Breaking News
Home / ಜಿಲ್ಲೆ (page 1016)

ಜಿಲ್ಲೆ

ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರ ವಶಕ್ಕೆ

ಬೆಳಗಾವಿ- ವೀಸಾ ನಿಯಮ ಉಲ್ಲಂಘಿಸಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿ, ಧಾರ್ಮಿಕ ಪ್ರಚಾರ ನಡೆಸಿದ ಆರೋಪ ಮೇಲೆ, ಇಂಡೋನೇಷ್ಯಾದ 10, ದೆಹಲಿಯ ಇಬ್ಬರು ಸೇರಿ 12 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಐವರು ಮಹಿಳೆಯರು ಸೇರಿ , 12 ಜನರು ಪೊಲೀಸ್ ವಶದಲ್ಲಿದ್ದು ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು 12 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೇ ಮಾಳಮಾರುತಿ ಪೋಲೀಸರು ಈ ಹನ್ನೆರಡು ಜನರ ವಿರುದ್ಧ ಎಫ ಐ …

Read More »

ಮುಂಬೈ ಇಂದ ಮೂಡಲಗಿ ತಾಲೂಕಿಗು ಹಬ್ಬಿತು ಕರೋನ ಸೋಂಕು………..

ಮುಂಬೈ ನಿಂದ ಮೂಡಲಗಿ ತಾಲೂಕಿನ ಕಲ್ಲೊಳಿ ಗೆ ಆಗಮಿಸಿದ ಮೂರು ಜನರ ಪೈಕಿ ಒಬ್ಬ ವ್ಯಕ್ತಿಗೆ. ಕರೋನ ಸೋಂಕು ತಟ್ಟಿರುವ ಶಂಕೆ ಇಷ್ಟು ದಿನ ಒಂದೇ ಒಂದು ಪ್ರಕರಣ ಕೂಡ ಇಲ್ಲದ ಮೂಡಲಗಿ ತಾಲೂಕಿಗೆ ಇಂದು ಬಿಗ್ ಶಾಕ್ ಸೋಂಕು ತಟ್ಟಿರುವ ವ್ಯಕ್ತಿಗಳ ವಾಸಿಸುವ 100 ಮೀಟರ್ ಪ್ರದೇಶ ಸೀಲ್ ಡೌನ್ ಮುಂಬೈನಿಂದ ಆಗಮಿಸಿದ ಮೂರು ಜನ ಪಟ್ಟಣದಲ್ಲಿ ಸುತ್ತಾಡಿರುವ ಶಂಕೆ ಮುನ್ನೆಚಚರಿಕೆ ಕ್ರಮ ಕೈಗೊಳ್ಳಲು ಮುಂದಾದ ಪೊಲೀಸ್ ಹಾಗೂ …

Read More »

ಗೋಕಾಕ ನಗರದಲ್ಲಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಆಸ್ಪತ್ರೆಗೆ ಹೋಗುವಾಗ ನಡುದಾರಿಯಲ್ಲಿ ಸಾವು

ಗೋಕಾಕ: ದ್ವಿ ಚಕ್ರವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಿದ್ದು.ಲ. ಮುರಕಿಬಾವಿ (24)ಗಂಭೀರ ಗಾಯಗೊಂಡ ಘಟನೆ ನಡೆದಿದೆ.   ಗೋಕಾಕನಗರದ ಹೆದ್ದಾರಿ ಪ್ರವಾಸಿ ಮಂದಿರ ಬಳಿ ಈ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡ ಯವಕನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ನಡುದಾರಿಯಲ್ಲಿ ಸಾವನ್ನಪಿದ್ದಾರೆ.ಗೋಕಾಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Read More »

ಕೊರೊನಾ ಹಾಟ್‍ಸ್ಪಾಟ್ ಪುಣೆಯಿಂದ ಬಂದು ಕ್ವಾರಂಟೈನ್ ಆಗಲು ನಕಾರ- ಯುವತಿ ರಂಪಾಟ

ಗದಗ: ರಾಜ್ಯದಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಪೈಕಿ ಬಹುಪಾಲು ಅನ್ಯರಾಜ್ಯಗಳದ್ದವೇ ಆಗಿವೆ. ಅದರಲ್ಲೂ ಮಹಾರಾಷ್ಟ್ರದ ಪಾಲು ದೊಡ್ಡದು. ಇಂತಹ ಸಂದರ್ಭದಲ್ಲಿ ದೇಶದ ಕೊರೊನಾ ಹಾಟ್‍ಸ್ಪಾಟ್‍ನಿಂದ ಬಂದ ಯುವತಿ ಕ್ವಾರಂಟೈನ್ ಆಗಲು ನಿರಾಕರಿಸಿದ್ದು, ರಂಪಾಟ ಮಾಡಿದ್ದಾರೆ. ಯುವತಿ ಪುಣೆಯಿಂದ ಗದಗ ರೈಲ್ವೆ ನಿಲ್ದಾಣಕ್ಕೆ ಬಂದು ಇಳಿದಿದ್ದು, ಇಲ್ಲಿ ಕ್ವಾರಂಟೈನ್ ಆಗುವುದಿಲ್ಲ ಎಂದು ರಂಪಾಟ ನಡೆಸಿದ್ದಾರೆ. ನಮ್ಮ ಊರು ಕೊಪ್ಪಳ ಜಿಲ್ಲೆಯ ಗಂಗಾವತಿ. ಅಲ್ಲಿಯೇ ಕ್ವಾರಂಟೈನ್ ಆಗುತ್ತೇನೆ. ನನ್ನನ್ನು ಅಲ್ಲಿಗೆ ಕಳುಹಿಸಿಕೊಡಿ ಎಂದು …

Read More »

ಏರ್ ಲಿಫ್ಟ್‌ನಲ್ಲೂ ಕೇರಳದ ಲಾಬಿ, ವಿಮಾನವಿಲ್ಲದೆ ಲಕ್ಷಾಂತರ ಕನ್ನಡಿಗರು ಕಂಗಾಲು……….

ಮಂಗಳೂರು: ಕೊರೊನಾ ವಿಚಾರದಲ್ಲೂ ಕೇರಳ ಲಾಬಿ ಮಾಡುತ್ತಿದ್ದು, ವಿದೇಶದಲ್ಲಿ ಸಹ ಲಾಬಿ ಮಾಡುತ್ತಿದೆ. ಇದರಿಂದ ನೇರವಾಗಿ ಕರ್ನಾಟಕದಿಂದ ಹೋಗಿ ವಿದೇಶದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಎಫೆಕ್ಟ್ ಆಗುತ್ತಿದೆ. ಗಲ್ಫ್ ರಾಷ್ಟ್ರಗಳಲ್ಲಿ ರಾಜ್ಯದ 5 ಲಕ್ಷ ಕನ್ನಡಿಗರಿದ್ದಾರೆ. ಅದರಲ್ಲೂ ಕರಾವಳಿ ಮೂಲದವರೆ ಹೆಚ್ಚಿದ್ದಾರೆ. ಆದರೆ ಕೇರಳ ಲಾಬಿಯಿಂದ ಅವರು ಇದೀಗ ಅಲ್ಲೇ ಉಳಿದುಕೊಳ್ಳುವಂತಾಗಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಎರ್ ಲಿಫ್ಟ್‍ನಲ್ಲಿ ಕೇರಳ ಸರ್ಕಾರ ಲಾಬಿ ನಡೆಸುತ್ತಿರುವುದರಿಂದ ಕನ್ನಡಿಗರು ಸಂಕಷ್ಟಕ್ಕೀಡಾಗಿದ್ದಾರೆ. …

Read More »

ಶಿವಮೊಗ್ಗಕ್ಕೂ ಪಾದರಾಯನಪುರದ ವೈರಸ್ ಎಂಟ್ರಿ…………

ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ಬೆಂಗಳೂರಿನ ಪಾದರಾಯನಪುರ ಹಾಗೂ ಶಿವಾಜಿನಗರ ಸಹ ಮಲೆನಾಡಿಗೆ ಕಂಟಕವಾಗಿ ಕಾಡುತ್ತಿದೆ. ಪಾದರಾಯನಪುರದಲ್ಲಿ ಗಲಭೆಯಾದಾಗ ಶಿವಮೊಗ್ಗದಿಂದ 22 ಮಂದಿ ಕೆಎಸ್‌ಆರ್‌ಪಿ ಪೊಲೀಸರು ಕರ್ತವ್ಯಕ್ಕೆ ತೆರಳಿದ್ದರು. ಇವರೆಲ್ಲರೂ 4 ದಿನಗಳ ಹಿಂದೆ ಜಿಲ್ಲೆಗೆ ವಾಪಸ್ ಬಂದಿದ್ದರು. ವಾಪಸ್ಸಾದ ಕೆಎಸ್‌ಆರ್‌ಪಿ ಪೊಲೀಸರನ್ನು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ತಪಾಸಣೆ ನಡೆಸಿ ಕ್ವಾರಂಟೈನ್‍ಗೆ ಒಳಪಡಿಸಿತ್ತು. ಇದೀಗ ಅವರಲ್ಲಿ 7 ಮಂದಿ …

Read More »

ರಾಜ್ಯಕ್ಕೆ ಮುಂಬೈ, ದೆಹಲಿಯಿಂದ ಬಂದ ರೈಲುಗಳು……….

ಬೆಂಗಳೂರು: ರಾಜ್ಯಕ್ಕೆ ಇಂದು ಮುಂಬೈ ಮತ್ತು ದೆಹಲಿಯಿಂದ ರೈಲುಗಳು ಆಗಮಿಸಿದ್ದು, ಕರುನಾಡಿನಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಆತಂಕ ಮನೆ ಮಾಡಿದೆ. ಮುಂಬೈ ರೈಲಿನಲ್ಲಿ ಬಂದವರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದು, ಆ ಬಳಿಕ ಮನೆಯಲ್ಲಿ ಏಳು ದಿನ ಹೋಮ್ ಕ್ವಾರಂಟೈನ್ ನಲ್ಲಿರಬೇಕು. ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, ವೃದ್ಧರಿಗೆ ಸಾಂಸ್ಥಿಕ ಕ್ವಾರಂಟೈನ್‍ನಿಂದ ವಿನಾಯ್ತಿ ಸಿಗಲಿದೆ. ಕ್ವಾರಂಟೈನ್ ಅವಧಿಯಲ್ಲಿ ಎಲ್ಲರೂ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕು. ಮುಂಬೈನಿಂದ …

Read More »

ಹೋಟೆಲ್‍ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್

ಹಾಸನ: ಜನರು ಕೊರೊನಾ ಭೀತಿಯಲ್ಲಿರುವಾಗ ಹಾಸನದಲ್ಲಿ ಭಯ ಹುಟ್ಟಿಸುವ ಘಟನೆಯೊಂದು ನಡೆದಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೋಟೆಲ್ ಮಾಲೀಕನ ಮಗನೊಬ್ಬ ಗ್ರಾಹಕರಿಗೆ ನೀಡಲು ಇಟ್ಟಿರುವ ಆಹಾರವನ್ನು ಎಂಜಲು ಮಾಡುತ್ತಿದ್ದಾನೆ ಎಂಬ ಅಡಿಬರಹದ ವಿಡಿಯೋ ಹಾಸನದಲ್ಲಿ ವೈರಲ್ ಆಗಿದೆ. ಓರ್ವ ವ್ಯಕ್ತಿ ಹೋಟೆಲ್ ಒಳಗೆ ನಿಂತುಕೊಂಡು ಗ್ರಾಹಕರಿಗೆ ನೀಡಲು ಪಾತ್ರೆಯೊಳಗೆ ಸಂಗ್ರಹಿಸಿಟ್ಟಿರುವ ಆಹಾರವನ್ನು ಸ್ಟಿಕ್‍ನಿಂದ ಪದೇ ಪದೆ ತಿನ್ನುತ್ತಿದ್ದಾನೆ. ಇದನ್ನು ಅಲ್ಲೇ ಇದ್ದವರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, …

Read More »

ಸರ್ಕಾರಿ ಶಾಲಾ ಮಕ್ಕಳ ಗೋಳು ಕೇಳೋವರು ಯಾರು?……..

ಬೆಂಗಳೂರು: ಕೊರೊನಾ ಲಾಕ್‍ಡೌನ್ ಎಫೆಕ್ಟ್ ಸರ್ಕಾರಿ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಪಾಠ ಕೇಳುವ ಸಮಯದಲ್ಲಿ ಪಾಠದಿಂದ ವಂಚನೆಗೆ ಒಳಗಾಗ್ತಿವೆ. ಖಾಸಗಿ ಶಾಲೆಗಳಿಗೆ ಪ್ರೀತಿ ತೋರಿರುವ ಸರ್ಕಾರ, ಸರ್ಕಾರಿ ಶಾಲೆಗಳನ್ನೆ ಮರೆತಿದೆ. ಮಹಾ ಮಾರಿ ಕೊರೊನಾ ಹೊಡೆತ ಸರ್ಕಾರಿ ಶಾಲಾ ಮಕ್ಕಳಿಗೆ ಎಫೆಕ್ಟ್ ಜೋರಾಗಿಯೇ ಬಿದ್ದಿದೆ. ಮಕ್ಕಳ ಭವಿಷ್ಯದ ಮೇಲೆ ಕರಿನೆರಳು ಮೂಡುವಂತೆ ಮಾಡಿದೆ. ಶೈಕ್ಷಣಿಕ ವರ್ಷ ಪ್ರಾರಂಭ ಮಾಡಿ ಪಾಠ ಕೇಳಬೇಕಿದ್ದ ಮಕ್ಕಳು, ಮನೆಯಲ್ಲಿ ಕುಳಿತುಕೊಳ್ಳುವ ಸ್ಥಿತಿ …

Read More »

ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಚಂದನಾ ಮತ್ತು ಪ್ರಿಯಕರ ದಿನೇಶ್ …

Read More »