Breaking News

ಜಿಲ್ಲೆ

ಮೃತ ಯೋಧನ ಪಾರ್ಥಿವ ಶರೀರ ಇಂದು ಮಂಗಸೂಳಿ ಗ್ರಾಮಕ್ಕೆ

ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಅಸ್ಸಾಂ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವೇಳೆ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ಗುಹವಾಟಿಯ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು. ಮೃತ …

Read More »

ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್: ಉತ್ತಮ ಪ್ರತಿಕ್ರಿಯೆ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿದೆ. ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ.   ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. …

Read More »

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆ​ಗಾಗಿ 15 ದಿನ ಲಾಕ್‌​ಡೌ​ನ್‌ಗೆ ಜೆಡಿ​ಎಸ್‌ ಆಗ್ರ​ಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …

Read More »

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …

Read More »

ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….

ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …

Read More »

ಮೊದಲ ಸಂಡೇ ಲಾಕ್‍ಡೌನ್ ಜಾರಿ ರಸ್ತೆಗಳು ಖಾಲಿ ಖಾಲಿ…………..

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊ ನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್‍ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿರಸ್ತೆಗಳು ಖಾಲಿ ಖಾಲಿಯಾಗಿವೆ. ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್‌ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ …

Read More »

ಬೀದರ್‌ನಲ್ಲಿ ಕೊರೊನಾ  ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನ ಬಲಿ…….

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಕೊರೊನಾ  ಸಾವಿನ ರಣಕೇಕೆ ಹಾಕಿದೆ. ಒಂದೇ ದಿನ 6 ಜನರನ್ನು ಬಲಿ ಪಡೆದಿದ್ದು, ಜಿಲ್ಲೆಯ ಜನರನ್ನು ಭಯಭೀತರನ್ನಾಗಿಸಿದೆ. ಬೀದರ್ ನ ಹಳೆ ನಗರದ 55 ವರ್ಷದ ವ್ಯಕ್ತಿ ಹಾಗೂ 70 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಭಾಲ್ಕಿ ಪಟ್ಟಣದ 50 ಹಾಗೂ 31 ವರ್ಷದ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪಟ್ಟಣದ 24 ವರ್ಷದ ಯುವತಿ ಹಾಗೂ ಹುಮ್ನಬಾದ್ ಪಟ್ಟಣದ 70 ವರ್ಷದ ವೃದ್ಧೆ ಕೊರೊನಾ …

Read More »

ಚಾರ್ಮಾಡಿ ಘಾಟ್‍ನಲ್ಲಿ ವಾಹನ ನಿಲುಗಡೆ ನಿಷೇಧ…………

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ಹೀಗಾಗಿ ಇನ್ನು ಮುಂದೆ ಚಾರ್ಮಾಡಿ ಘಾಟಿಯಲ್ಲಿ ವಾಹನಗಳನ್ನು ನಿಲ್ಲಿಸಿದರೆ ಕೇಸ್ ಬೀಳೋದು ಗ್ಯಾರಂಟಿಯಾಗಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಣಕಲ್ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಾಮಫಲಕ ಕೂಡ ಹಾಕಿದೆ. ಮಳೆಯ ನಡುವೆ ವಾಹನ ನಿಲ್ಲಿಸಿ ಅಪಾಯ ಸ್ಥಳಗಳಲ್ಲಿ ಜನ ಓಡಾಟ ಮಾಡುವುದು ಹೆಚ್ಚಾಗಿದೆ. ಈ ಹಿಂದೆ …

Read More »

ವೈದ್ಯ, ಕಂಡಕ್ಟರ್, ಪೇದೆಗೆ ಕೊರೊನಾಜನರ ಆತಂಕ ಕೂಡ ಹೆಚ್ಚಾಗುತ್ತಿದೆ.

ಚಿಕ್ಕಮಗಳೂರು: ಕಳೆದ 45 ದಿನಗಳಿಂದ ಬರುತ್ತಿರುವ ಒಂದು-ಎರಡು ಕೇಸ್ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85ರ ಗಡಿ ತಲುಪಿದ್ದು, ದಿನ ಕಳೆದಂತೆ ಜಿಲ್ಲೆಯ ಜನರ ಆತಂಕ ಕೂಡ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ ಮೂರು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಮೂರು ಹೊಸ ಪ್ರಕರಣಗಳಲ್ಲಿ ಓರ್ವ ವೈದ್ಯ, ಮತ್ತೋರ್ವ ಸರ್ಕಾರಿ ಬಸ್ ಕಂಡಕ್ಟರ್, ಮಗದೊಬ್ಬ ಬೆಂಗಳೂರಿನಿಂದ ಹಿಂದಿರುಗಿದ ಪೇದೆ. ವೈದ್ಯ ಹಾಗೂ ಕಂಡಕ್ಟರ್ ಈ ಎರಡೂ ಪ್ರಕರಣಗಳು ಜಿಲ್ಲಾಡಳಿತ ಹಾಗೂ ಜನರ …

Read More »

ಸಿಲಿಕಾನ್ ಸಿಟಿಯ ಸ್ಥಿತಿ ದಿನದಿನಕ್ಕೆ ಘನಘೋರು, ಒಂದೇ 24 ಮಂದಿ ಕೊರೊನಾಗೆ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿಯ ಸ್ಥಿತಿ ದಿನದಿನಕ್ಕೆ ಘನಘೋರವಾಗುತ್ತಿದೆ. ದೆಹಲಿ, ಮುಂಬೈನಂತೆ ಬೆಂಗಳೂರು ಕೂಡ ಕೊರೊನಾ ಸಾವಿನ ಕೂಪವಾಗುತ್ತಾ ಅನ್ನೊ ಅನುಮಾನ ಶುರುವಾಗಿದೆ. ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆಯಲ್ಲಿ ಬೆಂಗಳೂರೇ ಬಹುಪಾಲು ಪಡೆದಿದೆ. ಮಹಾನಗರಿ ಬೆಂಗಳೂರಲ್ಲಿ ಶತಕದಾಚೆಗೆ ಜಿಗಿದಿರೋ ಕೊರೊನಾ ಹೆಮ್ಮಾರಿ ಬರೋಬ್ಬರಿ 1,172 ಮಂದಿಗೆ ವಕ್ಕರಿಸಿದೆ. ಸಾವುಗಳ ಸಂಖ್ಯೆ ಸಹ ಎಲ್ಲಾ ದಾಖಲೆ ಮುರಿದಿದೆ. ಬೆಂಗಳೂರಲ್ಲಿಂದು 24 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಕೊರೊನಾಗೆ ಹೆದರಿ ಜನ ಬೆಂಗಳೂರು ಬಿಡುತ್ತಿರುವಾಗಲೇ ಕೊರೊನಾ …

Read More »