ಬೆಂಗಳೂರು: ಕೋವಿಡ್- 19 ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲಿಯೇ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರಕಾರ, ನಗರದ ಕೋವಿಡ್ ಕೇರ್ ಕೇಂದ್ರಗಳಲ್ಲಿನ ಬೆಡ್ಗಳ ಪ್ರಮಾಣವನ್ನು ೨0 ಸಾವಿರದವರೆಗೂ ಹೆಚ್ಚಿಸಲು ನಿರ್ದರಿದೆ. ಬೆಂಗೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿದ ಕೋವಿಡ್ ಕೇರ್ ಕೇಂದ್ರಗಳ (ಸಿಸಿಸಿ) ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಈಗಾಗಲೇ ನಮ್ಮಲ್ಲಿ 1250 ಬೆಡ್ ಗಳು ಲಭ್ಯ ಇವೆ. ಬೆಂಗಳೂರು …
Read More »ಕರೋನ ವಾರಿಯರ್ಸ್ಗಳಂತೆ ಕೆಲಸ ಮಾಡಿ : ಬಿಬಿಎಂಪಿ ಸದಸ್ಯರಿಗೆ ಸಚಿವ ಅಶೋಕ್ ಸಲಹೆ
ಬೆಂಗಳೂರು, ಜು.6- ನಿಮ್ಮ ನಿಮ್ಮ ವಾರ್ಡ್ಗಳಿಗೆ 20 ಲಕ್ಷ ರೂ. ನೀಡಿದ್ದೇವೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ. ಪಕ್ಷಾತೀತವಾಗಿ ನೀವೇ ವಾರಿಯರ್ಸ್ಗಳಂತೆ ಕೆಲಸ ಮಾಡಬೇಕು ಎಂದು ಪಾಲಿಕೆ ಸದಸ್ಯರಿಗೆ ಸಚಿವ ಆರ್.ಅಶೋಕ್ ಸಲಹೆ ನೀಡಿದರು. ಕೊರೊನಾ ಸಂಬಂಧ ಪಾಲಿಕೆ ಸಭೆಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ವಾರ್ಡ್ಗೂ ತಾರತಮ್ಯ ಮಾಡುವುದಿಲ್ಲ. ಎಲ್ಲ ಪಕ್ಷವೂ ಒಂದೇ. ನಿಮಗೆ ನೀಡಿರುವ ಹಣವನ್ನು ರೋಗಿಗಳಿಗೆ ಬಳಸಿ ಎಂದರು. ಕೊರೊನಾದಿಂದಾಗಿ ಹೆಚ್ಚಿನ ಸಮಸ್ಯೆಗಳು …
Read More »ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆಗ್ರಾಮಸ್ಥರು
ಹಾವೇರಿ,- ಮಹಾಮಾರಿ ಕೊರೊನಾ ರಾಜ್ಯದ ಮೂಲೆ ಮೂಲೆಗೂ ಹಬ್ಬುತ್ತಿದ್ದು, ಸೋಂಕಿನಿಂದ ದೂರವಿರಲು ಹಿರೆಕೆರೂರು ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಸ್ವಯಂಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಸೋಂಕಿಲ್ಲ. ಬೇರೆ ಊರಿನವರು ಬಂದು ಸೋಂಕು ಹಬ್ಬಿಸುವುದು ಬೇಡ ಎಂದು ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಯಾರೂ ಹೊರಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.ಮನೆಗೆ ಒಬ್ಬೊಬ್ಬರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಊರಿನ …
Read More »ಚನ್ನರಾಯನಪಟ್ಟಣ 14 ದಿನ ಲಾಕ್ಡೌನ್- 3 ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ
ಹಾಸನ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಪಥವನ್ನು ವಿಸ್ತರಿಸಿಕೊಳ್ತಿದೆ. ಇದಕ್ಕೆ ಹಾಸನದ ಜನ ಮದ್ದು ಅರೆದಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ಹಾಸನ ಜಿಲ್ಲೆ ಭಾಗಶಃ ಲಾಕ್ಡೌನ್ ಆಗುತ್ತಿದೆ. ಹೌದು. ಜಿಲ್ಲೆಯಲ್ಲಿ ಕೊರೊನಾ ನಾಗಾಲೋಟದಿಂದ ಓಡುತ್ತಿದ್ದು ಕೊರೊನಾ ವಾರಿಯರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 541 ಕೊರೊನಾ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 255 ಜನ ಗುಣಮುಖರಾಗಿದ್ರೆ 278 ಕೇಸ್ಗಳು ಆಕ್ಟೀವ್ ಆಗಿದ್ದು 8 ಜನ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲೇ ಅದರಲ್ಲೂ ಚನ್ನರಾಯಪಟ್ಟಣದಲ್ಲಿ …
Read More »ರಾಘವೇಂದ್ರ ಕೋ -ಆಪರೇಟಿವ್ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆ
ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂರ್ಣ ಪ್ರಜ್ಞಾ ಲೇಔಟ್ನಲ್ಲಿರುವ ನಿವಾಸದಲ್ಲಿ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ಮುಂದೆ ಕಾರಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಕಾರಿನಲ್ಲಿ ಮದ್ಯ ಸೇವಿಸಿದ್ದಾರೆ. ಮದ್ಯದಲ್ಲಿ ವಿಷವನ್ನು ಮಿಶ್ರಣ ಮಾಡಿರುವ ವಿಚಾರ ಈಗ ತಿಳಿದುಬಂದಿದೆ. ಬ್ಯಾಂಕ್ ವಿರುದ್ದ 1,400 ಕೋಟಿ ರೂ. ಅವ್ಯವಹಾರ ಕೇಳಿ ಬಂದಿತ್ತು. ಹಗರಣದಲ್ಲಿ ವಸುದೇವ ಮಯ್ಯ ಪ್ರಮುಖ ಆರೋಪಿಯಾಗಿದ್ದರು. ಜೂನ್ 18 …
Read More »ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್
ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು. ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ …
Read More »ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಲಭ್ಯವಾಗಿದೆ. ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ …
Read More »ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ- 2 ಗಂಟೆ ಅಂಬುಲೆನ್ಸ್ನಲ್ಲೇ ಸೋಂಕಿತ……..
ಹಾವೇರಿ: ಮಹಾಮಾರಿ ಕೊರೊನಾದಿಂದ ಅಂಬುಲೆನ್ಸ್, ಬೆಡ್ ಸಿಗುತ್ತಿಲ್ಲ ಎಂಬ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿವೆ. ಇದೀಗ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತನನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಹಾವೇರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಉಂಟಾಗಿದೆ. ಇದರಿಂದ ಸುಮಾರು ಎರಡು ಗಂಟೆ ಸಮಯ ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್ನಲ್ಲೇ ಕೊರೊನಾ ಸೋಂಕಿತ ಕುಳಿತಿದ್ದರು. ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ. ಹೀಗಾಗಿ ಬೆಡ್ ಖಾಲಿ ಆಗುವರೆಗೂ ಕಾಯಿರಿ ಎಂದು ಆಸ್ಪತ್ರೆ …
Read More »ಶ್ರೀ ಬಿ. ಎಲ್. ಸಂತೋಷ್ ಅವರ ಸಮಾರೋಪಜನಸಂವಾದ ಕಾರ್ಯಕ್ರಮ………..
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ಇಂದು ಕರ್ನಾಟಕ ಜನಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದರು. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂಬರ್ 47 ಬಿಜೆಪಿ ಪದಾಧಿಕಾರಿಗಳು ವೀಕ್ಷಣೆ ಮಾಡಿದರು . ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಮಹೇಂದ್ರ ಕೌತಾಳ , ಬಗರ್ ಹುಕುಂ ಸದಸ್ಯರಾದ ರಾಮು ಯಾದಗಿರಿ , ಸೀಳನ್ ಜೆವಿರ್ , ಧಾರವಾಡ ಜಿಲ್ಲಾ ಎಸ್ಸಿ …
Read More »ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು.:ಸತೀಶ ಜಾರಕಿಹೊಳಿ
ಚಿಕ್ಕೋಡಿ : ಕಾಂಗ್ರೆಸ್ ಪಕ್ಷವೂ ಹಿಂದಿನಿಗಿಂತಲ್ಲೂ ವಿಭಿನ್ನವಾಗಿ ಮುನ್ನಡೆಯಲಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತುಂಬಾ ಉತ್ಸಾಹಿ ಇದ್ದಾರೆ. ಪಕ್ಷವನ್ನು ಕಟ್ಟುವ ಛಲ ಅವರಲ್ಲಿದೆ. ಆದ ಕಾರಣ ಅವರೊಂದಿಗೆ ಮುನ್ನಡೆದರೆ ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು …
Read More »
Laxmi News 24×7