https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಬೆಳಗಾವಿಯಲ್ಲಿ ಇನ್ನು ಆರಂಭವಾಗಿಲ್ಲ ಪ್ರವಾಹ ಪರಿಹಾರ ವಿತರಣೆ
ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …
Read More »ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಬಕ್ರಗಳಿಗಾಗಿ ಹುಡುಕಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ.ಶ್ರೀಮಂತರನ್ನ ಟಾರ್ಗೆಟ್ ಮಾಡಿದ್ದ ಇವರು, ಮತ್ತಷ್ಟು ಶ್ರೀಮಂತರಾಗಬಹುದು, ಭೂಮಿ ಖರೀದಿಸಲು ಅನುಕೂಲವಾಗುತ್ತದೆ ಎಂದು ಇನ್ನಿಲ್ಲದ ಆಸೆ …
Read More »ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ
ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ …
Read More »ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.
ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.
Read More »ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ – ಸಚಿವ ರಮೇಶ್ ಜಾರಕಿಹೊಳಿ.
ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ:ಕೆಜಿಎಫ್ ಶಾಸಕಿ ರೂಪಾ ಶಶಿಧರ್
ಕೋಲಾರ : ನಮ್ಮ ಸಮಾಜದಲ್ಲಿ ದೇವಸ್ಥಾನದಲ್ಲಿದೇವರು ಕಾಣದೆ ಇದ್ದರು, ಜನರು ಕೈ ಮುಗಿತಾರೆ. ಆದರೆ, ಹೆಣ್ಣನ್ನ ನೋಡುವ ದೃಷ್ಟಿಯೇ ಬೇರೆಯಿದೆ. ಅದು ಬದಲಾದಲ್ಲಿ ಮಾತ್ರ ಹೆಣ್ಣಿನ ರಕ್ಷಣೆ ಸಾಧ್ಯ ಎಂದು ಕೆಜಿಎಫ್ ಶಾಸಕಿ ರೂಪಾ ಶಶಿಧರ್ ಉತ್ತರ ಪ್ರದೇಶ ಘಟನೆಯನ್ನ ಕಟುವಾಗಿ ಖಂಡಿಸಿದ್ದಾರೆ. ಇನ್ನು ಯುವತಿಯ ಮೇಲೆರೆಗಿ ಮೃಗಗಳಂತೆ ಕೆಲವರು ವರ್ತಿಸಿದರೆ, ಪೊಲೀಸ್ ಅಧಿಕಾರಿಗಳು ರಾತ್ರೋ ರಾತ್ರಿ ಸುಟ್ಟು ಹಾಕಿದ್ದಾರೆ, ಅಲ್ಲಿ ಯಾರೂ ಕೇಳುವವರು ಮಾಡುವವರು ಇಲ್ಲ, ಸ್ವಂತ ತಂದೆ …
Read More »ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ‘ನಗರದ ಟಿಳಕವಾಡಿಯಲ್ಲಿ ಪುನರ್ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು. ‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ …
Read More »ಹುಲ್ಲು ತರಲು ಅಡವಿಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ?
ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಜಿಲ್ಲೆಯ ಜಗಳೂರು ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹುಲ್ಲು ತರಲು ಅಪ್ರಾಪ್ತೆಯನ್ನು ಅಡವಿಗೆ ಕರೆದುಕೊಂಡು ಹೋದ ಆಕೆಯ ಸಂಬಂಧಿಕ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಈ ವಿಷಯ ಮನೆಯಲ್ಲಿ ಹೇಳದಂತೆ ಆರೋಪಿ ಅಪ್ರಾಪ್ತೆಗೆ ಬೆದರಿಕೆ ಸಹ ಒಡ್ಡಿದ್ದಾನೆ ಎಂದು ಹೇಳಲಾಗಿದೆ. ಈ ನಡುವೆ, ಬಾಲಕಿ ಅನಾರೋಗ್ಯದಿಂದ ಬಳಲಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. …
Read More »ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ
ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್ ಇನಾಮದಾರ್, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್ ಬಜಾರ್ ಪೊಲೀಸರು ಅಶೋಕ್ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …
Read More »
Laxmi News 24×7