Breaking News

ಜಿಲ್ಲೆ

ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …

Read More »

ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್‍ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …

Read More »

ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ

ಕೋಲಾರ: ಅವರೆಲ್ಲಾ ಒಂದು ಕಾಲದಲ್ಲಿ ಚಿನ್ನದ ನೆಲದಲ್ಲಿ ರೌಡಿಸಂ ಹೆಸರಲ್ಲಿ ನೆತ್ತರು ಹಸಿದ್ದವರು, ಆದರೆ ಕಳೆದ ಎರಡು ದಶಕಳಿಂದ ರೌಡಿಸಂನಿಂದ ದೂರ ಉಳಿದಿದ್ದವರು ಏನು ಮಾಡುತ್ತಿದ್ದರು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ ಮುಳುಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್‍ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 186 ಕೆ.ಜಿ.ಯಷ್ಟು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. …

Read More »

ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …

Read More »

ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು,  ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್‍ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್‍ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ. ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಫ್ಟ್​

ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.  

Read More »

ಹಾಡಹಗಲೇ ಗ್ರಾಮದೊಳಗೆ ನುಗ್ಗಿದ ಕಾಡಾನೆ

ಸಕಲೇಶಪುರ: ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಬುಧವಾರ ಬೆಳಿಗ್ಗೆ ನುಗ್ಗಿದ ಕಾಡಾನೆ ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತು. ಬೆಳಿಗ್ಗೆ 7.30ರ ಸುಮಾರಿಗೆ ಗ್ರಾಮದ ಮನೆಗಳ ಅಂಗಳಕ್ಕೆ ಬಂದ ಕಾಡಾನೆ ಕಂಡು ಗ್ರಾಮಸ್ಥರು ಕೂಗಿಕೊಂಡರು. ಜಾಗೃತಗೊಂಡ ಸ್ಥಳೀಯರು ಬಳಿಕ ಮನೆಯಿಂದ ಹೊರ ಬರಲಿಲ್ಲ. ಸುಮಾರು 15 ನಿಮಿಷಗಳ ಕಾಲ ಗ್ರಾಮದಲ್ಲಿ ಗಾಬರಿಯಿಂದ ಓಡಾಡುತ್ತಿದ್ದ ಆನೆ ನಂತರ ಪಕ್ಕದ ಕಾಫಿ ತೋಟದತ್ತ ತೆರಳಿತು. ಯಾವುದೇ ಪ್ರಾಣಹಾನಿ ಉಂಟಾಗಲಿಲ್ಲ. 10 ದಿನಗಳ ಹಿಂದೆ ಇದೇ ಗ್ರಾಮದಿಂದ ಕೂಗಳತೆ ದೂರದಲ್ಲಿ …

Read More »

ಕೊರೊನಾ ಸಂಕಷ್ಟದಲ್ಲೂ ರಿಲಾಯನ್ಸ್‌ಗೆ ಹಣದ ಹೊಳೆ, ಸಿಲ್ವರ್ ಲೇಕ್‍ನಿಂದ 7,500 ಕೋಟಿ ರೂ. ಹೂಡಿಕೆ..!

ನವದೆಹಲಿ, -ಕೊರೊನಾ ವೈರಸ್ ಹಾವಳಿಯಿಂದ ದೇಶದ ಅನೇಕ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿ ಅಸ್ವಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಭಾರತದ ಪ್ರತಿಷ್ಠಿತ ರಿಲಾಯನ್ಸ್ ಸಂಸ್ಥೆಗೆ ನಿರಂತರವಾಗಿ ಹಣದ ಹೊಳೆ ಹರಿದುಬರುತ್ತಿದೆ. ಅಮೆರಿಕದ ಖಾಸಗಿ ಈಕ್ವಿಟಿ ಸಂಸ್ಥೆ ಸಿಲ್ವರ್ ಲೇಕ್ ಪಾರ್ಟ್‍ನರ್ಸ್, ಹೆಸರಾಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್‍ನ ರಿಲಾಯನ್ಸ್ ರಿಟೈಲ್‍ನಲ್ಲಿ 7,500 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಿ ಶೇ.1.75ರಷ್ಟು ಪಾಲು ಪಡೆದಿದೆ. ಸಿಲ್ವರ್ ಲೇಕ್ ಕಂಪನಿಯು ರಿಲಾ …

Read More »

ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ

ಬೆಂಗಳೂರು,- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ವಾಣಿಜ್ಯ ಮಂಡಳಿಗಳು ಕೇಂದ್ರ ಸರ್ಕಾರಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಂಬಂಧ ಮನವಿ ಸಲ್ಲಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿತ್ರೋದ್ಯಮದ ಯಾವುದೇ ಚಟುವಟಿಕೆಗಳು ನಡೆಯದೇ ಸಂಪೂರ್ಣ ಸ್ಥಗಿತವಾಗಿದೆ. …

Read More »

500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …

Read More »