ಬೆಳಗಾವಿ – ಕೊರೊನಾ ವೈರಸ್ ಕೊವಿಡ್ -೧೯ ಅನ್ನು ಜಯಿಸಿ ಸಂಪೂರ್ಣ ಗುಣಮುಖರಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಇಬ್ಬರು ಬಿಡುಗಡೆಗೊಂಡರು. ಅಥಣಿ ಮೂಲದ ತಂದೆ ೭೦ ವರ್ಷ ಹಾಗೂ ಮಗ ೩೦ ವರ್ಷ ವಯಸ್ಸಾದವರಾಗಿದ್ದು ಕಳೆದ ೭ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ವೈರಸ್ ನಿಂದ ಸಂಪೂರ್ಣ ಗುಣಮುಖವಾಗಿದ್ದು, ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ …
Read More »ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಹೆಬ್ಬಾಳ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ, ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. …
Read More »ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ ಎಂದ ಸಚಿವೆ
ನಿಪ್ಪಾಣಿ – ಪಟ್ಟಣದ ಹೊರವಲಯದಲ್ಲಿ ಗವಾನ ಗ್ರಾಮಕ್ಕೆ ಕೊವಿಡ್-೧೯ ಮುನ್ನಚ್ಚರಿಕೆ ಕ್ರಮವಾಗಿ ನಿರ್ಮಿಸಲಾದ ೫೦ ಹಾಸಿಗೆಗಳ ಕೊವಿಡ್ ಸೆಂಟರ್ ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆಯ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಜನತೆಯ ಆರೋಗ್ಯದ ಕುರಿತು ಮುನ್ನಚ್ಚರಿಕೆ ವಹಿಸುವುದು ನನ್ನ ಆದ್ಯ ಕರ್ತವ್ಯ. ಭಯಂಕರ ರೋಗವೊಂದು ಇಡೀ ಸಮಾಜವನ್ನು ಅಲ್ಲೋಲ ಕಲ್ಲೋಲವಾಗಿಸುತ್ತಿರುವ …
Read More »ಸಚಿವ ಸುರೇಶ್ ಕುಮಾರ್ ಹೆಸರಿನ ನಕಲಿ ಟ್ವಿಟರ್ ಖಾತೆ, ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ. ಮಂಗಳವಾರ ಮಾನ್ಯ ಸಚಿವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸಚಿವರ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ “ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ …
Read More »ಪೊಲೀಸ್ ಫೋರ್ಸ್ ಬಳಸುವ ಅನಿವಾರ್ಯತೆ ತಂದುಕೊಡಬೇಡಿ: ಬೊಮ್ಮಾಯಿ
ಬೆಂಗಳೂರು: ನಗರದಲ್ಲಿ ದಿನಸಿ ಸಾಮಾನು ಖರೀದಿಗೆ 12 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಸಮಯವನ್ನು ಯಾರು ಯಾರು ಬಳಕೆ ಮಾಡಿಕೊಳ್ಳುತ್ತಾರೋ ಮಾಡಿಕೊಳ್ಳಲಿ. ಆದರೆ 12 ಗಂಟೆ ಬಳಿಕ ಅವಕಾಶವಿಲ್ಲ. ನಿಮ್ಮ ವ್ಯವಹಾರಗಳನ್ನು ನಿಗದಿತ ಸಮಯದ ಒಳಗೆ ಮುಗಿಸಿಕೊಳ್ಳಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ನಿಗದಿತ ಅವಧಿ ಒಳಗೆ ಅಗತ್ಯ ವಸ್ತುಗಳನ್ನು ಖರೀದಿಸಿ ನಿಮ್ಮ ಕಾರ್ಯ ಪೂರ್ಣಗೊಳಿಸಿ. ಪೊಲೀಸ್ ಫೋರ್ಸ್ ಬಳಸುವ ಅನಿವಾರ್ಯತೆ …
Read More »ಲಾಕ್ಡೌನ್ಮಾತಿಗಷ್ಟೆ ಎನ್ನುವಂತಾಗಿದೆ.ನೆಲಮಂಗಲ ಟೋಲ್ನಲ್ಲಿ ನಡೆಯುತ್ತಿಲ್ಲ ವಾಹನಗಳ ತಪಾಸಣೆ
ನೆಲಮಂಗಲ: ಲಾಕ್ಡೌನ್ಗೂ ಕ್ಯಾರೆ ಎನ್ನದೆ ವಾಹನಗಳು ಬೆಂಗಳೂರಿನತ್ತ ಹೆಚ್ಚು ವಾಹನಗಳು ಆಗಮಿಸುತ್ತಿದ್ದು, ಸಿಬ್ಬಂದಿ ಸಹ ತಪಾಸಣೆ ನಡೆಸದೆ ಬಿಡುತ್ತಿದ್ದಾರೆ. ಇದರಿಂದಾಗಿ ಎಂದಿನಂತೆ ನೆಲಮಂಗಲ ಟೋಲ್ನಲ್ಲಿ ವಾಹನ ಸಂಚಾರ ಜೋರಾಗಿಯೇ ನಡೆಯುತ್ತಿದೆ. ನೆಲಮಂಗಲ ಟೋಲ್ನಲ್ಲಿ ವಾಹನಗಳ ತಪಾಸಣೆ ನಡೆಸಿ, ವಾಹನಗಳ ಸಂಚಾರಕ್ಕೆ ಸಿಬ್ಬಂದಿ ಹಾಗೂ ಪೊಲೀಸರು ಬ್ರೇಕ್ ಹಾಕಿಲ್ಲ. ಹೀಗಾಗಿ ಟೋಲ್ನಲ್ಲಿ ವಾಹನಗಳ ಸಂಚಾರ ಎಂದಿನಂತೆ ಜೋರಾಗಿದೆ. ಲಾಕ್ಡೌನ್ ಸಮಯದಲ್ಲೂ ಬರೋರು ಬರಬಹುದು, ಹೋಗೋರು ಹೋಗಬಹುದು ಎನ್ನವಂತಾಗಿದೆ. ಟೋಲ್ನ ಮುಖ್ಯರಸ್ತೆಗಳನ್ನು ಬಂದ್ …
Read More »ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದದುರದುಂಡಿ ಗ್ರಾಮದಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.
ಗೋಕಾಕ: ದುರದುಂಡಿ ಗ್ರಾಮದಲ್ಲಿ ಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ 23 ವರ್ಷದ ಯುವಕನಿಗೆ ಮತ್ತು ಇತ್ತೀಚೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ 37 ವರ್ಷದ ವ್ಯಕ್ತಿಯು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಿಂಡಲಗಾದಿಂದ ಬಂದ ಯುವಕನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸೊಂಕೀತರ ವಾಸವಿದ್ದ ಸ್ಥಳವನ್ನು ಸಿಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಜಗದೀಶ ಜಿಂಗಿ …
Read More »ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ
ಜಮಖಂಡಿ: ಭ್ರಷ್ಟಚಾರ ವಿರೋಧಿಸಿ ನಗರದ ಸಹಾಯಕ ಪ್ರದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ವ್ಯಕ್ತಿಯೊಬ್ಬ ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ ಬುಧವಾರ ನಡೆದಿದೆ. ನಗರದ ಆರ್ಟಿಒ ಕಚೇರಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸಂತೋಷ ಚನಾಳ ಎಂಬಾತ ಹಲವು ಬಾರಿ ಪ್ರತಿಭಟನೆ ನಡೆಸಿದ್ದ, ಆತನ ಹೋರಾಟಕ್ಕೆ ಫಲ ಸಿಗದರಿಂದ ವಿನೂತನವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ …
Read More »ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ:ಗಣೇಶ ಹುಕ್ಕೇರಿ
ಚಿಕ್ಕೋಡಿ – ಚಿಕ್ಕೋಡಿ ಪಟ್ಟಣದಲ್ಲಿ ಕೊರೋನಾ ಈವರೆಗೂ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅಪಾಯ ಬರಬಾರದೆನ್ನುವ ಕಾರಣಕ್ಕೆ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ 8 ದಿನಗಳ ಕಾಲ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ವಯಂ ಲಾಕ್ ಡೌನ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ತಾವೇ ಸ್ವತಃ 8 ದಿನಗಳ ಕಾಲ ಪಟ್ಟಣದ ಎಲ್ಲ ಜನರಿಗೂ ಹಾಲನ್ನು ಉಚಿತವಾಗಿ …
Read More »ಭಗವಂತ ಒಬ್ಬನೇ ನಮ್ಮನ್ನ ಕೊರೊನಾದಿಂದ ಕಾಪಾಡಬೇಕು’: ಸಚಿವ ಶ್ರೀರಾಮುಲು
ಚಿತ್ರದುರ್ಗ: ಇಂದು ಭಗವಂತ ಒಬ್ಬನೇ ಕೊರೊನಾ ಸೋಂಕಿನಿಂದ ನಮ್ಮನ್ನು ಕಾಪಾಡಬೇಕು. ಇಲ್ಲವಾದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಬರಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶ್ರೀರಾಮುಲು, ಇಡೀ ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಬಡವ, ಶ್ರೀಮಂತ, ಶಾಸಕರು, ಪೊಲೀಸರು, ವೈದ್ಯರು ಮತ್ತು ರಾಜಕಾರಣಿಗಳು ಎಂದು ಬರುತ್ತಿಲ್ಲ. ಇನ್ನೂ 2 ತಿಂಗಳಲ್ಲಿ ಇನ್ನಷ್ಟು ಸೋಂಕು ಹೆಚ್ಚುವ ಸಾಧ್ಯತೆ ಶೇ.100 ರಷ್ಟಿದೆ. …
Read More »
Laxmi News 24×7