ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊವಿಡ್ ತಗುಲಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ …
Read More »ಐವಾನ್ ಡಿಸೋಜಾ ಜೊತೆ ಸುತ್ತಾಡಿದ ಡಿಕೆಶಿಗೆ ಯಾಕಿಲ್ಲ ಕ್ವಾರಂಟೈನ್?
ಮಂಗಳೂರು: ಮಾಜಿ ಎಂಎಲ್ಸಿ ಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ಆಗಿದ್ರೂ ಅವರ ಜೊತೆ ದಿನವಿಡೀ ಸುತ್ತಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಇಂದು ಕೂಡಾ ಜನರ ಮಧ್ಯೆ ಸುತ್ತಾಡುತ್ತಿದ್ದಾರೆ. ಕಾನೂನು, ನಿಯಮಗಳು ಜನಪ್ರತಿನಿಧಿಗಳಿಗೆ ಅನ್ವಯ ಆಗಲ್ವಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜುಲೈ 31 ರಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಾಗ ಸ್ವಾಗತಿಸಲು ಐವಾನ್ ಡಿಸೋಜಾ ಅವರು ಹೋಗಿದ್ದರು. ಯಾವುದೇ ಸಾಮಾಜಿಕ ಅಂತರವಿಲ್ಲದೆ ಜೊತೆಯಲ್ಲಿದ್ದು ಬಳಿಕ ಕಾಂಗ್ರೇಸ್ …
Read More »ಸೋಂಕಿತರ ಸಂಖ್ಯೆ ಇಳಿಮುಖ – ಗುಣಮುಖರ ಸಂಖ್ಯೆ ಹೆಚ್ಚಳ
ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 268 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 7,530ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 268 ಮಂದಿಗೆ ಮಹಾಮಾರಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,530ಕ್ಕೇರಿಕೆಯಾಗಿದೆ. ಕಳೆದ ಒಂದು ವಾರಕ್ಕೆ ಹೋಲಿಕೆ ಮಾಡಿದರೆ ಎರಡು ದಿನಗಳಿಂದ ಸೋಂಕಿನ ಪ್ರಮಾಣದಲ್ಲಿ ಕಡಿಮೆ ಆಗಿದೆ.ಅಲ್ಲದೇ 4,022 ಮಂದಿ ಈವರೆಗೂ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ …
Read More »ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು
ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …
Read More »ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು
ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …
Read More »ಬೆಳಗಾವಿ ಜಿಲ್ಲೆಯ ಚಾಲಕನ ಪುತ್ರನ ಸಾಧನೆ; UPSC ಪರೀಕ್ಷೆಯಲ್ಲಿ 440ನೇ ಸ್ಥಾನ!
ಬೆಳಗಾವಿ ; ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು. ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಎಂಬುದನ್ನು ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕೀರ್ತಿಯನ್ನು ಗ್ರಾಮದ ಜಗದೀಶ ಅಡಹಳ್ಳಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 440 ನೇ ರ್ಯಾಂಕ್ ಪಡೆಯುವುದರ ಮೂಲಕ ರಾಜ್ಯದ …
Read More »ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ
ಹಾವೇರಿ: ಹಾವೇರಿಯಲ್ಲಿ ಚಿಕಿತ್ಸೆ ಸಿಗದೆ ರಾತ್ರಿಯಿಡಿ ರೋಗಿಯ ಪರದಾಟ ನಡೆಸಿದ ಘಟನೆ ಜಿಲ್ಲಾಸ್ಪತ್ರೆ ಬಳಿ ಇರೋ ಕೋವಿಡ್ 19 ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಶಿವಬಸವ ನಗರದ ನಿವಾಸಿ 38 ವರ್ಷದ ವ್ಯಕ್ತಿ ಜ್ವರ, ಕೆಮ್ಮು ಮತ್ತು ನೆಗಡಿಯಿಂದ ಬಳಲ್ತಿದ್ದ ವ್ಯಕ್ತಿಗೆ ಚಿಕಿತ್ಸೆ ಪರದಾಡಿದ್ದಾನೆ. ಸೋಮವಾರ ಖಾಸಗಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಜಿಲ್ಲಾಸ್ಪತ್ರೆಗೆ ಹೆಸ್ಕಾಂ ಸಮುದಾಯ ಭವನದಲ್ಲಿನ ಕೋವಿಡ್ 19 ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕಳಿಸಿದ್ದರು. ರಾತ್ರಿ ಹತ್ತು …
Read More »ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು …
Read More »ತನ್ನ ಮಗುವಿನೊಂದಿಗೆ ಕರ್ತವ್ಯಕ್ಕೆ ಹಾಜರಾದ ನರ್ಸ
ಧಾರವಾಡ(ಆ.03): ರಾಜ್ಯದಲ್ಲಿ ಕೊರೋನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದಕ್ಕೆ ಧಾರವಾಡ ಜಿಲ್ಲೆ ಸಹ ಹೊರತಾಗಿಲ್ಲ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ. ಇದರಿಂದ ಜಿಲ್ಲೆಯ ನಗರ ಪ್ರದೇಶದಲ್ಲಿ ಆ್ಯಂಟಿಜನ್ ಟೆಸ್ಟ್ ವಾಹನದ ಮೂಲಕ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಆ್ಯಂಟಿಜನ್ ಟೆಸ್ಟ್ ಮಾಡಲು ನರ್ಸ್ ತನ್ನ ಪುಟ್ಟ ಮಗಳೊಂದಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾಳೆ. ಧಾರವಾಡ ನಗರದ ವಿವಿಧ …
Read More »ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು …
Read More »
Laxmi News 24×7