Breaking News

ಜಿಲ್ಲೆ

ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್‌ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ

ಬೆಂಗಳೂರು,-ಕೋವಿಡ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …

Read More »

ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ. ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ.  ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸೌಲಭ್ಯವಿಲ್ಲ ಊರಿಗೆ ಕಳುಹಿಸಿ ಎಂದ ಸೋಂಕಿತರ ಮನವೊಲಿಸಿದ ಶಾಸಕ ಬಾಲಕೃಷ್ಣ

ಹಾಸನ: ಕ್ವಾರಂಟೈನ್ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ನಮ್ಮನ್ನು ಊರಿಗೆ ಕಳುಹಿಸಿ ಎಂದು ಕೇಳಿಕೊಂಡ ಸೋಂಕಿತರ ಬಳಿ ತೆರಳಿದ ಶಾಸಕ ಬಾಲಕೃಷ್ಣ, ನೀವು ಊರಿಗೆ ಹೋದ ತಕ್ಷಣ ಅಕ್ಕಪಕ್ಕದ ಮನೆಯವರು ಬೇರೆ ರೀತಿ ನಿಮ್ಮನ್ನು ನೋಡಬಹುದು, ಹೀಗಾಗಿ ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ ಘಟನೆ ಹಾಸನ ಜಿಲ್ಲೆಯ, ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕೊರೊನಾ ರೋಗ ಲಕ್ಷಣಗಳು ಇಲ್ಲದೆ ಪಾಸಿಟಿವ್ ಬಂದಿರುವವರನ್ನು ತಾಲೂಕು ಕೇಂದ್ರದಲ್ಲೇ ಪ್ರತ್ಯೇಕ ವ್ಯವಸ್ಥೆ ಮಾಡಿ ಕ್ವಾರಂಟೈನ್ ಮಾಡಲಾಗಿದೆ. ಚನ್ನರಾಯಪಟ್ಟಣ …

Read More »

ರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ/ಚಿಕ್ಕೋಡಿ: ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯ ಕುಟುಂಬಸ್ಥರು ಸಮುದಾಯ ಆರೋಗ್ಯ ಕೇಂದ್ರದ ಎದುರು ಗಲಾಟೆ ನಡೆಸಿ, ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇನ್ನೂ ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು …

Read More »

ಕೊರೊನಾ ಅನ್‌ಲಾಕ್‌ 3 – ಯಾವುದು ಲಾಕ್‌? ಯಾವುದು ಅನ್‌ಲಾಕ್‌?

ನವದೆಹಲಿ: ಕೊರೊನಾ ಅಟ್ಟಹಾಸ ಮೆರೆಯುತ್ತಿರುವ ವೇಳೆಯೇ ದೇಶದಲ್ಲಿ ಅನ್‍ಲಾಕ್ 2.0 ಮುಗಿಯುವ ಹಂತಕ್ಕೆ ಬಂದಿದೆ. ಜೂನ್‍ನಲ್ಲಿ ಶುರುವಾದ ಅನ್‍ಲಾಕ್ ಪ್ರಕ್ರಿಯೆಯ 2ನೇ ಹಂತ ಮುಗಿಯಲು ಇನ್ನೈದು ದಿನ ಬಾಕಿ ಇದೆ. ಆಗಸ್ಟ್ ಒಂದರಿಂದ 3ನೇ ಹಂತದ ಅನ್‍ಲಾಕ್ ನಿಯಮ ಜಾರಿಗೆ ಬರಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಇದರಲ್ಲಿ ಕರ್ನಾಟಕದ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಸೋಂಕು ಹೆಚ್ಚಳವಾಗ್ತಿದ್ರೂ ಆಗಸ್ಟ್‌ನಿಂದ ಮತ್ತಷ್ಟು ವಿನಾಯಿತಿ ನೀಡುವ ಸಾಧ್ಯತೆಗಳಿವೆ. …

Read More »

ಪಿ.ಪಿ.ಇ. ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶ…….

ಧಾರವಾಡ: ಕೊರೊನಾದಿಂದ ಮೃತಪಟ್ಟವರ ಅಂತ್ಯಯಸಂಸ್ಕಾರವನ್ನು ಜನವಸತಿ ಪ್ರದೇಶದ ಬದಿಯ ಸ್ಮಶಾನದಲ್ಲಿ ಮಾಡುವುದರ ಜೊತೆಗೆ, ಅಂತ್ಯಸಂಸ್ಕಾರದ ಬಳಿಕ ಪಿಪಿಇ ಕಿಟ್‍ಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗಿದ್ದರಿಂದ ಆಕ್ರೋಶಗೊಂಡ ಸ್ಥಳೀಯರು, ದಿಢೀರ್ ಪ್ರತಿಭಟನೆಗೆ ಇಳಿದ ಘಟನೆ ನಡೆದಿದೆ. ನಗರದ ದಾನೇಶ್ವರಿ ನಗರ 3ನೇ ಅಡ್ಡರಸ್ತೆಯಲ್ಲಿರುವ ಸ್ಮಶಾನದಲ್ಲಿ ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಬೇರೆ ಕಡೆಯ ಸ್ಮಶಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. …

Read More »

ಆಸ್ಪತ್ರೆಯಲ್ಲಿ OXYGEN ಸಿಲಿಂಡರ್,ಸೈನಿಟೈಸರ್ ಟಕ್ಕರ್ ಭುಗಿಲೆದ್ದ ಬೆಂಕಿ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಬದಲಾವಣೆ ಮಾಡುವ ಸಂಧರ್ಭದಲ್ಲಿ ಸಿಲಿಂಡರ್ ಗ್ಯಾಸ್ ಮತ್ತು ಸೈನಿಟೈಸರ್ ಮಿಲನವಾಗಿ ಆಕಸ್ಮಿಕವಾಗಿ ಭುಗಿಲೆದ್ದ ಬೆಂಕಿಗೆ ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಎಮರ್ಜನ್ಸೀ ವಾರ್ಡಿನಲ್ಲಿ ಸಿಲಿಂಡರ್ ಬದಲಾವಣೆ ಮಾಡುವಾಗ ಗ್ಯಾಸ್ ಲೀಕ್ ಆಗಿದೆ ,ಲೀಕ್ ಗ್ಯಾಸ್ ಮತ್ತು ಸೈನಿಟೈಸರ್ ಮಿಕ್ಸ್ ಆಗಿ ಬೆಂಕಿ ಕಾಣಿಸಿಕೊಂಡಿದೆ.ಅದೇ ವಾರ್ಡಿನಲ್ಲಿದ್ದ ಓರ್ವ ನರ್ಸ ಮತ್ತು ಡಾಕ್ಟರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಘಟನೆ ನಡೆಯುತ್ತಿದ್ದಂತೆಯೇ ಸಿಲಿಂಡರ್ ಸ್ಪೋಟವಾಗಿದೆ …

Read More »

ಬಳ್ಳಾರಿಯಲ್ಲಿ ಕೊರೋನಾ ಮಹಾಸ್ಪೋಟ : ಇಂದು 579 ಜನರಿಗೆ ಕೊರೋನಾ ದೃಢ, ಮೂವರು ಸಾವು

ಬಳ್ಳಾರಿ : ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡುವ ಮೂಲಕ, ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 579 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,046ಕ್ಕೆ ಏರಿಕೆಯಾಗಿದೆ. ಇದುವರೆಗೆ ಕೊರೋನಾ ಸೋಂಕಿತರಾದಂತ 1,622 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ …

Read More »

ಗೋಕಾಕ ಲಕ್ಷ್ಮಿ ದೇವಿ ಜಾತ್ರೆ 2022 ಕ್ಕೆ………

ಗೋಕಾಕ: ಗೋಕಾಕ ನಲ್ಲಿ ಪ್ರತಿ ಐದು ವರ್ಷಕ್ಕೆ ಗೋಕಾಕ ಲಕ್ಷ್ಮಿ ದೇವಿಯ ಜಾತ್ರೆ, ಅತೀ ವಿಜೃಂಭಣೆ ಯಿಂದ ನಡೀತಿತ್ತು. ಗೋಕಾಕ ನಗರದ ಜನತೆಯ ಆರಾಧ್ಯ ದೇವತೆ ಲಕ್ಷ್ಮಿ ತಾಯಿ ಜಾತ್ರೆ ಈ ವರ್ಷ ನಡಿಬೇಕಿತ್ತು.   ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯ ಜಾತ್ರೆ ಅಂದ್ರೆ ತುಂಬಾ ಖುಷಿ ತಂದು ಕೊಡುವಂಥ ವಿಚಾರ ಆದ್ರೆ ಇಷ್ಟೋ ತ್ತಿಗೆ ಆಗ ಬೇಕಾದ ಲಕ್ಷ್ಮಿ ದೇವಿ ಜಾತ್ರೆ ಈ ಕರೋಣಾ ಮಹಾ ಮಾರಿ …

Read More »

ಬೆಳಗಾವಿ ಸುವರ್ಣ ಸೌಧ ಕೋವಿಡ ಕೆರ ಸೆಂಟರ್ ಮಾಡ್ತಾರಾ..?

ಬೆಳಗಾವಿ: ಅತಿದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿದಿನ ನೂರಾರು ಸೋಂಕಿತರು ಬೆಳಗಾವಿ ಪತ್ತೆಯಾಗುತ್ತಿದ್ದಾರೆ ಸರ್ಕಾರ,ವಸತಿ ಶಾಲೆ,ಹಾಸ್ಟೇಲ್ ಗಳಲ್ಲಿ ಬೆಡ್ ವ್ಯೆವಸ್ಥೆ ಮಾಡುವದರ ಬದಲಾಗಿ ಬೆಳಗಾವಿಯ ಸುವರ್ಣ ಸೌಧವನ್ನು ತಾತ್ಕಾಲಿಕವಾಗಿ ಕೋವೀಡ್ ಕೇರ್ ಸೆಂಟರ್ ಮಾಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹನುಮಣ್ಣವರ ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಆಸ್ಪತ್ರೆ ಹೊರತು ಪಡಿಸಿ ಬೇರೆ ಕಡೆಗೆ ಕೋವೀಡ್ ಕೇರ್ ಸೆಂಟರ್ ತೆರೆಯಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರಾರು ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಒಂದೇ ಸ್ಥಳದಲ್ಲಿ ಚಿಕಿತ್ಸೆಯ ವ್ಯೆವಸ್ಥೆ …

Read More »