Breaking News

ಜಿಲ್ಲೆ

N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ

  ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …

Read More »

ಲಾಕ್​​ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್​

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್​​ಡೌನ್ ಇದ್ದ ಕಾರಣ ಹೋಟೆಲ್​ಗಳಲ್ಲಿ ಕೇವಲ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ​ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್​ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್​ …

Read More »

ಲಾಕ್‍ಡೌನ್ ಅಂತ್ಯ ,ಸಹಜ ಸ್ಥಿತಿಗೆ ಬಂದಿದೆ ಬೆಂಗಳೂರು

ಬೆಂಗಳೂರು: ಒಂದು ವಾರಗಳ ಕಾಲದ ಲಾಕ್‍ಡೌನ್ ಅಂತ್ಯವಾಗಿದ್ದು, ಬೆಂಗಳೂರು ಸಹಜ ಸ್ಥಿತಿಗೆ ಬಂದಿದೆ. ಅಲ್ಲದೇ ಬೆಂಗಳೂರು ಅನ್‍ಲಾಕ್ ಆಗಿದ್ದೆ ತಡ ವಾಹನಗಳ ಅಬ್ಬರವು ಶುರುವಾಗಿದೆ. ಒಂದು ವಾರಗಳ ಕಾಲ ಘೋಷಣೆ ಮಾಡಿದ್ದ ಲಾಕ್‍ಡೌನ್ ಇಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಿದೆ. ಹೀಗಾಗಿ ಬೆಂಗಳೂರಿಗರು ಸಹಜ ಜೀವನ ಶೈಲಿಯತ್ತ ಮರಳುತ್ತಿದ್ದಾರೆ. ಅನ್‍ಲಾಕ್ ನಂತರ ವಾಹನ ಏರ್ ಪೋರ್ಟ್ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನಗಳ ಸಂಚಾರ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂದಿನಂತೆ ಕಾರ್, …

Read More »

ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ರಾಮಜನ್ಮಭೂಮಿ ಅಯೋಧ್ಯೆಗೆ ತಲುಪಿಸಲು ಕೊರಿಯರ್ ಮುಖಾಂತರ ರವಾನಿಸಲಾಯಿತು.

ಬೆಳಗಾವಿ – ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ, ಪುಣ್ಯ ಕ್ಷೇತ್ರಗಳ ಮಣ್ಣು ಮತ್ತು ತೀರ್ಥವನ್ನು ಇಂದು ಕಳುಹಿಸಲಾಯಿತು. ವಿಶ್ವ ಹಿಂದೂ ಪರಿಷತ್ ನಿರ್ಣಯದಂತೆ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕ್ಷೇತ್ರಗಳಾದ ಕಪಿಲೇಶ್ವರ ಮಂದಿರ, ಕಮಲ ಬಸ್ತಿ, ಕಣಬರಗಿಯ ಸಿದ್ದೇಶ್ವರ ಕ್ಷೇತ್ರ, ರಾಮತೀರ್ಥ ನಗರದ ರಾಮತೀರ್ಥ ಮಂದಿರಗಳ ತೀರ್ಥಗಳು, ಮಣ್ಣು ಮತ್ತು ಬೆಳಗಾವಿ ಜಿಲ್ಲೆಯ ಪಂಚನದಿಗಳಾದ ಕೃಷ್ಣೆ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಅಮೃತ ಜಲ ಮತ್ತು ಮಣ್ಣನ್ನು ಮತ್ತು …

Read More »

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; ಯುವತಿಯರನ್ನು ಅಕ್ರಮ ಕಳ್ಳ ಸಾಗಾಟ ಮಾಡಿದ ಪಿಂಪ್ ಬಂಧನ

ಬೆಂಗಳೂರು (ಜುಲೈ 22); ನಗರದಲ್ಲಿ ವೇಶ್ಯಾವಾಟಿಕೆ ನಡೆಸುವ ಸಲುವಾಗಿ ಯುವತಿಯರನ್ನು ಅಕ್ರಮವಾಗಿ ಕಳ್ಳ ಸಾಗಾಣೆ ನಡೆಸುತ್ತಿದ್ದ ಪಿಂಪ್‌ ಸ್ವಾತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಮೊದಲ ಬಾರಿಗೆ KPIT (Karnataka prevention of illegal trafficking act) ಕಾಯ್ದೆಯ ಅಡಿ ಬಂಧಿಸಿದ್ದಾರೆ. ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ …

Read More »

ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು….

ಚಿಕ್ಕಮಗಳೂರು: ರೋಗದ ಲಕ್ಷಣವೇ ಇಲ್ಲದೇ ನಾಲ್ವರು ಪೊಲೀಸ್ ಪೇದೆಗಳಿಗೆ ಕೊರೊನಾ ಸೋಂಕು ತಗುಲಿದ್ದು, ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳ ಕಾಲ ಪೊಲೀಸ್ ಠಾಣೆಯನ್ನು ಸೀ¯ ಡೌನ್ ಮಾಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಠಾಣೆಯಲ್ಲಿ ಕಾರ್ಯನಿರ್ವಹಿಸುವ ನಾಲ್ವರು ಪೇದೆಗಳಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಪೊಲೀಸರು ಸುಮಾರು 28 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತ ಪೇದೆಗಳಿಗೆ ರೋಗದ ಯಾವುದೇ ಲಕ್ಷಣಗಳು …

Read More »

ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ

ಚಿಕ್ಕೋಡಿ: ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿ ಕೇಳಿ ಆಘಾತಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊರೊನಾ ಭೀತಿಗೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಷಾರಿಲ್ಲದ್ದಕ್ಕೆ ಯೋಗಕ್ಷೇಮ ವಿಚಾರಿಸಿ ಬಂದಿದ್ದ ಸಂಬಂಧಿಕರಿಗೆ ಕರೊನಾ ತಗುಲಿದೆ ಎಂಬ ಗಾಳಿ ಸುದ್ದಿಯನ್ನು ಕೇಳಿ ಶೋನಾಬಾಯಿ ಪುಂಡಲೀಕ ಪಾಟೋಳ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಭೇಟಿಯಾಗಿ ಬಂದವರಿಗೆ ಪಾಸಿಟಿವ್ ಇದೆಯೋ …

Read More »

ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಬುಧವಾರ ಬೆಳಗ್ಗೆಯಿಂದ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, 1500 ಬಸ್ಸುಗಳು ಸಂಚರಿಸಲಿವೆ. ಬಿಎಂಟಿಸಿ ಅಧಿಕೃತ ಆದೇಶ ಹೊರಡಿಸಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲ ಕಡೆ ಬಸ್‍ಗಳು ಓಡಾಡಲಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಡ್ರೈವರ್ ಮತ್ತು ಕಂಡಕ್ಟರ್ ಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿದ್ದು, ಮಾಸ್ಕ್ ಧರಿಸಿ ಬರುವ ಪ್ರಯಾಣಿಕರರಿಗೆ ಮಾತ್ರ ಬಸ್ ನಲ್ಲಿ ಪ್ರಯಾಣಿಸಲು ತಿಳಿಸಲಾಗಿದೆ. ಜ್ವರ …

Read More »

ಸೋಂಕಿತರಿಗೆ ನೆಗೆಟಿವ್‌, ಆರೋಗ್ಯವಂತರಿಗೆ ಪಾಸಿಟಿವ್‌/ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಫಲಿತಾಂಶದ ಬಗ್ಗೆ ಗೊಂದಲ

ಬೆಂಗಳೂರು: ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಫಲಿತಾಂಶದ ನಿಖರತೆ ಬಗ್ಗೆ ಹಲವು ಸಂದೇಹಗಳು ಎದ್ದಿವೆ. ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಡೆ ಆಟಿಜೆನ್ ಟೆಸ್ಟ್‌ಗಳ ಅಸಲಿ ಬಂಡವಾಳ ಬಯಲಾಗ್ತಿದೆ. ಪರೀಕ್ಷೆಯ ವೇಳೆ ಸೋಂಕಿತರಿಗೆ ನೆಗೆಟಿವ್ ಎಂದು, ಆರೋಗ್ಯವಂತರಿಗೆ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಆಂಟಿಜೆನ್ ಟೆಸ್ಟ್‌ಗಳ ಖಚಿತತೆ ಬಗ್ಗೆ ವೈದ್ಯರೇ ಅನುಮಾನ ವ್ಯಕ್ತಪಡಿಸ್ತಿದ್ದಾರೆ. ಆಂಟಿಜೆನ್ ಟೆಸ್ಟ್ ಮಾಡಿಸಿದ್ದರೂ ಆರ್‌ಟಿ – ಪಿಸಿಆರ್ ಟೆಸ್ಟ್ ಮಾಡಿಸಲು ಸೂಚಿಸುತ್ತಿದ್ದಾರೆ. ಹೊತ್ತಲ್ಲಿ ರಾಜ್ಯ ಸರ್ಕಾರ, ಇನ್ನೂ 5 …

Read More »

ಇಷ್ಟು ದಿನ ಬೆಂಗಳೂರಷ್ಟೇ ಕೊರೋನಾ ಹಾಟ್ ಸ್ಪಾಟ್ ಆಗಿತ್ತು. ಆದರೆ ಈಗ ಜಿಲ್ಲೆಗಳು ಹಾಟ್‍ಸ್ಪಾಟ್ ಆಗಿ ಮಾರ್ಪಡುತ್ತಿವೆ.

ಬೆಂಗಳೂರು: ಇಷ್ಟು ದಿನ ಬೆಂಗಳೂರಷ್ಟೇ ಕೊರೋನಾ ಹಾಟ್ ಸ್ಪಾಟ್ ಆಗಿತ್ತು. ಆದರೆ ಈಗ ಜಿಲ್ಲೆಗಳು ಹಾಟ್‍ಸ್ಪಾಟ್ ಆಗಿ ಮಾರ್ಪಡುತ್ತಿವೆ. ಬೆಂಗಳೂರು ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಇದರಲ್ಲಿ ಐದು ಜಿಲ್ಲೆಗಳು ಎರಡು ಸಾವಿರದ ಗಡಿ ದಾಟಿವೆ. ದಕ್ಷಿಣ ಕನ್ನಡ ಬೆಂಗಳೂರಿಗೆ ಸ್ಪರ್ಧೆ ನೀಡುವ ರೀತಿಯಲ್ಲಿ ಹವಣಿಸುತ್ತಿರುವಂತಿದ್ದು, ನಾಲ್ಕು ಸಾವಿರದ ಸನಿಹದಲ್ಲಿದೆ.   ಜಿಲ್ಲೆಗಳಲ್ಲಿ ಯಾಕೆ ಸೋಂಕು ಹೆಚ್ಚಾಗುತ್ತಿದೆ ಎಂದು ಕೇಳಿದರೆ ಬೆಂಗಳೂರಿನತ್ತ ಸಚಿವ ಮಾಧುಸ್ವಾಮಿ …

Read More »