Home / ಜಿಲ್ಲೆ (page 1048)

ಜಿಲ್ಲೆ

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, …

Read More »

ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ

ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …

Read More »

ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ

ಚಿಕ್ಕಮಗಳೂರು: ಫೇಸ್‍ಬುಕ್ ಲೈವ್ ಮೂಲಕ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪಾಠ ಮಾಡುತ್ತಿರೋ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ ಆಗಿದ್ದಾರೆ. ದತ್ತ ಅವರಿಗೆ ಪತ್ರ ಬರೆಯುವ ಮೂಲಕ ಅವರ ಸೇವೆಗೆ ಧನ್ಯವಾದ ತಿಳಿಸಿದ್ದಾರೆ. ವೃತ್ತಿ ಹಾಗೂ ಮಕ್ಕಳ ಮೇಲಿರುವ ನಿಮ್ಮ ಪ್ರೀತಿಗೆ ನನ್ನದೊಂದು ಸಲಾಂ ಎಂದು ಪತ್ರದಲ್ಲಿ ಬರೆದಿದ್ದಾರೆ. ದತ್ತ ಮೇಷ್ಟ್ರು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪ್ರತಿ ದಿನ ಸಂಜೆ 7.30 ರಿಂದ …

Read More »

ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಬಿಗ್ ಶಾಕ್- ಶಿವಾಜಿನಗರದಲ್ಲಿ ಮತ್ತೆ 14 ಮಂದಿಗೆ ಕೊರೊನಾ……….

ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. …

Read More »

ಕೊರೊನಾ ಸೋಂಕಿತ ಕೋಲಾರದಿಂದ ಎಸ್ಕೇಪ್, ಬೆಂಗಳೂರಲ್ಲಿ ಪ್ರತ್ಯಕ್ಷ………..

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು ನಗರಗಳ ನಿದ್ದೆಗೆಡಿಸಿದೆ. ಯಾಕೆಂದರೆ ಸೋಂಕಿತನೊಬ್ಬ ಎಸ್ಕೇಪ್ ಆಗಿದ್ದು, ಎಲ್ಲರ ಕಣ್ಣುತಪ್ಪಿಸಿ ಬೆಂಗಳೂರಿಗೆ ಬಂದುಬಿಟ್ಟಿದ್ದ. ಕೊನೆಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸಿ ಎಸ್ಕೇಪ್ ಆಗಿದ್ದ ಸೋಂಕಿತನ್ನು ಲಾಕ್ ಮಾಡಿ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಐಸೋಲೇಶನ್ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ವಾಸವಿದ್ದ ಮಂಡ್ಯ ಮೂಲದ ಕೋರ್ಟ್ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡುಬಂದಿತ್ತು. ಗಂಟಲು …

Read More »

ಸರ್ಕಾರದ ಮುಂದೆ ಹೊಸ ಬೇಡಿಕೆಗಳನ್ನಿಟ್ಟ ಆಟೋ, ಟ್ಯಾಕ್ಸಿ ಚಾಲಕರ ಸಂಘ

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಹೇರಲಾಗಿದ್ದ 3ನೇ ಹಂತದ ಲಾಕ್ ಡೌನ್ ಮೇ 17ಕ್ಕೆ ಅಂತ್ಯವಾಗಲಿದ್ದು, ನಾಳೆಯಿಂದ ಆಟೋ ಸಂಚಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ರೂ ಆಟೋಗಳು ಮಾತ್ರ ರೋಡಿಗಿಳಿಯೋದು ಬಹುತೇಕ ಡೌಟ್ ಆಗಿದೆ. ಹಲವು ಆಟೋ ಚಾಲಕರು ಕರ್ತವ್ಯಕ್ಕೆ ಮರಳೋದು ಅನಿವಾರ್ಯ ಆದರೂ ಸುರಕ್ಷಿತ ದೃಷ್ಟಿಕೋನದಿಂದ ಇನ್ನೂ ಸ್ವಲ್ಪ ದಿನ ಆಟೋ ಸಂಚಾರ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಈ ಮಧ್ಯೆ ಆಟೋ ಚಾಲಕರ ಸಂಘಟನೆಗಳು, ಯೂನಿಯನ್ ಗಳು ಸರ್ಕಾರದ …

Read More »

ಕೊರೊನಾ ಮುಕ್ತವಾಯ್ತು ಮೈಸೂರು – ನಿಟ್ಟುಸಿರು ಬಿಟ್ಟ ಜನತೆ

ಮೈಸೂರು: ನಂಜನಗೂಡು ಮೂಲಕ ದೇಶವ್ಯಾಪಿ ಸುದ್ದಿಯಾಗಿದ್ದ ಮೈಸೂರು ಈಗ ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಪತ್ತೆಯಾಗಿದ್ದ 90 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಎಲ್ಲರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಅತೀವ ಟೆನ್ಷನ್ ನಲ್ಲಿದ್ದ ಮೈಸೂರು ರಿಲ್ಯಾಕ್ಸ್ ಮೂಡ್ ಗೆ ಬಂದಿದೆ. ಇಬ್ಬರು ಕೊರೊನಾ ಸೋಂಕಿತರು ಇಂದು ಡಿಜ್ಚಾರ್ಜ್ ಆಗಿದ್ದಾರೆ. ಆ ಮೂಲಕ ನಾವು ಕೊರೊನಾ ಮುಕ್ತ ಮೈಸೂರು ಆಗಿದ್ದೇವೆ. ಮಾರ್ಚ್ 21 ರಿಂದ ಇಲ್ಲಿಯವರೆಗೆ ಇದ್ದ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ …

Read More »

ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ………..

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್‍ನ್ಯೂಸ್ ಕೊಟ್ಟಿದ್ದು, ಬಿಯರ್ ಮಾರಾಟಕ್ಕಾಗಿ 1 ಗಂಟೆ ಹೆಚ್ಚುವರಿ ಅವಧಿ ವಿಸ್ತರಣೆ ಮಾಡಲಾಗಿದೆ. 6 ತಿಂಗಳಿಗೆ ಬಿಯರ್ ಬಾಟಲ್‍ಗಳ ಎಕ್ಸ್‌ಪೈರಿ ಡೇಟ್ ಮುಗಿಯುವ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಇರುವ ಬಿಯರ್ ಸ್ಟಾಕ್ ಕ್ಲಿಯರೆನ್ಸ್ ಗಾಗಿ ಅಬಕಾರಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ಮೇ 17ರವರೆಗೂ ಮಾತ್ರ ಹೆಚ್ಚುವರಿ 1 ಗಂಟೆ ಅನುಮತಿ ನೀಡಲಾಗಿದೆ. ಇದರಿಂದಾಗಿ ಎಂಆರ್‌ಪಿ, ಎಂಎಸ್‍ಐಎಲ್‍ಗಳಿಗೆ ಅಷ್ಟೇ ಅಲ್ಲದೆ ಕ್ಲಬ್, ಲಾಡ್ಜ್, ಬಾರ್‌ಗಳ …

Read More »

ಜನಸಾಮಾನ್ಯರಿಗೆ ಕೊರೊನಾ ಭೀತಿ- ‘ಕೈ’ ನಾಯಕರಿಗೆ ಚುನಾವಣೆ ಧ್ಯಾನ……..

ಚಿತ್ರದುರ್ಗ: ಇಡೀ ದೇಶವೇ ಕೊರೊನಾ ಸಂಕಷ್ಟದಿಂದಾಗಿ ತಲ್ಲಣಗೊಂಡಿದೆ. ಆದರೆ ಚಿತ್ರದುರ್ಗ ಜಿಲ್ಲಾಪಂಚಾಯತಿ ಅಧ್ಯಕ್ಷಗಾದಿಯ ಅಧಿಕಾರದ ಗದ್ದುಗೆಗಾಗಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಚಿತ್ರದುರ್ಗದಲ್ಲಿ ಬೃಹತ್ ಸಭೆ ನಡೆಸಿದ್ದಾರೆ. ಎಂಎಲ್‍ಸಿ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಜಿ.ಪಂ.ಸದಸ್ಯರ ಸಭೆ ನಡೆದಿದ್ದೂ, ಮೇ 22ಕ್ಕೆ ಜಿ.ಪಂ ಅಧ್ಯಕ್ಷರ ಆಯ್ಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಇಂದು ಚಿತ್ರದುರ್ಗದ ಹೊರವಲಯದ ದೊಡ್ಡಸಿದ್ದವನಹಳ್ಳಿ ಬಳಿ ಇರುವ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರದ ರವಿಕುಮಾರ್ ತೋಟದಲ್ಲಿ 200ಕ್ಕೂ …

Read More »

ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ.

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಅಂತ್ಯಕ್ರಿಯೆಯಲ್ಲಿ ಅವರ ಬೆಂಬಲಿಗರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸೂಚಿಸಿದ್ದಾರೆ. ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಅನೇಕ ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು. ಕಿರಿಯ ಮಗ ರಿಕಿ ರೈ ತಂದೆ ಮುತ್ತಪ್ಪ ರೈ …

Read More »