Breaking News

ಜಿಲ್ಲೆ

4 ಕೋಟಿ ಮೌಲ್ಯದ ಗಾಂಜಾ ವಶ, ಸಹಶಿಕ್ಷಕ ಸೇರಿ ಐವರ ಸೆರೆ..!

ಚಿತ್ರದುರ್ಗ  : ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಜಿ.ರಾಧಿಕಾ ತಿಳಿಸಿದರು. ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿಯ ರುದ್ರೇಶ(45), ಮಹದೇವಪುರ ಗ್ರಾಮದ ಸಮಂತಗೌಡ(42), ಭೂ ಮಾಲೀಕ ಸಹ ಶಿಕ್ಷಕ ವೈ.ಜಂಬುನಾಥ(50), ಹೊಟೇಲ್ ಮಾಲೀಕ ಡಿ.ಬಿ.ಮಂಜುನಾಥ(45) ಹಾಗೂ ಡಿ.ವೈ ಮಂಜುನಾಥ(48) ಇವರುಗಳನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮೊಳಕಾಲ್ಮೂರು ತಾಲ್ಲೂಕು ವಡೇರಹಳ್ಳಿ ಗ್ರಾಮದ ಜಮೀನಿನಲ್ಲಿ ಹೆಚ್ಚಿನ …

Read More »

ಆಸ್ತಿ ಹಕ್ಕು ನೀಡಲು ‘ಸ್ವಾಮಿತ್ವ’: ಗಡಿ, ವಿಸ್ತೀರ್ಣ, ಇತರ ದಾಖಲೆ ತಯಾರಿಗೆ ಯೋಜನೆ

ಬೆಳಗಾವಿ: ಕೇಂದ್ರ ಸರ್ಕಾರದ ‘ಸ್ವಾಮಿತ್ವ’ (ಸುಧಾರಿತ ತಂತ್ರಜ್ಞಾನ ಬಳಕೆ ಮೂಲಕ ಗ್ರಾಮಗಳ ಸಮೀಕ್ಷೆ ಹಾಗೂ ಮ್ಯಾಪಿಂಗ್) ಯೋಜನೆಗೆ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, ಅನುಷ್ಠಾನಕ್ಕೆ ಚಾಲನೆ ದೊರೆತಿದೆ. ಈ ತಿಂಗಳಲ್ಲಿ ಎಲ್ಲ 14 ತಾಲ್ಲೂಕುಗಳಲ್ಲೂ ತಲಾ 8ರಂತೆ 112 ಗ್ರಾಮ ಪಂಚಾಯಿತಿಗಳ 216 ಗ್ರಾಮಗಳಲ್ಲಿ ಯೋಜನೆ ನಡೆಯಲಿದೆ. ಇವುಗಳಲ್ಲಿ ಪೂರ್ಣಗೊಂಡ ನಂತರ ಇತರ ಪಂಚಾಯಿತಿಗಳ ಮಟ್ಟದಲ್ಲಿ ಆಸ್ತಿಗಳ ಮಾರ್ಕಿಂಗ್‌ ಆರಂಭವಾಗಲಿದೆ. 88 ಮಂದಿ ಸರ್ಕಾರಿ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಮಾರ್ಕಿಂಗ್‌ ಬಳಿಕ ಡ್ರೋನ್‌ ಆಧಾರಿತ …

Read More »

ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ

ಬೆಳಗಾವಿ : ಕನಾ೯ಟಕ  ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ  ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು   ಜನಸಾಮಾನ್ಯರಿಗೆ  ಬೀದಿ ನಾಟಕದ   ಮೂಲಕ  ತಿಳುವಳಿಕೆ  ಕೊಟ್ಟು  ಸಕಾ೯ರ  ಮತ್ತು ಇಲಾಖೆಯ  ನಡುವೀನ  ಕೊಂಡಿಗಳಂತ್ತೆ  ಕೆಲಸವನ್ನು ಕಳೆದ  ಸುಮಾರು  40 ಕ್ಕೂ  ಹೆಚ್ಚು ವಷ೯ಗಳಿಂದ  ಕಾಯ೯ಕ್ರಮಗಳನ್ನು  ಮಾಡಿಕೊಂಡು …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ ಫ್ಲ್ಯಾಟ್ ಇತ್ತು. ಇದೀಗ ಆ ಫ್ಲ್ಯಾಟನ್ನು ನಟಿ …

Read More »

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್‌ ಮನೋಜ್‌, ಸಂತೋಷ್‌ಕುಮಾರ್‌, ಲಿಯಾಖತ್‌ ಮತ್ತು ರೆಹಮಾನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …

Read More »

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …

Read More »

ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್

ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …

Read More »

ಮನೆಯ ಹಿತ್ತಲಲ್ಲೇ ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿಗಳು: ಓರ್ವನ ಬಂಧನ

ಮಂಡ್ಯ: ತಮ್ಮ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ನಾಟನಹಳ್ಳಿಯ ಜೇಟ್ ಕುಂಟಣ್ಣನ ಬೋರೇಗೌಡರ ಮಗ ಮಂಜೇಗೌಡ(45) ಬಂಧಿತ ಆರೋಪಿಯಾಗಿದ್ದು ಇದೇ ಗ್ರಾಮದ ಮತ್ತೊಬ್ಬ ಆರೋಪಿ ರಾಜೇಗೌಡ ಬಿನ್ ಲೇಟ್ ಈರೇಗೌಡ(58) ತಲೆ ಮರೆಸಿಕೊಂಡಿದ್ದಾನೆ. ಘಟನೆಯ ವಿವರ: ಆರೋಪಿಗಳಾದ ಮಂಜೇಗೌಡ ಮತ್ತು ರಾಜೇಗೌಡ ಅವರು ತಮ್ಮ ವಾಸದ ಮನೆಯ …

Read More »

ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು …

Read More »