಿಸುತ್ತಿದ್ದ ವೇಳೆ ಅಂಡರ್ ಪಾಸ್ನಲ್ಲಿ ಇದ್ದಕ್ಕಿದ್ದಂತೆ ಕಾರಿನ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಮೇಲೆ ಹತ್ತಿದೆ.ಈ ಅವಘಡದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ …
Read More »ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ: ಡಿಕೆ ಬ್ರದರ್ಸ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಅಲ್ಲದೆ 14 ಕಡೆ 140 ಜನರಿಗೆ ತೊಂದರೆ ಕೊಡಲಾಗ್ತಿದೆ. ನಾವು ಯಾವುದಕ್ಕೂ ಜಗ್ಗಲ್ಲ ಅಂತ ಡಿಕೆ ಬ್ರದರ್ಸ್ ಗುಡುಗಿದ್ದಾರೆ. ಸಿಬಿಐ ದಾಳಿ ಬಗ್ಗೆ ಡಿಕೆ ಬ್ರದರ್ಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ …
Read More »ಬೆಳಗಾವಿ ಮಹಾನಗರದಲ್ಲಿ ಬುಧವಾರದಿಂದ ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯ
ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. …
Read More »ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ
ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …
Read More »ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ
ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ …
Read More »
Laxmi News 24×7