ಗೋಕಾಕ: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …
Read More »KRS ಭರ್ತಿಗೆ ಇನ್ನೊಂದು ಅಡಿ ಬಾಕಿ-ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು
ಮಂಡ್ಯ/ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿ ಬಾಕಿ ಇದೆ. ನಾಳೆ ವೇಳೆಗೆ ಜಲಾಶಯ ಬಹುತೇಕ ಭರ್ತಿ ಆಗಲಿದೆಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 123.45 ಅಡಿ ಭರ್ತಿಯಾಗಿದೆ. ಜಲಾಶಯಕ್ಕೆ 18,027 ಕ್ಯೂಸೆಕ್ ಒಳ ಹರಿವು, 18,027 ಕ್ಯೂಸೆಕ್ ಒಳ ಹರಿವು ಇದೆ. ಒಂದೇ ವಾರದಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದ 33.55 ಟಿಎಂಸಿ ನೀರು ಹರಿದಿದ್ದು, ತಲೆದೋರಲಿದ್ದ ಕಾವೇರಿ ಸದ್ಯಕ್ಕೆ ದೂರವಾಗಿದೆ. …
Read More »ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಕುಟುಂಬಕ್ಕೆ ಸರ್ಕಾರದಿಂದ ಪೊಲೀಸ್ ಭದ್ರತೆ
ಬೆಂಗಳೂರು: ಸಿಲಿಕಾನ್ ಸಿಟಿಯ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮತ್ತು ಕುಟುಂಬಕ್ಕೆ ಸರ್ಕಾರ ಪೊಲೀಸ್ ಭದ್ರತೆಯನ್ನು ಒದಗಿಸಿದೆ.ಶಾಸಕರ ಕುಟುಂಬ ಸದ್ಯ ಖಾಸಗಿ ಹೊಟೇಲ್ ನಲ್ಲಿ ವಾಸವಾಗಿದೆ. ಜೀವಕ್ಕೆ ಅಪಾಯ ಇರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ನೀಡಿದ್ದಾರೆ. ಅಲ್ಲದೆ ಸದ್ಯಕ್ಕೆ ತಮ್ಮ ನಿವಾಸಕ್ಕೆ ಹೋಗೋದು ಬೇಡ ಅಂತ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಸ್ವಲ್ಪ ದಿನ ಹೊಟೇಲ್ ನಲ್ಲಿ ಉಳಿಯಲು ಶಾಸಕ ಅಖಂಡ ನಿರ್ಧಾರ ಮಾಡಿದ್ದು, …
Read More »ಬೆಂಗ್ಳೂರಲ್ಲಿ ನಡೆದ ಧಾರ್ಮಿಕ ಮತಾಂಧತೆಯನ್ನು ಖಂಡಿಸುತ್ತೇನೆ: ಪ್ರಕಾಶ್ ರಾಜ್
ಬೆಂಗಳೂರು: ಸಿಲಿಕಾನ್ ಸಿಟಿಯ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಖಂಡಿಸುವುದಾಗಿ ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ. ಬೆಂಗಳೂರು ಗಲಭೆಯ ಸಂಬಂಧ ಟ್ವೀಟ್ ಮಡಿರುವ ಅವರು, ಬೆಂಗಳೂರಿನಲ್ಲಿ ನಡೆದ ಗಲಭೆ ಅನಾಗರಿಕವಾದದ್ದಾಗಿದೆ. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ಕೈಗೆ ತೆಗದುಕೊಂಡ ಪ್ರಚೋದರಕರು ಹಾಗೂ ಗೂಂಡಾಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ಸಮಾಜ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಗರಂ ಆಗಿದ್ದಾರೆ. ನಡೆದಿದ್ದೇನು? ಕಾಂಗ್ರೆಸ್ ಶಾಸಕ ಅಖಂಡ …
Read More »ಡಿ.ಜೆ.ಹಳ್ಳಿ ಗಲಭೆ : ಪರಾರಿಯಾಗಿರುವ ಪುಂಡರ ಬಂಧನಕ್ಕೆ 3 ಟೀಮ್ ರಚನೆ
ಬೆಂಗಳೂರು, ಆ.13- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮೊನ್ನೆ ರಾತ್ರಿ ಬೆಂಕಿ ಹಚ್ಚಿ ದಾಂಧಲೆ ಮಾಡಿ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಪರಾರಿಯಾಗಿರುವ ಗಲಭೆಕೋರರ ಬಂಧನಕ್ಕೆ ಬಲೆ ಬೀಸಿವೆ.ಗಲಭೆ ಸಂದರ್ಭದಲ್ಲಿ ತೆಗೆದ ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿ ಅವರ ಬಂಧನಕ್ಕೆ ಈ ತಂಡಗಳು ಮುಂದಾಗಿವೆ.ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಈವರೆಗೂ ಸಂಘಟನೆಯ ಮುಖಂಡರು …
Read More »ಡೀಪ್ ಕೋಮಾಗೆ ಜಾರಿದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ
ನವದೆಹಲಿ, ಆ.13- ಮೆದುಳು ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ವಿಷಮವಾಗಿದ್ದು, ಡೀಪ್ ಕೋಮಾ (ತೀವ್ರ ಪ್ರಜ್ಞಾಶೂನ್ಯ ಸ್ಥಿತಿ) ತಲುಪಿಸಿದ್ದಾರೆ. ಮೆದುಳಿನ ಸೂಕ್ಷ್ಮ ನರದಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಮುಖರ್ಜಿ ಅವರನ್ನು ಆಗಸ್ಟ್ 10ರಂದು ದೆಹಲಿಯ ಆರ್ಮಿಸ್ ರಿಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ಸೋಂಕು ಸಹ ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರ ಮೆದುಳಿನಲ್ಲಿ …
Read More »ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ.
ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ. ಭಾರೀ ಮಳೆಯಿಂದ ಕಂಗೆಟ್ಟಿದ್ದ ಜನರು ಈಗ ಮಳೆಯಿಂದ ಮನೆಯ ಸುತ್ತಮುತ್ತ ಆಗಿರುವ ಅವಾಂತರಗಳನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಿದ್ದಾರೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ……. -ಘಟಪ್ರಭಾ ಜಲಾಶಯ ಗರಿಷ್ಠ ಮಟ್ಟ- 662.94 ಮೀಟರ್ ಇಂದಿನ ಮಟ್ಟ- 662 ಮೀಟರ್ ಗರಿಷ್ಠ ಸಾಮರ್ಥ್ಯ- 51 ಟಿಎಂಸಿ ಇಂದಿನ ನೀರು ಸಂಗ್ರಹ- 48.37 ಟಿಎಂಸಿ ಇಂದಿನ …
Read More »ಕೊರೊನಾ ಹಿನ್ನೆಲೆ ಕೋಲಾರದಲ್ಲಿ ಗಲ್ಲಿ ಗಣೇಶ ನಿಷೇಧ:
ಕೋಲಾರ: ಕೊರೊನಾ ಹಿನ್ನೆಲೆ ಈ ಬಾರಿ ಸಾರ್ವಜನಿಕವಾಗಿ ಬೀದಿಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಹಿನ್ನೆಲೆ ಗಣೇಶ ಹಬ್ಬವನ್ನು ಆಡಂಬರದಿಂದ ಆಚರಣೆ ಮಾಡದೆ, ಸರಳವಾಗಿ ಮತ್ತು ಭಕ್ತಿ-ಭಾವದಿಂದ ಆಚರಣೆ ಮಾಡುವಂತೆ ಜನರಲ್ಲಿ ಮನವಿ ಮಾಡಿದರು. ಈ ಹಿಂದೆ ಗಣೇಶ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಟಾಪನೆ ಮಾಡುವ ಜೊತೆಗೆ ಸಾರ್ವಜನಿಕವಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ …
Read More »ಸಿಬ್ಬಂದಿ ಆಸ್ಪತ್ರೆಗೆ ಅಂಬುಲೆನ್ಸ್ನಲ್ಲಿ ಕರ್ಕೊಂಡು ಬಂದ್ರೆ ವ್ಯಕ್ತಿ ಮರುದಿನವೇ ಬಸ್ ಹತ್ತಿ ಹೋದ!
ಧಾರವಾಡ: ಕೊರೊನಾ ಸೋಂಕಿತ ಎಂದು ವ್ಯಕ್ತಿಯೋರ್ವನನ್ನು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಮರುದಿನವೇ ಆತ ಏಕಾಂಗಿಯಾಗಿ ಬಸ್ ಏರಿ ತನ್ನೂರು ಸೇರಿಕೊಂಡಿರುವ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ವ್ಯಕ್ತಿಯೋರ್ವನಿಗೆ ಆಂಟಿಜನ್ ಟೆಸ್ಟಿನಲ್ಲಿ ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಮುಂದೆ ಸ್ವ್ಯಾಬ್ ಟೆಸ್ಟಿನಲ್ಲಿ ಆತನಿಗೆ ಪಾಸಿಟಿವ್ ಬರುತ್ತೆ ಎಂದು ಅಂದಾಜಿಸಿಕೊಂಡ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿ, …
Read More »73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು ಎಲ್ಲರಿಗೂ ಧನ್ಯವಾದ: ಸಿದ್ದರಾಮಯ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ತನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು …
Read More »
Laxmi News 24×7