ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಸಚಿವರು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು. ಡಾಬಸ್ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ …
Read More »ಪ್ರಾಣದ ಹಂಗು ತೊರೆದು ಕೊಚ್ಚಿ ಹೋಗುತ್ತಿದ್ದ ಕಾಲು ಸೇತುವೆ ಕಟ್ಟಿ, ಗಟ್ಟಿಗೊಳಿಸಿದ ಗ್ರಾಮಸ್ಥ
ಮಂಗಳೂರು: ಪಶ್ಚಿಮ ಘಟ್ಟ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜಿಲ್ಲೆಯ ಎಲ್ಲ ಜೀವನದಿಗಳು ಉಕ್ಕಿ ಹರಿಯುತ್ತಿವೆ. ಮಳೆ, ಪ್ರವಾಹದಿಂದ ಜನ ತಮ್ಮ ಬದುಕು ಕಟ್ಟಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಅದೇ ರೀತಿ ಕೊಚ್ಚಿ ಹೋಗುತ್ತಿದ್ದ ಸೇತುವೆಯನ್ನು ಪ್ರಾಣದ ಹಂಗು ತೊರೆದು ಗ್ರಾಮಸ್ಥರೊಬ್ಬರು ಕಟ್ಟಿ ನಿಲ್ಲಿಸಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಿಡುಪೆಯಲ್ಲಿ ಜನರೇ ನಿರ್ಮಿಸಿದ್ದ ಕಾಲು ಸೇತುವೆಯನ್ನು ಉಳಿಸಿಕೊಳ್ಳಲು ಗ್ರಾಮಸ್ಥರೊಬ್ಬರು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟಿದ್ದಾರೆ. ರಭಸವಾಗಿ …
Read More »ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
ಧಾರವಾಡ: ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿಯ ಗ್ರಾಮಕ್ಕೆ ತೆರಳಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಬಾಲಕಿಗೆ ನ್ಯಾಯ ಕೊಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಸಂತ್ರತ್ತೆಯ ಕುಟುಂಬಕ್ಕೆ ಪರಿಹಾರ ಧನ ನೀಡಲು ನಿಯಮಾವಳಿಗಳನ್ನು ಪರಿಶೀಲಿಸಲಾಗುವುದು, …
Read More »ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …
Read More »ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್
ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್ …
Read More »ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್ ವ್ಯವಸ್ಥೆ: ಬೆಳಗಾವಿ ಡಿ.ಸಿ
ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …
Read More »20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …
Read More »ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ 9 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.
ಕೊಡಗಿನಲ್ಲಿ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದ್ದು, ನಾಲ್ಕೈದು ದಿನ ಸುರಿದ ಮಳೆಗೆ ಕೊಡಗಿನ ಜನರು ಕಂಗಾಲಾಗಿದ್ದಾರೆ. ಹೀಗಾಗಿ, ಇಂದು ಬೆಳಗ್ಗೆಯಿಂದ ಆ. 11ರ ಬೆಳಗ್ಗೆಯವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಪಾತ್ರದ ಭಾಗದಲ್ಲಿ ಮತ್ತು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾಗಮಂಡಲದ ಬ್ರಹ್ಮಗಿರಿಯಲ್ಲಿ ಗುಡ್ಡವೇ ಕುಸಿದು, ತಲಕಾವೇರಿ ಅರ್ಚಕರ ಮನೆ, ಕುಟುಂಬ, ಹಸುಗಳು ಜಲಸಮಾಧಿಯಾಗಿವೆ. ಎಸ್ಡಿಆರ್ಎಫ್ ತಂಡಗಳು ಈಗಾಗಲೇ ಕೊಡಗಿನಲ್ಲಿ …
Read More »ಧಾರವಾಡ ಜಿಲ್ಲೆ: ವರುಣ ನರ್ತನ 8 ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ
ಧಾರವಾಡ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ ಕೋಡಿ ಬಿದ್ದಿದ್ದ ಗಂಜಿಗಟ್ಟಿ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕಿಯ ಮೃತದೇಹದ ಪತ್ತೆಗೆ ಎನ್ಡಿಆರ್ಎಫ್ ತಂಡ ತೀವ್ರ ಹುಡುಕಾಟ ನಡೆಸುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿ ನ ಗಂಜಿಗಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಂಟು …
Read More »
Laxmi News 24×7