Breaking News

ಜಿಲ್ಲೆ

ದುರ್ಗಾಪರಮೇಶ್ವರಿಗೆ ನದಿ ನೀರ ಅಭಿಷೇಕ- ಕಮಲಶಿಲೆ ದೇಗುಲದೊಳಕ್ಕೆ ಹರಿದ ಕುಬ್ಜಾ ನದಿ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ಹರಿದಿದೆ. ಕುಬ್ಜಾ ನದಿ ತೀರದಲ್ಲಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗಾ ದೇವಿಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಈ ಬಾರಿಯೂ ಸಂಪ್ರದಾಯ ಮುಂದುವರಿದಿದೆ. ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ. ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ …

Read More »

ದೃಷ್ಟಿ ಸಮಸ್ಯೆಯುಳ್ಳ ಮೇಘನಾ, ಬಾಲನಟಿ ಕೀರ್ತನಾ ಯುಪಿಎಸ್​ಸಿ ಪರೀಕ್ಷೆ ಪಾಸ್; ಡಾ.ರಾಜ್​ಕುಮಾರ್ ಅಕಾಡೆಮಿಯಿಂದ 19 ಮಂದಿ ತೇರ್ಗಡೆ

ಬೆಂಗಳೂರು; ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಒಟ್ಟು 37 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಅಂದರೆ ಈ 37 ಮಂದಿಯಲ್ಲಿ 19 ಮಂದಿ ಡಾ.ರಾಜ್​ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಇನ್ನು ವಿಶೇಷ ಅಂದರೆ ಇದೇ ಅಕಾಡೆಮಿಯಿಂದ ತೇರ್ಗಡೆಯಾದ ಯುಪಿಎಸ್​ಸಿ ಪರೀಕ್ಷೆಯಲ್ಲಿ 465ನೇ ರ್ಯಾಂಕ್ ಪಡೆದಿರುವ ಮೇಘನಾ ಎಂಬುವವರಿಗೆ ಪೂರ್ಣಪ್ರಮಾಣದಲ್ಲಿ ಕಣ್ಣು ಕಾಣುವುದಿಲ್ಲ. …

Read More »

ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!

ಬೆಂಗಳೂರು:ಅಯೋಧ್ಯೆಯಲ್ಲಿ ನಾಳೆ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ರಾಜಧಾನಿ ಬೆಂಗಳೂರು,ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಸೇರಿದಂತೆ ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಈ ಸಂಬಂಧ …

Read More »

ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …

Read More »

24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್​ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್​​ಚಾರ್ಜ್​ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್​​ಚಾರ್ಜ್​ …

Read More »

ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

ಚಾಮರಾಜನಗರ: ರಸ್ತೆ ಬದಿಯಲ್ಲಿದ್ದ ಬೃಹತ್ ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದ ಹೊರ ವಲಯದ ಮಲೆಮಹದೇಶ್ವರ ಕ್ರೀಡಾಂಗಣದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಗಾಯಗೊಂಡವರನ್ನು ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಜೋಸೆಫ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಇಂದು ಬೆಳಗ್ಗೆ 6:30ರ ಸುಮಾರಿಗೆ ಮಾರ್ಟಳ್ಳಿಯಿಂದ ಹನೂರಿಗೆ ಬೈಕಿನಲ್ಲಿ ಹೊರಟಿದ್ದರು. ಬೈಕ್ ಅಜ್ಜೀಪುರ ರಸ್ತೆಯ ಕ್ರೀಡಾಂಗಣದ …

Read More »

ಗೋಕಾಕ್ , ಮೂಡಲಗಿ ತಾಲ್ಲೂಕಿನಲ್ಲಿ ಮಂಗಳವಾರ ಒಂದೇ ದಿನ 65 ಜನರಿಗೆ ಕೊರೊನಾ ಸೋಂಕು

ಗೋಕಾಕ್:  ಗೋಕಾಕ್ , ಮೂಡಲಗಿ ತಾಲ್ಲೂಕಿನಲ್ಲಿ  ಮಂಗಳವಾರ ಒಂದೇ ದಿನ 65 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ. ಇಂದು ಮಾಹಿತಿ ನೀಡಿರುವ ಅವರು , ಮೂಡಲಗಿ ಸಿಡಿಪಿಓ ಸೇರಿ ಎರಡು ತಾಲ್ಲೂಕಿನಲ್ಲಿ 65 ಜನರಿಗೆ ಕೊರೊನಾ ದೃಢಪಟ್ಟಿದೆ. ಗೋಕಾಕಿನ ಸಂಗಮ ನಗರದ 65 ವರ್ಷದ ವೃದ್ದೆ ಸೋಂಕಿಗೆ ಬಲಿಯಾಗಿದ್ದಾರೆ. ಗೋಕಾಕ ನಗರದಲ್ಲಿ-49 , ಕರಗುಪ್ಪಿ -1 , ಮೂಡಲಗಿ -2 , …

Read More »

ಚಿಕ್ಕೋಡಿ ಪೊಲೀಸ ಠಾಣೆ ಯನ್ನು ಸೀಲ್‍ಡೌನ್ ಮಾಡಲಾಗಿದೆ.

ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಇದೀಗ ಚಿಕ್ಕೋಡಿ ಪೊಲೀಸ ಠಾಣೆಗೂ ವಕ್ಕರಿಸಿಕೊಂಡಿದ್ದು, ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ಧೃಢಪಟ್ಟಿದ್ದು,  ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.

Read More »

ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ  ಪ್ರತಿಭಾನ್ವಿತ  ನಾಲ್ಕು ಜನರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ

ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ  ಪ್ರತಿಭಾನ್ವಿತ  ನಾಲ್ಕು ಜನರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಹೆಮ್ಮೆ ಪುತ್ರರಾದ ಅಥಣಿ ತಾಲ್ಲೂಕಿನ ಮೋಳೆ ಗ್ರಾಮದ ಜಗದೀಶ್ ಅಡಹಳ್ಳಿ 440ನೇ ಸ್ಥಾನ, ಹುಕ್ಕೇರಿ ತಾಲ್ಲೂಕಿನ ಯರನಾಳದ ಪ್ರಭುಲ್ ದೇಸಾಯಿ 532ನೇ ಸ್ಥಾನ, ರಾಯಬಾಗ ತಾಲ್ಲೂಕಿನ ಗಜಾನನ ಬಾಲೆಯವರು 663ನೇ ರ್ಯಾಂಕ್, ಚಿಕ್ಕೋಡಿಯ ಪ್ರಿಯಾಂಕ …

Read More »

ಬೆಡ್ ಖಾಲಿ ಇದೆ, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ” ಎಂದು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಭರ್ಜರಿ ಆಫರ್ ಕೊಟ್ಟಿದೆ.

ಬೆಂಗಳೂರು: “ಬೆಡ್ ಖಾಲಿ ಇದೆ, ಐಸಿಯು ಖಾಲಿ ಇದೆ ಕೊರೊನಾ ರೋಗಿಗಳೇ ಬನ್ನಿ ಬನ್ನಿ” ಎಂದು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಭರ್ಜರಿ ಆಫರ್ ಕೊಟ್ಟಿದೆ. ನಗರದಲ್ಲಿ ಶೇ.50ರಷ್ಟು ಬೆಡ್ ಬಿಟ್ಟು ಕೊಡುವುದಕ್ಕೆ ಕಳ್ಳಾಟ ವಾಡುತ್ತಿರುವ ಖಾಸಗಿ ಆಸ್ಪತ್ರೆಯ ಮಧ್ಯೆ ಲಗ್ಗೆರೆಯ ‘ಬೆಥಲ್ ಮೆಡಿಕಲ್ ಮಿಷನ್’ ಆಸ್ಪತ್ರೆ ಸೇವಾ ಮನೋಭಾವ ಹೊಂದಿದೆ. ಈ ಡಿಸೆಂಬರಿನಲ್ಲಿ ಉದ್ಘಾಟನೆಯಾಗಬೇಕಾಗಿದ್ದ ಆಸ್ಪತ್ರೆಯನ್ನು ಸಂಪೂರ್ಣ ಕೊರೊನಾ ರೋಗಿಗಳಿಗೆ ಮೀಸಲಿಟ್ಟಿದೆ. ಬರೋಬ್ಬರಿ 400 ಬೆಡ್, 12 ಐಸಿಯು ವೆಂಟಿಲೇಟರ್ ಬೆಡ್ …

Read More »