Home / ಜಿಲ್ಲೆ (page 1094)

ಜಿಲ್ಲೆ

ಹುತಾತ್ಮ ಯೋಧನಿಗೆ ಸೇನಾ ಅಧಿಕಾರಿಗಳು ಸರ್ಕಾರಿ ಗೌರವ ಸಲ್ಲಿಸಿದ್ರು.

ಬೆಳಗಾವಿ: ಅನಾರೋಗ್ಯದಿಂದ ಸಾವನ್ನಪ್ಪಿದ್ದ ಯೋಧನ ಪಾರ್ಥೀವ ಶರೀರವನ್ನ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟಗಿ ಬೆನ್ನೂರು ಗ್ರಾಮದ, ಹುತಾತ್ಮ ಯೋಧ ಸುರೇಶ್​​ ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಪಾರ್ಥೀವ ಶರೀರವನ್ನ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಯಿತು. ಸಿಆರ್​ಪಿ​ಎಫ್​ 71 ಬೆಟಾಲಿಯನ್​ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸುರೇಶ್ ಪಾರ್ಥೀವ ಶರೀರವನ್ನು ಅಗರ್ತಲಾದಿಂದ ವಿಶೇಷ ವಿಮಾನ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ …

Read More »

ಬಾಲಚಂದ್ರ ಜಾರಕಿಹೊಳಿಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದಅಶೋಕ ಪಾಟೀಲ

ಘಟಪ್ರಭಾ : ಅರಭಾವಿ ಕ್ಷೇತ್ರದ ಒಟ್ಟು ೭೬ ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. …

Read More »

ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ‌ ಕಿಟ್ ವಿತರಿಸಲಾಯಿತು.

ಕಿತ್ತೂರು (ಅಂಬಡಗಟ್ಟಿ): ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಮಾಜ ಸೇವಕ ಹಬೀಬ ಶಿಲ್ಲೇದಾರ ಅವರ ನೇತೃತ್ವದಲ್ಲಿ‌ ಕಿತ್ತೂರ ಮತ ಕ್ಷೇತ್ರದ ಮುಸ್ಲಿಂ ಸಮುದಾಯದವರಿಗೆ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ‌ ಕಿಟ್ ವಿತರಿಸಲಾಯಿತು. ಇಲ್ಲಿನ ಶ್ರೀ ಸತೀಶಣ್ಣಾ ಕಲ್ಯಾಣ ಮಂಟಪದಲ್ಲಿ ಕಿತ್ತೂರು ಮತ ಕ್ಷೇತ್ರದಲ್ಲಿ ರಮಜಾನ ಮಾಸದ ರೋಜಾ ಇದ್ದ ಮುಸ್ಲೀಂ ಸಮುದಾಯದ ಜನರಿಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮುಖಾಂತರ 500 ಹಣ್ಣಿನ ಕಿಟಗಳನ್ನು ನೀಡಲಾಯಿತು. …

Read More »

ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು.

ಬೆಳಗಾವಿ: ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು. ಜಿಲ್ಲೆಯ ಜನಪ್ರತಿನಿಧಿಗಳ ಜತೆ‌ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಬೆಳಗಾವಿಯ ಕೆಲ ತಾಲೂಕುಗಳಲ್ಲಿ ಮಾತ್ರ ಕೊರೊನಾ ಸೋಂಕು ಇದೆ. ಆದ್ದರಿಂದ ಎಲ್ಲೆಡೆ ಲಾಕ್ ಡೌನ್ ಹೇರಬಾರದು. ಉಳಿದ ತಾಲೂಕುಗಳಿಗೆ ರಿಯಾಯಿತಿ …

Read More »

ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ……….

ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ —————————————————————- ವಲಸೆ ಕಾರ್ಮಿಕರ ಒಂದು ಕಡೆ ಸಾರಿಗೆ ವೆಚ್ಚ ಭರಿಸಲು ಸರ್ಕಾರದ ನೆರವು: ಸಿಎಂ ಭರವಸೆ ಜಿಲ್ಲೆಯ ಜನಪ್ರತಿನಿಧಿಗಳ ಜತೆ ಶನಿವಾರ(ಮೇ 2) ಅವರು ವಿಡಿಯೋ ಸಂವಾದ ನಡೆಸಿದರು. ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು …

Read More »

ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು. ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ತುಮಕೂರು 2, ವಿಜಯಪುರದಲ್ಲಿ 2, ಬೆಳಗಾವಿ, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. …

Read More »

“ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ”

ಬೆಂಗಳೂರು,ಮೇ.2- ಸದ್ಯದಲ್ಲಿಯೆ ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗುವುದಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಸಚಿವ ಸುರೇಶ್‍ಕುಮಾರ್ ಸಲಹೆ ನೀಡಿದರು. ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿ ಮಾತನಾಡಿದ ಅವರು, ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ದವಾಗಿದೆ ಎಂದು ಹೇಳಿದರು. ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ …

Read More »

ವರದಿಯಿಂದ ಎಚ್ಚೆತ್ತ ಸರ್ಕಾರ- ದುಪ್ಪಟ್ಟು ದರ ವಸೂಲಿ ಮಾಡದಂತೆ ಸಿಎಂ ಆದೇಶ

ಬೆಂಗಳೂರು: ತಮ್ಮ ಊರುಗಳಿಗೆ ಹೋಗಲು ಮುಂದಾಗಿದ್ದ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಬಸ್ ಟಿಕೆಟ್ ದರವನ್ನು ಪಡೆಯಲಾಗುತ್ತಿರುವ ಕುರಿತು  ವರದಿ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ದುಪ್ಪಟ್ಟು ದರ ವಸೂಲಿ ಮಾಡದಂತೆ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ. ಒನ್ ಸೈಡ್ ಬಸ್ ಟಿಕೆಟ್ ದರವನ್ನು ಮಾತ್ರ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದ ಕಾರ್ಮಿಕರು …

Read More »

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ……..

ಬೆಂಗಳೂರು: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ಬೀದರ್ 1, ತುಮಕೂರಿನಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 1, ವಿಜಯಪುರದಲ್ಲಿ 2, ಬೆಳಗಾವಿಯಲ್ಲಿ 1, ಬಾಗಲಕೋಟೆಯ ಜಮಖಂಡಿಯಲ್ಲಿ 1 ಹಾಗೂ ಬೆಂಗಳೂರು ನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ರೋಗಿ ನಂಬರ್ 557, 63ವರ್ಷದ ವೃದ್ಧ ಹಾಗೂ ಬೀದರ್ ನಲ್ಲಿ 83 …

Read More »

ಬೇಕಾಬಿಟ್ಟಿ ಹಣ ವಸೂಲಿಗೆ ಕಾರ್ಮಿಕರ ಆಕ್ರೋಶ – ಎಲ್ಲಿಗೆ ಎಷ್ಟು ದರ..?……..

ಬೆಂಗಳೂರು: ಲಾಕ್‍ಡೌನ್ ಘೋಷಣೆಯಿಂದ ಇಕ್ಕಟ್ಟಿಗೆ ಸಿಲುಕಿದ್ದ ವಲಸೆ ಕಾರ್ಮಿಕರು ಹಾಗೂ ಇತರರಿಗೆ ಗುಡ್‍ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ ಜೊತೆಗೆ ಶಾಕ್ ಕೂಡ ನೀಡಿದೆ. ಹೌದು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಪ್ರಯಾಣ ಆರಂಭಿಸಿದ ಬಸ್ಸುಗಳಿಗೆ ಡಬಲ್ ದರವನ್ನು ಪಡೆಯಲಾಗುತ್ತಿದೆ. ಒಂದೂವರೆ ತಿಂಗಳಿಂದ ಸಂಬಳವೂ ಇಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಕಾರ್ಮಿಕರಿಗೆ ಬಸ್ಸುಗಳ ಟಿಕೆಟ್ ದರ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಬಸ್ ಸಂಚಾರ ಆರಂಭದ ಸುದ್ದಿ ಕೇಳುತ್ತಿದ್ದಂತೆಯೇ ನೂರಾರು ವಲಸೆ …

Read More »