Breaking News

ಜಿಲ್ಲೆ

4 ಸಾವಿರ ಕೆಜಿ ಉಪ್ಪು, 250 ಕೆಜಿ ಬಣ್ಣ, 400 ಕೆಜಿ ಹೂವಿನಲ್ಲಿ ಅರಳಿತು ಧ್ವಜ

ಬೆಂಗಳೂರು: ಸಿಲಿಕಾನ್ ಸಿಟಿಯ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ತಾಂತ್ರಿಕ ಮಹಾವಿದ್ಯಾಲಯ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ತ್ರಿವರ್ಣೋತ್ಸವ” ವನ್ನು ಹಮ್ಮಿಕೊಂಡಿತ್ತು. ಸುಮಾರು 4,000 ಕೆ.ಜಿ. ಉಪ್ಪು, 250 ಕೆ.ಜಿ. ಬಣ್ಣ ಹಾಗೂ 400 ಕೆ.ಜಿ ಹೂಗಳನ್ನು ಬಳಸಿ ಮನೋಹರವಾದ ತ್ರಿವರ್ಣ ಧ್ವಜವನ್ನು ನಿರ್ಮಿಸಿದ್ದರು. ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿ ಕೊರೊನಾ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ, ವೈದ್ಯರಾದ ಡಾ.ಉದಯಶಂಕರ್, ಡಾ.ಕಾರ್ತಿಕ್, ಡಾ.ಅನೂಷ, ಸ್ಟಾಫ್ ನರ್ಸ್ ನಾಗರಾಜ್, ಪೊಲೀಸರಾದ ಅರುಣ್ ಕುಮಾರ್ ಮತ್ತು ಲಕ್ಷಣ್ ಆಶಾ ಕಾರ್ಯಕರ್ತೆ …

Read More »

ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ

ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ.     ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, …

Read More »

ಐದು ಭಾಷೆ, 65 ಸಿಂಗರ್ಸ್, ಒಂದು ಹಾಡು – ಲಹರಿ ಸಂಸ್ಥೆಯಿಂದ ವಿಷೇಶ ಗೀತೆ ಬಿಡುಗಡೆ

ಬೆಂಗಳೂರು: ಲಹರಿ ಸಂಸ್ಥೆಯಿಂದ ಸ್ವಾತಂತ್ರ ದಿನಾಚರಣೆಗೆ ವಿಶೇಷವಾದ ‘ಒಟ್ಟಿಗೆ ಒಂದಾಗಿ..’ ಎಂಬ ಹಾಡೊಂದನ್ನು ಇಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುಮಾರು 65 ಸಿಂಗರ್‍ಗಳು ಹಾಡಿದ್ದು, 5 ಭಾಷೆಯಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡು ಕನ್ನಡ, ಹಿಂದಿ, ತಮಿಳು, ತೆಲಗು ಹಾಗೂ ಮಲಯಾಳಂ ಭಾಷೆಯಲ್ಲಿ ಹಾಡಲಾಗಿದೆ. ಈ ಹಾಡು ಲಹರಿ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಹಾಡು ಭಾರತದವರಾದ ನಾವು ಎಲ್ಲರೂ …

Read More »

ಡಾ. ಅಂಬೇಡ್ಕರ್ ಹೆಸರು‌ ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಹೆಸರು‌ ಸ್ಮರಿಸದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ತರಾಟೆಗೆ ತೆಗೆದುಕೊಂಡ ಘಟನೆ ನಗರದಲ್ಲಿ ಶನಿವಾರ ನಡೆಯಿತು. ಅಕ್ಕನ ವಿವಿಯಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವೆ ನೀಡಿದ ಸಂದೇಶದಲ್ಲಿ ಡಾ. ಅಂಬೇಡ್ಕರ್ ಅವರನ್ನು ಸ್ಮರಿಸಲಿಲ್ಲ. ಇದರಿಂದಾಗಿ ಕುಪಿತಗೊಂಡ ಅಡಿವೆಪ್ಪ ಸಾಲಗಲ್ ಸಚಿವೆ ಭಾಷಣ ಮುಗಿಸಿ ಸ್ಥಳಕ್ಕೆ ಬಂದು ಕುಳಿತುಕೊಳ್ಳುತ್ತಿದ್ದಂತೆಯೇ ತೀವ್ರ ತರಾಟೆಗೆ ತೆಗೆದುಕೊಂಡರು. …

Read More »

ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ:ಸಚಿವ ಮಾಧುಸ್ವಾಮಿ,

ತುಮಕೂರು:  ನಮ್ಮದು ರಾಜಾಹುಲಿ ಸರ್ಕಾರ. ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ ಅಂತಾ ಸಚಿವ ಮಾಧುಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. 74 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಜಮೀರ ಅಹಮದ್ ನನಗೆ ಒಳ್ಳೆಯ ಸ್ನೇಹಿತ. ಆದರೆ ಗಲಭೆಯಲ್ಲಿ ಮೃತಪಟ್ಟ ಯುವಕರಿಗೆ 5 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ. ಏಕೆ ಇಂತಹ ನಿರ್ಧಾರ ತಗೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. …

Read More »

ರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು  ಕಂಡಂತಹ ಕನಸನ್ನು ನನಸು ಮಾಡುವ  ನಿಟ್ಟಿನಲ್ಲಿ ನಾವು  ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು  ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ …

Read More »

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ ಆಗಬಾರದಾಗಿತ್ತು: ರಮೇಶ ಜಾರಕಿಹೊಳಿ

ಬೆಳಗಾವಿ: ಬೆಂಗಳೂರು ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ  ನಡೆದದ್ದು, ಕಾಂಗ್ರೆಸ್ ಗಲಾಟೆ ಅದಕ್ಕೂ ನಮಗೂ ಸಂಬಂಧವಿಲ್ಲ  ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ಅದರಿಂದಲೇ ಸಂತ್ಯಾಂಶ ಹೊರ ಬರಲಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ಒಳ್ಳೆಯ ಶಾಸಕ. ಆತನಿಗೆ ಅನ್ಯಾಯ …

Read More »

ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ:ರಮೇಶ ಜಾರಕಿಹೊಳಿ

ಬೆಳಗಾವಿ: ಶಿವಸೇನಾ ಕಾರ್ಯಕರ್ತರಿಗೆ ಮನಗುತ್ತಿ ಗ್ರಾಮಸ್ಥರೇ ತಕ್ಕ ಉತ್ತರ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ 74 ನೇ ಸ್ವಾತಂತ್ರೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹರಾಜರ ಮೂರ್ತಿ ವಿಚಾರವಾಗಿ ಶಾಸಕಿ ನಿಂಬಾಳ್ಕರ್ ಹೇಳಿಕೆ ನೀಡಿದ್ದು, ತಪ್ಪು. ಅವರಿಗೆ ಭಾಷಾ ಸಮಸ್ಯೆಯಿದೆ. ಹೀಗಾಗಿ  ಅವರಿಂದ  ತಪ್ಪಾಗಿದೆ. ಅವರಿಗೆ ಬುದ್ದಿ ಹೇಳುತ್ತೇವೆ ಎಂದರು.

Read More »

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಯಡಿಯೂರಪ್ಪ,

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ.  ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್. …

Read More »

ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ: ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »