Breaking News
Home / ಜಿಲ್ಲೆ (page 1028)

ಜಿಲ್ಲೆ

ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್‍ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …

Read More »

ಲಾಕ್ ಡೌನ್ ನಿಂದ ಜನರು ಸಂಕಷ್ಟದಲ್ಲಿರು ಕಾರಣ ಮುಸ್ಲಿಮ್ ಬಾಂಧವರು ಈ ಬಾರಿ ಹೊಸ ಬಟ್ಟೆ ಖರೀದಿಗೆ ಮುಂದಾಗಲಿಲ್ಲ ಬದಲಾಗಿ ಅದೇ ಹಣವನ್ನು ಬಡವರಿಗೆ ದಾನ ಮಾಡಲಾಯಿತು.

  ಮುಸ್ಲೀಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ‌(ರಂಝಾನ್) ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೇ ಮನೆಗಳಲ್ಲಿ ನಡೆಸಲಾಯಿತು. ಮನೆಯಲ್ಲೇ ಈದುಲ್ ಫಿತ್ರ್ ನಮಾಝ್ ‌ಆಚರಣೆ. ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ( ರಂಝಾನ್ ) ಹಬ್ಬದ ವಿಶೇಷ ಪ್ರಾರ್ಥನೆ ಯನ್ನು ಲಾಕ್ ಡೌನ್ ಹಿನ್ನಲೆ ಮನೆಗಳಲ್ಲೇ ಆಚರಿಸಲಾಯಿತು. ಈದ್ ನಮಾಜ್ ವಿಶೇಷವಾಗಿ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಆಚರಿಸುವ‌ ಸಂಪ್ರದಾಯವಿದ್ದು, ಲಾಕ್ ಡೌನ್ ಕಾರಣ ಇದಕ್ಕೆ ಅವಕಾಶವಿರಲಿಲ್ಲ. …

Read More »

ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್

ಬೆಂಗಳೂರು: ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಮವಾರ ಒಟ್ಟಾರೆ 93 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಂಜೆಯ ಜಿಲ್ಲಾವಾರು ವಿವರ ಬೆಂಗಳೂರು-2 ಹಾಸನ -1 ಉಡುಪಿ – 16  ಧಾರವಾಡ -1 ಕಲಬುರಗಿ- 2 ದಕ್ಷಿಣ ಕನ್ನಡ -1 ಉತ್ತರ ಕನ್ನಡ -1 https://youtu.be/PoGz3zwQdd8 ಮಧ್ಯಾಹ್ನ ರಾಜ್ಯದಲ್ಲಿ 69 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು, ಸಂಜೆ 24 ಒಟ್ಟು 93 ಕೊರೊನಾ …

Read More »

ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ  ಕ್ವಾರಂಟೈನ್  ನಿವಾಸಿಗಳ ಭೇಟಿಯಾಗಿ  ಯೋಗಕ್ಷೇಮ ವಿಚಾರಿಸಿದರು.

ಯಮಕನಮರಡಿ ಕ್ಷೇತ್ರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ  ಕ್ವಾರಂಟೈನ್  ನಿವಾಸಿಗಳ ಭೇಟಿಯಾಗಿ  ಯೋಗಕ್ಷೇಮ ವಿಚಾರಿಸಿದರು. ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಾಸಕರ  ಆಲ್ದಾಳ್ ಗೆಸ್ಟ್ ಹೌಸ್ ಸೇರಿದಂತೆ 10 ರಿಂದ 14 ಸ್ಥಳಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದೆ.  ಮಹಾರಾಷ್ಟ್ರ ಹಾಗೂ ಬೇರೆ ರಾಜ್ಯ ದಿಂದ ಬಂದ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಒದಗಿಸಲಾಗಿದೆ. ಕಳೆದ 9 …

Read More »

ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷ………

ಬೆಳಗಾವಿ : ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದರಿಂದ ಜನರು ಆಂತಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಮರಿ ತಾಯಿ ಹುಡುಕಾಟದಲ್ಲಿದ್ದಾರೆ. ಬೆಳಿಗ್ಗೆ ಯುವಕರು ಶಿವಗೊಂಡ ಅಂಗಡಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಬಳಿಕ 2 ಮರಿಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ ಹನುಮಂತ ಹನ್ನಮಣ್ಣವರ ಮೊಸಳೆ …

Read More »

ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವುದಾಗಿ ಭರವಸೆ

ಅಥಣಿ: ಶಾಸಕ  ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ  ಸಚಿವ ಸ್ಥಾನ ನೀಡುವ  ಆಲೋಚನೆ ಇಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಪ್ರತಿಕ್ರಿಯಿಸಿದ್ದಾರೆ. ಅಥಣಿ ತಾಲೂಕಿನ ನೀರಾವರಿ ಕಾಮಗಾರಿ ಪರಿಶೀಲನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸದ್ಯದಲ್ಲಿ ಇಲ್ಲ. ನಾವು ಅಥಣಿ ತಾಲೂಕು ನೀರಾವರಿ ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಅಂತಾ ಸಮಜಾಯಿಷಿ ನೀಡಿ ಜಾರಿಕೊಂಡರು. ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ …

Read More »

ಬ್ರೇಕಿಂಗ್ : ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನಾ ಪಾಸಿಟಿವ್, 2158 ಕ್ಕೇರಿದ ಸೋಂಕಿತರ ಸಂಖ್ಯೆ..!

ಬೆಂಗಳೂರು, ಮೇ 25- ನಿನ್ನೆ ಭಾನುವಾರ ಸಂಪೂರ್ಣ ಲಾಕ್‍ಡೌನ್ ಮಾಡಿದ ಪರಿಣಾಮ ಕೊರೊನಾ ಸೋಂಕಿತರ ಪ್ರಮಾಣ ತಗ್ಗಿದೆ. ಆದರೆ, ಇದುವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು 69 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.ಇಂದು ಒಂದೇ ದಿನ 26 ಮಂದಿ ರೋಗದಿಂದ ಗುಣಮುಖವಾಗುವುದರ …

Read More »

ಕರ್ನಾಟಕದಿಂದ ತಮ್ಮ ರಾಜ್ಯಗಳಿಗೆ ತೆರಳಿದ 1.50 ಲಕ್ಷಕ್ಕೂ ಹೆಚ್ಚು ವಲಸಿಗರು..!

ಬೆಂಗಳೂರು, ಮೇ 25- ರಾಜ್ಯದ ನಾನಾ ಭಾಗಗಳಿಂದ ಶ್ರಮಿಕ್ ರೈಲಿನ ಮೂಲಕ ಸುಮಾರು 1.50 ಲಕ್ಷ ವಲಸಿಗರು ತಮ್ಮೂರಿಗೆ ಸಂತಸದಿಂದ ತೆರಳಿದ್ದಾರೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ಸುಮಾರು 150 ರೈಲುಗಳು ಬಿಹಾರ, ಜಾರ್ಖಂಡ್, ಒಡಿಸ್ಸಾ, ನವದೆಹಲಿ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ಭಾಗಗಳಿಗೆ ವಲಸಿಗರನ್ನು ಸುರಕ್ಷಿತವಾಗಿ ತಲುಪಿಸಿದೆ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಅವರಿಗೆ ಕುಡಿಯುವ ನೀರಿನ ಬಾಟಲ್, ಹಣ್ಣು, …

Read More »

ಒತ್ತಡಕ್ಕೆ ಮಣಿದ ಬಿಎಂಟಿಸಿ, ಪಾಸ್ ದರ ಪರಿಷ್ಕರಣೆ : ಇಲ್ಲಿದೆ ಹೊಸ ದರಗಳ ಪಟ್ಟಿ…

ಬೆಂಗಳೂರು, ಮೇ 25- ಸಾರ್ವಜನಿಕರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೈನಂದಿನ ಪಾಸ್ ದರವನ್ನು ಪರಿಷ್ಕರಣೆ ಮಾಡಿದೆ. 70ರೂ.ಗಳ ದಿನದ ಪಾಸ್ ದರವನ್ನು 50ರೂ.ಗೆ ಇಳಿಕೆ ಮಾಡಿದೆ. ಅದೇ ರೀತಿ ಹೊಸದಾಗಿ 30ರೂ., 20ರೂ., 15ರೂ., 10ರೂ., 5ರೂ.ಗಳ ಹೊಸ ಪಾಸ್‍ಗಳನ್ನು ಬಿಡುಗಡೆ ಮಾಡಿದ್ದು, ಟಿಕೆಟ್ ಬದಲಾಗಿ ಇವುಗಳನ್ನು ನೀಡಲು ನಿರ್ಧರಿಸಿದೆ. ಈವರೆಗೆ ದಿನದ ಪಾಸ್‍ಅನ್ನು 70ರೂ.ಗೆ ನೀಡಲಾಗಿತ್ತು. ಕೊರೊನಾ ಸಾಂಕ್ರಾಮಿಕ ಭೀತಿ ಹಿನ್ನೆಲೆಯಲ್ಲಿ …

Read More »

ವೆಚ್ಚಕ್ಕೆ ಬ್ರೇಕ್ ಹಾಕ್ಳು ಕೆಲ ಇಲಾಖೆಗಳನ್ನು ವಿಲೀನನಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಮೇ 25- ಲಾಕ್‍ಡೌನ್ ಹಿನ್ನೆಲೆ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು, ರಾಜ್ಯ ಸರ್ಕಾರ ವೆಚ್ಚ ಕಡಿತದ ಮೊರೆ ಹೋಗಿದೆ. ಸರ್ಕಾರ ಕೆಲ ಇಲಾಖೆಗಳನ್ನು ವಿಲೀನ ಮಾಡಲು ಚಿಂತನೆ ನಡೆಸಿದೆ. ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆ, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಇಲಾಖೆ, ಸಹಕಾರಿ ಲೆಕ್ಕ ಪರಿಶೀಲನಾ ಇಲಾಖೆ ಮತ್ತು ಲೆಕ್ಕ ಪತ್ರ ಇಲಾಖೆ ಸೇರಿದಂತೆ ಇಲಾಖೆಗಳನ್ನು ವಿಲೀನ ಮಾಡಲು …

Read More »