Breaking News
Home / ಜಿಲ್ಲೆ (page 1031)

ಜಿಲ್ಲೆ

ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೆಬಲ್ ಕುಡಿದ ಅಮಲಿನಲ್ಲಿ ತಹಸಿಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾನೆ.

    ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ. ಕಾಗವಾಡ ತಹಶಿಲ್ದಾರರ ಪ್ರಮೀಳಾ ದೇಶಪಾಂಡೆ ಹಾಗೂ ಕಾರು ಚಾಲನೆ ಮಾಡುತ್ತಿದ್ದ ಅವರ ಪತಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕೋಡಿಯಿಂದ ತಮ್ಮ ಖಾಸಗಿ ವಾಹನದಲ್ಲಿ ಕರ್ತವ್ಯಕ್ಕೆ ಕಾಗವಾಡಕ್ಕೆ ಹೋಗುವಾಗ ಚಿಕ್ಕೋಡಿ ತಾಲುಕಿನ ಮಾಂಜರಿ ಗ್ರಾಮದ ಬಳಿ ಪೊಲೀಸ್ ಕಾನ್ ಸ್ಟೆಬಲ್ ಬೈಕ್  ತಹಶಿಲ್ದಾರರ ವಾಹನಕ್ಕೆ ಡಿಕ್ಕಿ ಹೊಡೆದಿದೆ . ತಹಶಿಲ್ದಾರ ಪ್ರಮೀಳಾ ದೇಶಪಾಂಡೆ ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಪೊಲೀಸ್ …

Read More »

ಇಂದು ಪತ್ತೆಯಾದ 97 ಮಂದಿ ಸೋಂಕಿತರ ವಿವರ ಇಲ್ಲಿದೆ.

ಬೆಂಗಳೂರು: ಇಂದು ರಾಜ್ಯದಲ್ಲಿ 97 ಮಂದಿಗೆ ಕೊರೊನಾ ದೃಢವಾಗಿದ್ದು, ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ. ಹಾಸನ ಮತ್ತು ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದು ಪತ್ತೆಯಾದ 97 ಮಂದಿ ಸೋಂಕಿತರ ವಿವರ ಇಲ್ಲಿದೆ. ಸೋಂಕಿತರ ವಿವರ: 1. ರೋಗಿ-1960: ಚಿಕ್ಕಬಳ್ಳಾಪುರದ 32 ವರ್ಷದ ಪುರುಷ. ಮಹಾರಾಷ್ಟ್ರದಿಂದ ವಾಪಸ್ಸಾಗಿರುವ ಹಿನ್ನೆಲೆ 2. ರೋಗಿ-1961: ಉಡುಪಿಯ 35 ವರ್ಷದ ಮಹಿಳೆ. ಮಹಾರಾಷ್ಟ್ರದಿಂದ ವಾಪಸ್ಸಾಗಿರುವ ಹಿನ್ನೆಲೆ 3. ರೋಗಿ-1962: ದಾವಣಗೆರೆಯ 60 …

Read More »

ಕೊರೊನಾ ಕರ್ಫ್ಯೂ ನಡುವೆ ಗದಗನಲ್ಲಿ 50 ಜೋಡಿ ಸರಳ ವಿವಾಹ………….

ಗದಗ: ಕೊರೊನಾ ಲಾಕ್‍ಡೌನ್ ಮಧ್ಯೆ ಗದಗನಲ್ಲಿ ಇಂದು ಸುಮಾರು 50 ಜೋಡಿಗಳು ವಿವಾಹ ಮಾಡಿಕೊಂಡಿದ್ದು, ಸರಳ ವಿವಾಹದಲ್ಲಿ ಪೊಲೀಸರು ಸಹ ಭಾಗವಹಿಸಿ ಹಾರೈಸಿದ್ದಾರೆ. ಒಂದೆಡೆ ಲಾಕ್‍ಡೌನ್ ಕರ್ಫ್ಯೂ, ಮತ್ತೊಂದೆಡೆ ಸಾಲು ಸಾಲು ವಿವಾಹಗಳು ನಡೆಯುತ್ತಿವೆ. ಶುಭ ಭಾನುವಾರ ಇರುವುದರಿಂದ ಜಿಲ್ಲೆಯಲ್ಲಿ ಇಂದು ಸುಮಾರು 50 ಜೋಡಿ ಸರಳ ವಿವಾಹ ನಡೆದಿವೆ. ವಿವಾಹ ನಡೆಯುವ ಹಳ್ಳಿ ಹಳ್ಳಿಗಳಲ್ಲಿ ಪೊಲೀಸರೇ ಮುಂದೆ ನಿಂತು ಸರಳವಾಗಿ ನಡೆಯಲು ಸಹಕಾರ ನೀಡಿದ್ದಾರೆ. ನಗರ ಹಾಗೂ ತಾಲೂಕಿನ …

Read More »

ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ:ಘಟಪ್ರಭಾ

ಘಟಪ್ರಭಾ : ಪಟ್ಟಣದಲ್ಲಿ ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ ಘಟಪ್ರಭಾ-ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶಿಸಿದಂತೆ ಇಂದು ಕರ್ಪ್ಯೂಗೆ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ವ್ಯಾಪಾರಸ್ಥರಿಂದ ಮತ್ತು ಸಾರ್ವಜನಿಕರಿಂದ ಉತ್ತಮ ಸಹಕಾರ ನೀಡಿದ್ದು ಸಂಪೂರ್ಣ ನಿನ್ನೆಯಿಂದಲೇ ಸ್ತಬ್ಧವಾಗಿದೆ. ಪಟ್ಟಣದಲ್ಲಿ ತುರ್ತು ಸೇವೆ ಇರುವಂತವರು ಹಾಗೂ ದ್ವಿಚಕ್ರ ವಾಹನಗಳು ಮೂಲಕ ಕಂಡು ಬಂದರೆ ಉಳಿದೆಲ್ಲಾ ಪೂರ್ಣ ಸ್ತಬ್ಧವಾಗಿದೆ.ಅಗತ್ಯ ಸೇವೆಗೆಂದು ಆಸ್ಪತ್ರೆ ಮತ್ತು ಔಷಧ ಅಂಗಡಿಗಳು ಹೊರತು ಪಡಿಸಿ ಉಳಿದ ಎಲ್ಲವೂ …

Read More »

ಗೋಕಾಕ್ : ಕ್ವಾರಂಟೈನಲ್ಲಿದ್ದ ಮಹಿಳೆ ಪರಾರಿ, ಜನರಲ್ಲಿ ಆತಂಕ

ಗೋಕಾಕ : ಗೋಕಾಕನಗರದ ಹಾಸ್ಟೇಲೊಂದರಲ್ಲಿ ಕ್ವಾರಂಟನ್‍ನಲ್ಲಿದ್ದ ಮಹಿಳೆಯೊರ್ವಳು ಪರಾರಿಯಾಗಿದ್ದ ಘಟನೆ ಶನಿವಾರದಂದು ಸಂಜೆ ಜರುಗಿದೆ. ಮಹಾರಾಷ್ಟ್ರದ ಗಡಹಿಂಗ್ಲಜ್‍ದ ನೂಲಿ ಗ್ರಾಮದ ಮಹಿಳೆಯು ತನ್ನ ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ಕಳೆದ 4 ದಿನಗಳ ಹಿಂದೆ ಗೋಕಾಕ ತಾಲೂಕಿನ ಪಂಜಾನಟ್ಟಿ ಗ್ರಾಮದ ತವರು ಮನೆಗೆ ಬಂದಿದ್ದಳು. ಮಹಿಳೆಯು ಮಹಾರಾಷ್ಟ್ರ ರಾಜ್ಯದಿಂದ ಬಂದಿದ್ದಾಳೆಂದು ಗ್ರಾಮಸ್ಥರು ಪೋಲೀಸರಿಗೆ ತಿಳಿಸಿ ಅವರ ಸಹಾಯದಿಂದ ನಗರದ ಬಿಸಿಎಮ್ ಹಾಸ್ಟೇಲ್‍ನಲ್ಲಿ ಕ್ವಾರಂಟನ್‍ನಲ್ಲಿ ಇರಿಸಿದ್ದರು. ಆದರೆ ಮಹಿಳೆಯು ಫೇರೋಲ್ ಮೇಲೆ …

Read More »

ಟಿಕ್‍ಟಾಕ್ ಬ್ಯಾನ್ ಮಾಡಿದ್ರೆ ಜನರ ಮನಸ್ಥಿತಿ ಬದಲಾಗಲ್ಲ: ಸಂಯುಕ್ತಾ ಹೆಗ್ಡೆ

ಬೆಂಗಳೂರು: ಟಿಕ್‍ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ. ಸ್ವದೇಶಿ ವಸ್ತುಗಳನ್ನು ಬಳಸಿ ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಿ ಎಂಬ ಕೂಗು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕೇಳಿಬರುತ್ತಿದೆ. ಹೀಗಾಗಿ ಟಿಕ್‍ಟಾಕ್ ಆ್ಯಪ್ ಚೀನಾದ ದೇಶದ್ದು ಎಂಬ ಕಾರಣಕ್ಕೆ ಅದನ್ನು ಭಾರತದಲ್ಲಿ ಬ್ಯಾನ್ ಮಾಡಿ ಎಂದು ಕೆಲವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಈಗ ಪರ-ವಿರೋಧ ಚರ್ಚೆಗಳು ಜೋರಾಗಿ …

Read More »

ನಟ ಧ್ರುವ ಸರ್ಜಾರ ಡೈಲಾಗ್ ಮೆಮೊರಿ ಪವರ್‌ಗೊಂದು ಸಲಾಂ: ಹರಿಪ್ರಿಯಾ

ಬೆಂಗಳೂರು: ನಟ ಧ್ರುವ ಸರ್ಜಾರ ಡೈಲಾಗ್ ಮೆಮೊರಿ ಪವರ್‌ಗೊಂದು ಸಲಾಂ ಎಂದು ನಟಿ ಹರಿಪ್ರಿಯಾ ಅವರು ಹೇಳಿದ್ದಾರೆ. ಲಾಕ್‍ಡೌನ್‍ನಿಂದ ಸಿನಿಮಾ ಶೂಟಿಂಗ್ ಇಲ್ಲದೇ ಮನೆಯಲ್ಲೇ ಕುಳಿತಿರುವ ಹರಿಪ್ರಿಯಾ ಅವರು, ತಮ್ಮ ಬ್ಲಾಗ್‍ನಲ್ಲಿ ಕಥೆಗಳನ್ನು ಅವರ ಅನುಭವಗಳನ್ನು ಬರೆಯುತ್ತಿರುತ್ತಾರೆ. ಹೀಗೆ ಹರಿಪ್ರಿಯಾ ತಮ್ಮ ಬ್ಲಾಗ್‍ನಲ್ಲಿ ನಟ ಧ್ರುವ ಸರ್ಜಾ ಅವರ ಬಗ್ಗೆ ಬರೆದಿದ್ದು, ಧ್ರುವ ಸಿಂಪಲ್ ಹುಡುಗ ಎಂದು ಹಾಡಿಹೊಗಳಿದ್ದಾರೆ. ಜೊತೆಗೆ ಲಾಕ್‍ಡೌನ್ ನಡುವೆ ಧ್ರುವ ಸರ್ಜಾಗೆ ಕರೆ ಮಾಡಿ ಮಾತನಾಡಿರುವ …

Read More »

ಹಾಸನ:ಪೊಲೀಸ್ ಪೇದೆ ಸೇರಿದಂತೆ ಒಟ್ಟು 14 ಜನರಿಗೆ ಕೊರೊನಾ ಪಾಸಿಟಿವ್

ಹಾಸನ: ಇಂದು ಜಿಲ್ಲೆಯಲ್ಲಿ ಪೊಲೀಸ್ ಪೇದೆ ಸೇರಿದಂತೆ ಒಟ್ಟು 14 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 99ಕ್ಕೆ ಏರಿಕೆ ಕಂಡಿದೆ. ಪೊಲೀಸ್ ಪೇದೆ ಮತ್ತು ಅರಳಿಕಟ್ಟೆ ಪಕ್ಕದ ರಸ್ತೆಯ ನಿವಾಸಿ ಸೇರಿದಂತೆ ಹಾಸನದಲ್ಲಿಂದು ಮತ್ತೆ 14 ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಹಾಸನ ನಗರದ ಸತ್ಯವಂಗಲ ಹಾಗೂ ಉತ್ತರ ಬಡಾವಣೆಯ ಒಂದು ರಸ್ತೆ ಸೀಲ್‍ಡೌನ್ ಮಾಡಲಾಗಿದೆ. ಕೊರೊನಾ ದೃಢಪಟ್ಟಿರುವ ಪೇದೆ ಹಾಸನ ನಗರದ ಪೊಲೀಸ್ …

Read More »

ಭಾನುವಾರ ಲಾಕ್‍ಡೌನ್ ಜಾರಿಯಲ್ಲಿದ್ದರೂ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ,ಬೇಸತ್ತ ಪೊಲೀಸರ ಲಾಠಿ ಚಾರ್ಜ್

ರಾಯಚೂರು: ಭಾನುವಾರ ಲಾಕ್‍ಡೌನ್ ಜಾರಿಯಲ್ಲಿದ್ದರೂ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಇದರಿಂದ ಬೇಸತ್ತ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ತಿಂಗಳ ಅಂತ್ಯದ ವರೆಗೆ ಪ್ರತಿ ಭಾನುವಾರ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಜನ ಮಾತ್ರ ಇದನ್ನು ಪಾಲಿಸುತ್ತಿಲ್ಲ. ಹೀಗೆ ನಗರದಲ್ಲಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ರಾಜ್ಯದ ಬಹುತೇಕ ಕಡೆ ಲಾಕ್‍ಡೌನ್ ಉಲ್ಲಂಘಿಸಲಾಗುತ್ತಿದ್ದು, ಜನ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದಾರೆ. ರಾಯಚೂರಿನಲ್ಲಿ ಸಹ ಇಂದು ಬೈಕ್ ಸಂಚಾರ ಹೆಚ್ಚಾಗಿತ್ತು. ಹೀಗಾಗಿ ಪೊಲೀಸರು …

Read More »

ಕಾರ್ಮಿಕರನ್ನು ಹೊತ್ತು ಬೆಂಗಳೂರಿನಿಂದ ಹೊರಟ ರೈಲು ಮಾರ್ಗ ಮಧ್ಯೆ ದಾರಿ ತಪ್ಪಿದೆ.

ಬೆಂಗಳೂರು: 1,450 ಪ್ರವಾಸಿ ಕಾರ್ಮಿಕರನ್ನು ಹೊತ್ತು ಬೆಂಗಳೂರಿನಿಂದ ಹೊರಟ ರೈಲು ಮಾರ್ಗ ಮಧ್ಯೆ ದಾರಿ ತಪ್ಪಿ ಘಾಜಿಯಾಬಾದ್ ತಲುಪಿದೆ. ಗುರುವಾರ ಸಂಜೆ ಬೆಂಗಳೂರಿನ ಚಿಕ್ಕಬಾಣವಾರ ಸ್ಟೇಶನ್ ನಿಂದ ಹೊರಟಿದ್ದ ರೈಲು ಉತ್ತರ ಪ್ರದೇಶದ ಬಸ್ತಿ ತಲುಪಬೇಕಿತ್ತು. 20 ಗಂಟೆಗೂ ಅಧಿಕ ಸಮಯದವರೆಗೆ ಪ್ರವಾಸಿ ಕಾರ್ಮಿಕರು ಊಟ ಮಾಡಿಲ್ಲ. ಇನ್ನು ಹಲವರಿಗೆ ತಾವು ಊರು ಸೇರುತ್ತೇವೆ ಎಂಬ ನಂಬಿಕೆ ಇಲ್ಲ ಅನ್ನೋ ಅನುಮಾನ ಮೂಡಿದೆ. ಗುರುವಾರ ಸಂಜೆ 6.45ಕ್ಕೆ ಚಿಕ್ಕಬಾಣವಾರದಿಂದ ಈ …

Read More »