Breaking News
Home / ಜಿಲ್ಲೆ (page 1021)

ಜಿಲ್ಲೆ

ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ….

ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ‌. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್‌ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ‌. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …

Read More »

ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….

ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …

Read More »

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ……

ಬೆಳಗಾವಿ – ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಬುಗಿಲೆದ್ದಿದ್ದು, ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ. ಮಾಜಿ ಸಚಿವರಾದ ಉಮೇಶ ಕತ್ತಿ, ಮುರುಗೇಶ ನಿರಾಣಿ, ಬಸವರಾಜ ಪಾಟೀಲ ಯತ್ನಾಳ ಮೊದಲಾದವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಶಾಸಕರು ಈಗಾಗಲೆ 2 ಬಾರಿ ಸಭೆ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಮಟ್ಟಕ್ಕೆ ಭಿನ್ನಮತ ಕಾಣಿಸಿಕೊಂಡಿದ್ದಾರೆ. ಈ ಹಿಂದೆ …

Read More »

‘ಪ್ರತ್ಯೇಕ ಸಭೆ ನಡೆಸಿದ್ದು ನಿಜ’ : ಉಲ್ಟಾ ಹೊಡೆದ ಶಾಸಕ ಯತ್ನಾಳ್…………

ಬೆಂಗಳೂರು, ಮೇ 29- ನಾವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ವಿರುದ್ಧವಾಗಲಿ ಅಥವಾ ಸರ್ಕಾರವನ್ನು ಪತನಗೊಳಿಸಲು ಪ್ರತ್ಯೇಕ ಸಭೆ ನಡೆಸಿಲ್ಲ ಎಂದು ವಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದೇ ದಿನದಲ್ಲೇ ಉಲ್ಟಾ ಹೊಡೆದಿದ್ದಾರೆ. ನಾವೆಲ್ಲರೂ ಪ್ರತ್ಯೇಕ ಸಭೆ ನಡೆಸಿದ್ದು ನಿಜ. ಅಲ್ಲಿ ಏನೇನು ಮಾತುಕತೆ ನಡೆದಿದೆ ಎಂಬುದರ ಬಗ್ಗೆ ಮಾಧ್ಯದವರ ಮುಂದೆ ಬಹಿರಂಗ ಪಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ಈ ಹಿಂದಿಗಿಂತಲೂ …

Read More »

ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ…………

ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಂಧ್ರ …

Read More »

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …

Read More »

ಲಕ್ಷ ದ್ವೀಪದಿಂದ ಹಡಗಿನಲ್ಲಿ ಬಂದ ಮಂಗ್ಳೂರು ಕಾರ್ಮಿಕರು………..

ಮಂಗಳೂರು: ಕಡಲಾಚೆಯಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನ ರಕ್ಷಿಸುವಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಲಕ್ಷ ದ್ವೀಪದಲ್ಲಿ ಸಿಲುಕಿದ್ದ ಮೂರು ಮಹಿಳೆಯರು ಸೇರಿದಂತೆ 19 ಮಂದಿಯನ್ನ ಗುರುವಾರ ಅಮಿನ್ ದೀವಿ ಹೆಸರಿನ ನೌಕೆ ಮುಖಾಂತರ ಮಂಗಳೂರಿಗೆ ಕರೆ ತರಲಾಯಿತು. ಬಳಿಕ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ನೌಕರರು ಬಂದಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಕಾರ್ಮಿಕರ ರಕ್ಷಣೆಗೆ ಮುಗಿಬಿದ್ದಿದ್ದರು. ಸಾಮಾಜಿಕ ಅಂತರ ಮರೆತ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಕಾಂಗ್ರೆಸ್ ಎಂ.ಎಲ್.ಸಿ ಐವಾನ್ …

Read More »

ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಮೇ 17ರಂದು ದೆಹಲಿಯಿಂದ ಬಂದು ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯ ಕೊರೊನಾ ಪರೀಕ್ಷೆಯ ವರದಿ ಬರುವ ಮುನ್ನವೇ ಅಧಿಕಾರಿಗಳು ಆತನನ್ನ ಮನೆಗೆ ಕಳಿಸಿ ಮಹಾ ಎಡವಟ್ಟು ಮಾಡಿದ್ದಾರೆ. ಇದರಿಂದ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಗೆ ಕೊರೊನಾ ನೆಗೆಟಿವ್ ಎಂದು ಅಧಿಕಾರಿಗಳು ಆತನನ್ನ ಮನೆಗೆ ಕಳುಹಿಸಿದ್ದರು. ಆದರೆ ಗುರುವಾರದ ಹೆಲ್ತ್ ಬುಲೆಟಿನ್‍ನಲ್ಲಿ …

Read More »

ಲಾಕ್‍ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆ?………

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಡಲಾಗಿದ್ದ ಲಾಕ್‍ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್‍ಡೌನ್ ಮತ್ತಷ್ಟು ಸಡಿಲಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸುತ್ತಿದ್ದು, ಲಾಕ್‍ಡೌನ್ ಸ್ವರೂಪದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ ಲಾಕ್‍ಡೌನ್ ರಿಲೀಫ್ ಬಗ್ಗೆ ರಾಜ್ಯಗಳ ಅಭಿಪ್ರಾಯ ಪಡೆದಿದ್ದಾರೆ. ಹೀಗಾಗಿ ಜನರಿಗೆ ಜೂನ್ …

Read More »

ಕೊರೋನಾ ಯುದ್ಶದಲ್ಲಿ ಗೆದ್ದು ಗುಣಮುಖರಾಗಿ ಮನೆಗಳಿಗೆ ತೆರಳಿದ ಮುಂಬೈ ಕನ್ನಡಿಗರು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿ ತಮ್ಮ ಮನೆಗಳಿಗೆ ತೆರಳಿದರು.

ಮಂಡ್ಯ ಕೃಷ್ಣರಾಜಪೇಟೆಯ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಗುಣಮುಖರಾಗಿರುವ ಮುಂಬೈ ಕನ್ನಡಿಗರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿಡುಗಡೆ ಪತ್ರವನ್ನು ನೀಡಿ ಅಗತ್ಯ ಆರೋಗ್ಯ ಮುನ್ಸೂಚನೆಯನ್ನು ನೀಡಿ ಶುಭ ಹಾರೈಸಿ ಬೀಳ್ಕೊಟ್ಟರು. ಕಳೆದ 14ದಿನಗಳಿಂದಲೂ ಹೋಂ ಕ್ವಾರಂಟೈನ್ ನಲ್ಲಿದ್ದು ಕೊರೋನಾ ಟೆಸ್ಟಿಂಗ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶದಲ್ಲಿ ಗೆದ್ದು ಬಂದಿರುವ ಮುಂಬೈ ಕನ್ನಡಿಗರಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶುಭ ಹಾರೈಸಿ ಬಿಡುಗಡೆ ಪತ್ರಗಳನ್ನು ನೀಡಿ ಬೀಳ್ಕೊಟ್ಟರು. ಕೊರೋನಾ ಮಹಾಮಾರಿಯನ್ನು …

Read More »