ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಸಾರ್ವಜನಿಕ ಆಸ್ಪತ್ರೆ ಗೋಕಾಕ ಇಂದು ಕೊರೋನಾ ಸೋಂಕಿತ ಗರ್ಭಿಣಿಯರು ಡಿಸ್ಚಾರ್ಜ್; ಹೊರಗೆ ನಿಂತು ಗುಲಾಬಿ ನೀಡಿದ ಕಳುಹಿಸಲಾಯಿತು.
ಗೋಕಾಕದಲ್ಲಿ ಇವತ್ತು ಕೋವಿಡ್ ಸೆಂಟರಗೆ ಬೆಳಗಾವಿ ಲೋಕಾಯುಕ್ತ ಡಿಎಸ್ಪಿ ಬೇಟಿ ನೀಡಿ ಸ್ಥಳಿಯ ಆರೋಗ್ಯ ವೈದ್ಯಾಧಿಕಾರಿಯನ್ನು ಸೊಂಕಿತರ ಬಗ್ಗೆ ವಿಚಾರಿಸಿ ಅವರಿಗೆ ಯಾವುದೆ ತೊಂದರೆ ಆಗದಂತೆ ನೋಡಿಕೊಳ್ಳಲು ತಿಳಿಸಿದರು. ಇದೆ ಸಂದರ್ಭದಲ್ಲಿ 7 ಜನ ಗುಣಮುಖರಾದ ಗರ್ಭಿಣಿ ಸೊಂಕಿತರಿಗೆ ಅಧಿಕಾರಿಗಳು ಹೂವು ಗುಚ್ಚ ನೀಡಿ ಸಂತೋಷದಿಂದ ಚಪ್ಪಾಳೆ ಮೂಲಕ ಬಿಡುಗಡೆಗೊಳಿಸಿ ಹದಿನಾಲ್ಕು ದಿನ ಹೊಮ ಕ್ವಾರೈಂಟನ್ ಇರಲು ಹೇಳಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿ ಇರಲು ಹೇಳಿ …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.
ಕನಕಪುರ ನಗರಸಭೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕೆಡಿಪಿ ಸಭೆಯಲ್ಲಿ ಪಾಲ್ಗೊಂಡೆನು. ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಷ್ಟು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ 1) ಕನಕಪುರ ತಾಲ್ಲೂಕಿನಲ್ಲಿ ಇಲ್ಲಿಯವರೆಗೂ Covid19 ನಿಯಂತ್ರಣಕ್ಕೆ ತಗೆದುಕೊಂಡ ಕ್ರಮಗಳು ಮತ್ತು ಮುಂದೆ ತಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ 2) ಕೊರೋನಾ ಹೊಡೆತದಿಂದ ಬಹಳಷ್ಟು ತೊಂದರೆಗೀಡಾದ ಅಸಂಘಟಿತ ಕಾರ್ಮಿಕ ವರ್ಗ, ವಲಸೆ ಕಾರ್ಮಿಕರು, ಆಟೋ/ಕ್ಯಾಬ್ ಚಾಲಕರು, ನೇಕಾರರಿಗೆ ವಿತರಣೆ ಮಾಡಿರುವ ಮತ್ತು ಭಾಕಿ …
Read More »ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..
ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …
Read More »ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 219 ಜನರಿಗೆ ಬುಧವಾರ ಕೋವಿಡ್ 19 ದೃಢಪಟ್ಟಿದ್ದು, ಇದುವರೆಗೆ ಸೋಂಕಿತರಾದವರ ಸಂಖ್ಯೆ 1,315ಕ್ಕೆ ತಲುಪಿದೆ. ಆಸ್ಪತ್ರೆ, ಅಗ್ನಿ ಶಾಮಕದಳ, ಲೋಕೋಪಯೋಗಿ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಸಿಬ್ಬಂದಿಯೂ ಇದರಲ್ಲಿ ಸೇರಿದ್ದಾರೆ. ಸಾಂಬ್ರಾದಲ್ಲಿರುವ ಏರ್ಮನ್ ತರಬೇತಿ ಶಾಲೆಯ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ದಿನ ಯಾರೊಬ್ಬರೂ ಗುಣಮುಖರಾಗಿ ಬಿಡುಗಡೆಯಾಗಿಲ್ಲ. ಅಲ್ಲದೇ, ಯಾವುದೇ ಸಾವು ಸಂಭವಿಸಿಲ್ಲ. 830 ಪ್ರಕರಣಗಳು ಸಕ್ರಿಯವಾಗಿದ್ದು, ಇವುಗಳಲ್ಲಿ 9 ಜನರಿಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ರಕ್ಷಣೆಗೆ ಆಗ್ರಹಿಸಿ ಬಿಮ್ಸ್ ಸಿಬ್ಬಂದಿ ಪ್ರತಿಭಟನೆ
ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗುಂಪೊಂದು ಕಲ್ಲುತೂರಾಟ ನಡೆಸಿದ್ದನ್ನು ಖಂಡಿಸಿ ಮತ್ತು ತಮಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ವೈದ್ಯಕೀಯ ಸಿಬ್ಬಂದಿ ಗುರುವಾರ ಪ್ರತಿಭಟಿಸಿದರು. ಬೆಳಿಗ್ಗೆಯೇ ಬಿಮ್ಸ್ ಕಾಲೇಜಿನ ಆವರಣದಲ್ಲಿ ಜಮಾಯಿಸಿದ ಅವರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ‘ಯಾವುದಾದರೂ ವ್ಯಕ್ತಿಗೆ ಕೊರೊನಾ ಬಂದಿದೆ ಎಂದಾಕ್ಷಣ ಜನರು ದೂರ ಹೋಗುತ್ತಿರುವ ಸಂದರ್ಭವಿದು. ಆದರೆ, ವೈದ್ಯರು ಹಾಗೂ ವೈದ್ಯಕೀಯ …
Read More »ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರಿಸಿ: ಭಾರತೀಯ ಕೃಷಿಕ ಸಮಾಜ
ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್ …
Read More »ಕೊಪ್ಪಳದಲ್ಲಿ ನಾಪತ್ತೆಯಾಗಿದ್ದ ಬಾಲಕ ಹಳ್ಳದಲ್ಲಿ ಶವವಾಗಿ ಪತ್ತೆ ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ
ಕೊಪ್ಪಳ(ಜುಲೈ.23): ಕಾಣೆಯಾಗಿದ್ದ ಬಾಲಕನೊಬ್ಬ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ದುರಂತ ಘಟನೆ ನಡೆದಿದ್ದು ಕೊಪ್ಪಳದ ತಾಲೂಕಿನ ಹಲಗೇರಿ ಹಳ್ಳದಲ್ಲಿ. ಆಡಿ ಬೆಳೆಯುವ ವಯಸ್ಸಿನ 4ನೇ ತರಗತಿಯಲ್ಲಿ ಓದುತ್ತಿದ್ದ ಆ ಬಾಲಕ ಮಂಜುನಾಥ ಬುರ್ಲಿ ಬದುಕಿನ ಬಗ್ಗೆ, ಹೆತ್ತವರು ಅಗಾಧ ಕನಸು ಕಂಡಿದ್ದರು. ಕೆಲ ದಿನಗಳ ಹಿಂದೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದ ಈ ಬಾಲಕ ಬುಧವಾರ ಶವವಾಗಿ ಪತ್ತೆಯಾಗಿದ್ದಾನೆ. ಮಗನ ಶವವನ್ನು ಕಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕವಯಸ್ಸಿನ ಮಗನನ್ನು ಕಳೆದುಕೊಂಡ ತಾಯಿಯ ಸಂಕಟ …
Read More »
Laxmi News 24×7