Home / ಜಿಲ್ಲೆ (page 1090)

ಜಿಲ್ಲೆ

ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …

Read More »

ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..

ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …

Read More »

ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ. 17ನೇ ವಾರ್ಡಿನ ಪಿ-250ರ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ತದನಂತರ ಈತನ ಮಗ ಹಾಗೂ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಇದಾದ ನಂತರ ಈ ಮೃತ ವೃದ್ಧ ದಿನಸಿ ಕಿಟ್ ವಿತರಣೆ ಮಾಡಿದ್ದ ಹಿನ್ನೆಲೆ ಇದೇ ಏರಿಯಾ ದಲ್ಲಿ ದಿನಸಿ ಪಡೆದ ಕುಟುಂಬಗಳ …

Read More »

ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ

ಕಾರವಾರ: ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ ಬಂದಿದೆ. ಜೊತೆಗೆ ಸೋಂಕಿತ 11 ಜನರೂ ಗುಣಮುಖರಾಗುವಂತೆ ಶ್ರಮವಹಿಸಿ ಕಾರ್ಯನಿರ್ವಹಿದ ಕೊರೊನಾ ವಾರಿಯರ್ಸ್ ಉತ್ತರ ಕನ್ನಡ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಹಗಲಿರುಳೂ ಈ ಕಾಯಕದಲ್ಲಿ ಇರುವ ವೈದ್ಯಕೀಯ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಮತ್ತು ಕೊರೊನಾ ಸೋಂಕಿತರ ಚಿಕಿತ್ಸೆ ಕುರಿತು ಕಾರವಾರದ ಕೊರೊನಾ ವಿಶೇಷ ವಾರ್ಡ್ ನಲ್ಲಿ …

Read More »

ಬೆಳಗಾವಿ ಸಂಪೂರ್ಣ ಹೆಲ್ತ್ಬುಲೆಟಿನ್ …….

ಬೆಳಗಾವಿ ಜಿಲ್ಲೆ: ಇಂದು ಮತ್ತೆ 3 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಸಂಖ್ಯೆ 72 ಕ್ಕೆ ಏರಿಕೆ; ಹತ್ತು ಜನ ಗುಣಮುಖ ಬೆಳಗಾವಿ, ಮೇ 1(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ …

Read More »

ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್,

ಬೆಳಗಾವಿ – ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್, ಕೋವಿಡ್ -19 ಕುರಿತು ಜನರ ಜೊತೆ ಸಂಭಾಷಣೆ ನಡೆಸಲಿದ್ದಾರೆ. ಜೊತೆಗೆ ಜನರ ಸಂದೇಹ, ಸಮಸ್ಯೆಗಳಿಗೆ ಉತ್ತರಿಸಲಿದ್ದಾರೆ. ಕೊರೋನಾ ರೋಗ ಆರಂಭವಾದಾಗಿನಿಂದಲೂ ಜನರ ಮಧ್ಯೆ ಇದ್ದು …

Read More »

ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆಅಗತ್ಯ ವಸ್ತುಸತೀಶ ಜಾರಕಿಹೊಳಿ ವಿತರಿಸಿದ್ದಾರೆ.

ಬೆಳಗಾವಿ: ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆ ಕೆಪಿಸಿಸಿ‌ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸಹಾಯ ಹಸ್ತ ಕೋರಿದ್ದು, ಆಹಾರ‌ ಧಾನ್ಯ ಸೇರಿ ಅಗತ್ಯವಸ್ತುಗಳನ್ನು ವಿತರಿಸಿದ್ದಾರೆ. ಗೋವಾದಲ್ಲಿ ನೆಲೆಸಿರುವ ಯಮಕನಮರಡಿ ಕ್ಷೇತ್ರದ ಚಿಕ್ಕಾಲಗುಡ್ಡ ಗ್ರಾಮದ ಸುಮಾರು ಮೂವತ್ತಕ್ಕೂ ಹೆಚ್ಚು ಕುಟುಂಬಗಳು ತೊಂದರೆಗೀಡಾಗಿದ್ದರು. ಈ ವಿಷಯವನ್ನು ಗ್ರಾಮಸ್ಥರು ಶಾಸಕರ ಗಮನಕ್ಕೆ‌ ತಂದಿದ್ದರು. ವಿಷಯ ತಿಳಿದ ಸತೀಶ ಜಾರಕಿಹೋಳಿ ತಕ್ಷಣ ಅಲ್ಲಿಯೇ ದಿನಸಿ ಖರೀದಿಸಿ ತೊಂದರೆಯಲ್ಲಿರುವ ಕನ್ನಡಿಗರಿಗೆ ಮುಟ್ಟಿಸುವ ಕಾರ್ಯ …

Read More »

:ಚಿಕ್ಕಬಳ್ಳಾಪುರ:ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು

ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‍ನ ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿರುವ ಖದೀಮರು, ಬಾರ್ ಹಿಂಭಾಗದಲ್ಲಿ ಗೋಡೆಗೆ ಕಿಂಡಿಕೊರೆದು ಮದ್ಯ ಕಳವು ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಸುದರ್ಶನ್ ಹಾಗೂ ನಂದಿಗಿರಿಧಾಮ ಪಿಎಸ್‍ಐ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‍ಡೌನ್ ಹಿನ್ನಲೆ ಮದ್ಯದಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದ್ದು, ಜಿಲ್ಲೆಯಲ್ಲಿ ಮದ್ಯದಂಗಡಿಗಳ ಕಳ್ಳತನ ಮುಂದುವರಿದಿದೆ. ಏಪ್ರಿಲ್ 15ರಂದು …

Read More »

ಗದಗನಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖವಾಗಿ ಮಹಿಳೆ ಡಿಸ್ಚಾರ್ಜ್………

ಗದಗ: ನಗರದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತ ರೋಗಿ 304ರ 59 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಿಬ್ಬಂದಿ ಚೆಪ್ಪಾಳೆ ತಟ್ಟುವುದರ ಮೂಲಕ ಆಸ್ಪತ್ರೆಯಿಂದ ಹೊರ ಕರೆತಂದರು. ನಂತರ ಮಹಿಳೆಗೆ ರೇಷ್ಮೆ ಸೀರೆ, ಮಾಸ್ಕ್, ಸ್ಯಾನಿಟೈಸರ್, ಆಹಾರ ಸಾಮಗ್ರಿಗಳನ್ನ ನೀಡಿದರು. ಆಸ್ಪತ್ರೆಯಿಂದ ಹೊರಗಡೆ ಬಂದ ಮಹಿಳೆ ವೈದ್ಯರಿಗೆ, ಜಿಲ್ಲಾಡಳಿತ ಸಿಬ್ಬಂದಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು. ಈ …

Read More »