ಗದಗ: ಚೊಚ್ಚಲ ಹೆರಿಗೆ 108 ವಾಹನದಲ್ಲೇ ಆಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದರೂ ಅಂಬುಲೆನ್ಸ್ ಚಾಲಕ ಸಮಯಪ್ರಜ್ಞೆಯಿಂದ ಹೆರಿಗೆ ಮಾಡಿಸಿ ಜೀವ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಶಿರಹಟ್ಟಿಯ 108 ಅಂಬುಲೆನ್ಸ್ ವಾಹನ ಚಾಲಕ ಮಹೇಶ್ ಮಾರನಬಸರಿ ಈ ಸಾಹಸ ಮಾಡಿದ್ದಾರೆ. ಅಂಬುಲೆನ್ಸ್ ವಾಹನದಲ್ಲಿ ನರ್ಸಿಂಗ್ ಸ್ಟಾಫ್ ಇಲ್ಲದಿದ್ದರೂ ವಾಹನದಲ್ಲೇ ಹೆರಿಗೆ ಮಾಡಿಸಿ ಚಾಲಕ 2 ಜೀವ ಉಳಿಸಿದ್ದಾರೆ. 108 ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಹೆರಿಗೆ ಮಾಡಿಸಿಕೊಂಡು ಕ್ಲೀನಿಂಗ್ …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟ:ಸತೀಶ ಜಾರಕಿಹೊಳಿ
ಬೆಳಗಾವಿ: ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದ್ರು. ಮೌಢ್ಯ ವಿರೋಧ ಕಾರ್ಯಕ್ರಮದ ವಿಚಾರವಾಗಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜು. 13 ರಂದು ಬೆಳಗ್ಗೆ 11 ಗಂಟೆಗೆ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ಶಾಂತಿಧಾಮದಲ್ಲಿ ವಿನೂತನ ಕಾರ್ಯಕ್ರಮ ನಡೆಯಲಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ …
Read More »ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ: ಸಿಎಂ ಬಿಎಸ್ವೈ
ಬೆಂಗಳೂರು-ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿಹೋಗಿರುವ ಆಘಾತಕಾರಿ ವಿಷಯವನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಹಿರಂಗಪಡಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಮ್ಮ ಕೈ ಮೀರುವ ಹಂತಕ್ಕೆ ಬಂದಿದೆ. ಆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಇದನ್ನು ತಡೆಯಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಜನತೆಯಲ್ಲಿ ಇನ್ನಷ್ಟು ಆತಂಕ …
Read More »ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ,: ಸತೀಶ್ ಜಾರಕಿಹೊಳಿ
ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …
Read More »ಈಗ 30 ದಿನಗಳ ಕಾಲ ರಜೆ ಬಂದಿರುವ ಯೋಧ 14 ದಿನಗಳ ಕಾಲ ಒಂಟಿಯಾಗಿ ಕ್ವಾರಂಟೈನ್ ನಲ್ಲಿ
ಗದಗ: ಇವರ ಹೆಸರು ಪ್ರಕಾಶ್ ಹೈಗರ್, ಗದಗ ಜಿಲ್ಲೆಯ ವಿಚಿತ್ರ ಹೆಸರು ಹೊಂದಿರುವ ಅಂತೂರು ಬೆಂತೂರು ಗ್ರಾಮದವರು. ಭಾರತೀಯ ಸೇನೆಯಲ್ಲಿರುವ ಇವರು ಅರುಣಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದು, ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದಿದ್ದಾರೆ. ಬರುವದಕ್ಕೂ ಮೊದಲು ತಾವು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ಆಗಿರುವ ಕುರಿತು ಸರ್ಟಿಫಿಕೇಟ್ ಕೂಡ ತೆಗೆದುಕೊಂಡು ತಮ್ಮ ಗ್ರಾಮಕ್ಕೆ ಆಗಮಿಸಿದ್ದಾರೆ. ಎರಡು ವರುಷಗಳ ನಂತರ ತಮ್ಮ 15 ಸದಸ್ಯರ ಅವಿಭ್ಯಕ್ತ ಕುಟುಂಬ ಸೇರುತ್ತಿರುವ ಅವರು …
Read More »ರಾಜ್ಯದ ಹಲವೆಡೆ ಭಾರಿ ಮಳೆ………………..
ಬೆಂಗಳೂರು, ಜು.9- ಕೊಡಗು, ಮಂಗಳೂರು, ಕಾರವಾರ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲ ಭಾಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ದಕ್ಷಿಣ ಕನ್ನಡ, ಮಂಗಳೂರು, ಬೆಳ್ತಂಗಡಿ, ಉಡುಪಿ, ಕುಮಟ, ಕಾರವಾರ, ಶಿರಸಿ, ಸಾಗರ ಹಾಗೂ …
Read More »ನನ್ನ ಕಿಡ್ನಿ ಮಾರಿ ಯಾದ್ರು ಬಂಗಾರ ತಂದು ಕೊಡ್ತೀನಿ ನನ್ನ ಮಗಳನ್ನ ಉಳಿಸಿ.. ಆತ್ಮ ಹತ್ಯೆ ಮಾಡಿಕೊಂಡ ಮಗಳು..
ಗೋಕಾಕ :ನಿನ್ನೆ ತಾನೇ ಕರೋಣ ಪೀಡಿತರ ಸಂಖ್ಯೆ ಗೋಕಾಕ ನಗರದಲ್ಲಿ ಹೆಚ್ಚಾಗಿ ಜನರಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಇವತ್ತು ಮತ್ತೊಂದು ಕರಳು ಚುರುಕ್ ಅನ್ನುವ ಘಟನೆ ಒಂದು ಗೋಕಾಕ ನಗರದಲ್ಲಿ ನಡೆದಿದೆ. ಬಹುಶಃ ನಮ್ಮ ಜನ ಇನ್ನೂ ಈ ವರದಕ್ಷಿಣೆ , ಅತ್ತೆ ಮಾವ ಹಾಗೂ ಗಂಡ ಸೊಸೆ ಯಂದ್ರಿಗೆ ಕೊಡುವ ಕಿರುಕುಳ ಇನ್ನೂ ಹೋಗಿಲ್ಲ ಅಂಥ ಒಂದು ಗುಂಗಿನಿಂದ ಹೊರಬಂದಿಲ್ಲ ಅನ್ಸತ್ತೆ ಕೆಲವೊಂದಿಷ್ಟು ಜನ ನಿನ್ನೆ ಗೋಕಾಕ ನಲ್ಲಿ …
Read More »ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್ಗೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ: ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ನೆಲೆಸಿರುವ ಮಾದಪ್ಪನ ದೇಗುಲವನ್ನು ಬಂದ್ ಮಾಡುವಂತೆ ಆಗ್ರಹಿಸಿ ನೂರಾರು ಜನರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಗೆ ದಿನನಿತ್ಯ ಭೇಟಿ ನೀಡುವವರ ಸಂಖ್ಯೆ ಸಾವಿರಾರು. ಕರೊನಾ ಭೀತಿಯ ನಡುವೆಯೂ ರಾಜ್ಯ ಮತ್ತು ತಮಿಳುನಾಡು ಭಾಗದಿಂದ ಮಾದಪ್ಪನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಲೇ ಇದ್ದಾರೆ. ಪರಿಣಾಮ ಸ್ಥಳೀಯರಲ್ಲೂ ಸೋಂಕಿನ ಛಾಯೆ ಆವರಿಸಿದೆ. ಹಾಗಾಗಿ ಎಲ್ಲೆಡೆ …
Read More »ಸಿದ್ದರಾಮಯ್ಯನವ್ರೇ ಖುದ್ದಾಗಿ ಸಿಎಂ ಅವ್ರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ: ಪ್ರತಾಪ್ ಸಿಂಹ
ಮೈಸೂರು: ಸಿದ್ದರಾಮಯ್ಯ ಅವರೇ ಖುದ್ದಾಗಿ ಸಿಎಂ ಅವರೇ ದಾಖಲೆ ಕೊಡ್ತಿದ್ದಾರೆ ಹೋಗಿ ಪರಿಶೀಲಿಸಿ. ಖುದ್ದಾಗಿ ಸ್ವತಃ ಸಿಎಂ ದಾಖಲೆ ಕೊಡುವುದಕ್ಕಿಂತ ಒಳ್ಳೆಯ ಅವಕಾಶ ಇದ್ಯಾ?. ಈ ಅವಕಾಶ ಬಳಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ಮಾಡಿದೆ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನ ಪ್ರಧಾನಿಗೆ ಹೋಲಿಕೆ …
Read More »
Laxmi News 24×7