ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು. ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು. ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ …
Read More »ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?
ಹುಬ್ಬಳ್ಳಿ; ಆಗಸ್ಟ್ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …
Read More »ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …
Read More »ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ
ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್ಐ …
Read More »ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ
ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …
Read More »ದಿನಸಿ ಅಂಗಡಿ ಮಾಲೀಕನ, ಕೊಲೆ, ಮೃತದೇಹ ರಸ್ತೆ ಬದಿ ಬಿಸಾಕಿ ಪರಾರಿ
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಬಳಿ ನಡೆದಿದ್ದ ದಿನಸಿ ಅಂಗಡಿ ಮಾಲೀಕನ ಕೊಲೆ ಪ್ರಕರಣವನ್ನ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೊಲೆಗಾರನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವನಹಳ್ಳಿ ತಾಲೂಕು ಐಬಸಾಪುರ ಗ್ರಾಮದ ನಿವಾಸಿಯಾಗಿದ್ದ ನಿರಂಜನಮೂರ್ತಿ(55) ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಇವರು ಆಗಸ್ಟ್ 27 ರಂದು ಜಂಗಮಕೋಟೆ-ಹೊಸಕೋಟೆ ಮಾರ್ಗದ ರಸ್ತೆಬದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಚಾಕು ಇರಿತದ …
Read More »ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ………………
ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದ ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಮಂಗಳವಾರ ರಾತ್ರಿಯನ್ನು ಕಳೆದಿದ್ದಾರೆ. 5 ಹಾಸಿಗೆಗಳ ಪೈಕಿ ಮೊದಲ ಮತ್ತು ಕೊನೆಯ ಹಾಸಿಗೆಯನ್ನು ಇಬ್ಬರಿಗೆ ನೀಡಿದ್ದರೆ ಮಧ್ಯದಲ್ಲಿರುವ ಮೂರು ಬೆಡ್ಗಳನ್ನು ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸರಿಗೆ ನೀಡಲಾಗಿತ್ತು. ರಾಗಿಣಿ ನೋಡಿ ನಟಿ ಸಂಜನಾ ಈಗ ಸಮಾಧಾನ ಆಯ್ತಾ ಕೇಳಿದ್ದಾರೆ. ರಾತ್ರಿ ಊಟ ಬೇಡ ಎಂದು ಹೇಳಿದ್ದ ಸಂಜನಾ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಕೆಪಿಎಲ್ ವಿಚಾರದಲ್ಲಿ ಇಬ್ಬರು …
Read More »ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್ಎಸ್ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ …
Read More »1 ಕೋಟಿ ಮೌಲ್ಯದ ಗಾಂಜಾ ವಶ…………….
ಕೋಲಾರ: ಕೆಜಿಎಫ್ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು …
Read More »ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ …
Read More »
Laxmi News 24×7