Breaking News

ಜಿಲ್ಲೆ

ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ

ಬೆಂಗಳೂರು: ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಸೋಮವಾರ ಪ್ರಕಟವಾಗಲಿದೆ.   ಸಂಜೆ 4 ಗಂಟೆಗೆ ವಿಧಾನ ಸಭೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ ನಡೆಯಲಿದೆ. ಈ ವೇಳೆ ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾಡಿಕೊಂಡ …

Read More »

ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?

               ಬೆಳಗಾವಿ ಲಾಕ್ ಡೌನ್ ಆಗತ್ತಾ..?   ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …

Read More »

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ.

ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು …

Read More »

ಹಾಸನದಲ್ಲಿ ಮುಂದುವರಿದ ಸಾವಿನ ಸರಣಿ – ಓರ್ವ ಸಾವು, 41 ಜನರಿಗೆ ಕೊರೊನಾ

ಹಾಸನ: ಜಿಲ್ಲೆಯಲ್ಲಿ ಇಂದು ಒಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 41 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 886ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ. ಇದುವರೆಗೆ 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 305 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 28 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 16 ಜನ ತೀವ್ರ …

Read More »

ಬೆಳಗಾವಿ ಜಿಲ್ಲೆಯ 87 ಜನರಿಗೆ ಸೊಂಕು………..

ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು ಬೆಳಗಾವಿ …

Read More »

ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ

ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.   ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …

Read More »

ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ: ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ರಾಜ್ಯದ ಯಾವ ಭಾಗದಲ್ಲೂ ಇನ್ಮುಂದೆ ಲಾಕ್ ಡೌನ್ ಇಲ್ಲ. ಇದನ್ನು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುವುದು ಇಲ್ಲವೇ ಬೀದಿಗಳನ್ನು ಸೀಲ್ ಡೌನ್ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಯಾವುದೇ …

Read More »

ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು

ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ. ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ …

Read More »

ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಂಭೀರ ಗಾಯ: ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ

ಯಾದಗಿರಿ ಜಿಲ್ಲೆ ಅಲ್ಲೀಪುರ ತಾಂಡಾದ ಬಳಿ ಬೈಕ್, ಟಿಪ್ಪರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗೂರು ಗ್ರಾಮದ ತಾಯಿ, ಮಗ, ಮಗಳು ಗಾಯಗೊಂಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ್ದಾರೆ. ಜನ ನೀರು ಕೊಡದೇ ಅಮಾನವೀಯವಾಗಿ ವರ್ತಿಸಿದ್ದಾರೆ. ಗಾಯಗೊಂಡವರು ನರಳಾಡುತ್ತಾ ಸಹಾಯಕ್ಕಾಗಿ ಗೋಗರೆದರೂ ನೆರವಾಗದೇ ವಿಡಿಯೋ ಮಾಡಿಕೊಂಡು ಅಮಾನವೀಯ ವರ್ತನೆ ತೋರಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಇದೇ ಮಾರ್ಗವಾಗಿ ಬರುವಾಗ ಗಾಯಾಳುಗಳನ್ನು ಗಮನಿಸಿದ್ದು ಆಂಬುಲೆನ್ಸ್ ಗೆ ಕರೆ ಮಾಡಿ …

Read More »