ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನಿವಾಸದಲ್ಲಿ ಇಂದು ಕುರುಬ ಸಮಾಜ ನಾಯಕರ ಸಭೆ ನಡೆಯಿತು. ಎಸ್ ಟಿ ಹೋರಾಟ ಕುರಿತು ರೂಪರೇಷೆ ಸಿದ್ದಪಡಿಸುವ ಸಲುವಾಗು ಪೂರ್ವಭಾವಿ ಸಭೆ ಇಂದು ನಡೆಯಿತು. ಸಮಾಜದ ನಾಲ್ಕು ಮಠಾಧೀಶರು ಭಾಗಿಯಾಗಿದ್ದರು. ಸಭೆಯಲ್ಲಿ ಸಚಿವ ಈಶ್ವರಪ್ಪ, ಹೆಚ್ ವಿಶ್ವನಾಥ್, ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾದರು.
Read More »ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ತೇಜಸ್ವಿ ಸೂರ್ಯ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ನ್ಯಾಷನಲ್ ಇನ್ವೆಸ್ಟಿಗೇಶನ್ ಏಜೆನ್ಸಿ (ಎನ್ಐಎ)ಯ ವಿಭಾಗೀಯ ಕಚೇರಿ ಸ್ಥಾಪಿಸಬೇಕು ಎಂದು ಮನವಿ ಸಲ್ಲಿಸಿದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರು ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ. ಎನ್ಐಎ ಇತ್ತೀಚೆಗೆ ನಗರದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಅನೇಕ ಸ್ಲೀಪರ್ ಸೆಲ್ಗಳನ್ನು ಎನ್ಐಎ ವಿಫಲಗೊಳಿಸಿದೆ. ಹೀಗಾಗಿ ಎನ್ಐಎ ವಿಭಾಗೀಯ ಕಚೇರಿ ಬೆಂಗಳೂರಿನಲ್ಲಿ …
Read More »ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.
ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …
Read More »ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ
ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ. ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ …
Read More »ಶಾಸಕ ರಾಮಪ್ಪ ಸೇರಿ 150 ಮಂದಿಗೆ ನೀಡಲು ತಂದಿದ್ದ ನಕಲಿ ಗೌರವ ಡಾಕ್ಟರೇಟ್ ಪದವಿ: ನಕಲಿ ವಿವಿ ಗ್ಯಾಂಗ್ ಅರೆಸ್ಟ್
ಬೆಂಗಳೂರು : ನಕಲಿ ವಿವಿ ಹೆಸರಿನಲ್ಲಿ ಹಣ ಪಡೆದು ಗೌರವ ಡಾಕ್ಟರೇಟ್ ನೀಡುತ್ತಿದ್ದ ತಮಿಳುನಾಡು ಮೂಲದ ಸಂಸ್ಥೆಯೊಂದು ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, ಹರಿಹರದ ಶಾಸಕ ರಾಮಪ್ಪ ಸೇರಿದಂತೆ ಸುಮಾರು 150 ಮಂದಿಗೆ ನಕಲಿ ಗೌರವ ಡಾಕ್ಟರೇಟ್ ಪದವಿ ನೀಡಲು ತಮಿಳುನಾಡು ಮೂಲದ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯದ ಹೆಸರಿನ ಸಂಸ್ಥೆಯೊಂದು ಅದ್ಧೂರಿ ಸಮಾರಂಭವನ್ನು ಆಯೋಜಿಸಿತ್ತು. ಈ ಸುದ್ದಿ ತಿಳಿದ ಡಿಸಿಪಿ ಡಾ.ಎ. ಎನ್. …
Read More »ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ
ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು. ಸುಮಾರು …
Read More »ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ
ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ. ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು …
Read More »ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಶನಿವಾರ ಸದನಕ್ಕೆ ಬಂದಿದ್ದವರಲ್ಲಿ ಆತಂಕ ಸೃಷ್ಟಿಸಿದೆ. ಸದ್ಯ ಶಾಸಕರು ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ನನಗೆ ಕೋವಿಡ್ ರೋಗಲಕ್ಷಣ ಇಲ್ಲರಲ್ಲ. ಆದರೆ ಕೋವಿಡ್ ಟೆಸ್ಟ್ನ ವರದಿ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್ …
Read More »ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ.
ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …
Read More »ಬೆಳಗಾವಿ: ಆರ್ಸಿಯು ಪರೀಕ್ಷೆ ಮುಂದಕ್ಕೆ
ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Read More »
Laxmi News 24×7