Breaking News

ಜಿಲ್ಲೆ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆ

ಬೆಳಗಾವಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯನ್ನು ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲ ನಡೆಸಲಾಯಿತು. ಸಭೆಯಲ್ಲಿ ಪಂಚಿ ಗ್ಯಾರಂಟಿಗಳ ಅನುಷ್ಠಾನದ ಕುರಿತಾಗಿ ಪ್ರಗತಿ ಪರಿಶೀಲನೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳಲ್ಲಿ ಸಮಸ್ಯೆಗಳ ಕುರಿತು ಚರ್ಚೆ ಮಾಡಲಾಯಿತು, ಅನ್ನಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ, ಯುವ ನದಿ ,ಶಕ್ತಿ ಯೋಜನೆ, ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು ಅನ್ನಭಾಗ್ಯ ಯೋಜನೆ ಆಹಾರ ಇಲಾಖೆ ಅಕ್ಕಿ ವಿತರಣೆ ವಾಗುತ್ತಿದ್ದು ಫಲಾನವಿಗಳು ಇದನ್ನು …

Read More »

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ!

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ ರಾಯ್ ಅವರು‌ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ‌ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಎದೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಆನೇಕಲ್‌ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಶೋಕ್ ನಗರ ಠಾಣೆ ಪೊಲೀಸರು ಭೇಟಿ …

Read More »

ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪಿಗೆ 30 ವರ್ಷ ಜೈಲುಶಿಕ್ಷೆ

ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಗೂ ಶಿಕ್ಷೆಯಾಗಿದೆ. ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಇದೀಗ ಈ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ಅತ್ಯಾಚಾರಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 2 ಲಕ್ಷ ರೂ. ದಂಡ ವಿಧಿಸಿ ಪೋಕ್ಸೊ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಜೂನ್ 2020 ರಲ್ಲಿ ಎಪಿಎಂಸಿ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ದೂರು ನೀಡಿದ್ದಳು. ಆರೋಪಿ ಕಂಗ್ರಾಳಿ ಕೆ.ಎಚ್‌.ನಿವಾಸಿ ನಾಗೇಶ ಕರೆಪ್ಪ ಲಮಾಣಿ(20) …

Read More »

ಡಾ. ಸಿದ್ದರಾಮಯ್ಯನವರಿಗೆ ಸಂಗೀತ ರತ್ನ ಪ್ರಶಸ್ತಿ

ಬಾಗಲಕೋಟೆ : ಬಿ.ವಿ.ವಿ. ಸಂಘದ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಪಕ ಮತ್ತು ನಾಡಿನ ಹಿಂದೂಸ್ತಾನಿ ಸಂಗೀತಗಾರರಾದ ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ( ರುದ್ರಮಠ ) ಗೊರಟಾ ಅವರಿಗೆ ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೊಡದ ಹಿರೇಮಠ ಚೆನ್ನಬಸವೇಶ್ವರ ಸಂಸ್ಥಾನವು ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡಿದೆ . ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡಿದ್ದೆ. ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ಅವರು ಕಳೆದ …

Read More »

‘ವಿಬಿಜಿ ರಾಮಜೀ’ ತಿರಸ್ಕರಿಸಿ ಮನರೇಗಾ ಉಳಿಸಿ: ಬೆಳಗಾವಿಯಲ್ಲಿ ಕೂಲಿ ಕಾರ್ಮಿಕರ ಬೃಹತ್ ಪ್ರತಿಭಟನೆ

ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯಂದು ವಿಬಿಜಿ ರಾಮಜೀ ತಿರಸ್ಕರಿಸಿ ಮನರೇಗಾ ಉಳಿಸಿ ಹೋರಾಟವನ್ನು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆಸಲಾಯಿತು. ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯಂದು ವಿಬಿಜಿ ರಾಮಜೀ ತಿರಸ್ಕರಿಸಿ ಮನರೇಗಾ ಉಳಿಸಿ ಹೋರಾಟವನ್ನು ಬೆಳಗಾವಿಯ ತಾಲೂಕಾ ಪಂಚಾಯಿತಿ ಕಾರ್ಯಾಲಯದ ಎದುರು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆಸಲಾಯಿತು. ಹೊಸ ವಿಬಿಜಿ ರಾಮಜೀ ಯೋಜನೆಯೂ ಕಾರ್ಮಿಕ ಕೆಲಸದ ಹಕ್ಕುಗಳನ್ನು ಕಿತ್ತುಕೊಂಡಿದೆ. ಫಾರ್ಮ ನಂ. 6ರಡಿ 10 ದಿನಗಳಲ್ಲಿ ಕೆಲಸ ನೀಡಬೇಕು …

Read More »

ಹಾಸನ | ರಸ್ತೆ ಬದಿ ಕಸ ಹಾಕ್ತಿದ್ದವರ ಮನೆ ಅಂಗಳಕ್ಕೆ ಒಂದು ಲೋಡ್‌ ತ್ಯಾಜ್ಯ ಸುರಿದ ಪಾಲಿಕೆ ಸಿಬ್ಬಂದಿ

ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ  ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ. ಹಾಸನ  ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರ. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು. ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು …

Read More »

ಮಂಡ್ಯದ ಗ್ರಾಮ ಪಂಚಾಯ್ತಿ ಇ-ಖಾತೆಗಳಲ್ಲಿ ಅಕ್ರಮ

ಮಂಡ್ಯ: ಸಕ್ಕರೆ ನಾಡು ಮಂಡ್ಯ  ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ  ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಸರ್ಕಾರ ಮನೆ ಕಟ್ಟುವವರಿಗೆ ಎಲ್ಲಾ ಸವಲತ್ತುಗಳನ್ನ ನೀಡಬೇಕೆಂದು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕ ಇ-ಖಾತೆಯನ್ನ  ನೀಡುತ್ತಿದೆ. ಈ ಇ-ಖಾತೆಯನ್ನ ಮಂಡ್ಯದ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. …

Read More »

ಫಾರೂಕಿಯಾ ಕಾಲನಿಯಲ್ಲಿ ಯುಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ನೂತನ ಯುಜಿಡಿ ವ್ಯವಸ್ಥೆಯಿಂದಾಗಿ ಈ ಭಾಗದ ನಿವಾಸಿಗಳ ದಶಕಗಳ ಕಾಲದ ನೈರ್ಮಲ್ಯ ಮತ್ತು ಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಆರಂಭದ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅಮಾನ್ ಸೇಠ್, ಕ್ಷೇತ್ರದ ನಾಗರಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ತಮ್ಮ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಒಳಚರಂಡಿ ಯೋಜನೆ ಈಗ ಅನುಷ್ಠಾನಕ್ಕೆ ಬರುತ್ತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 …

Read More »

ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ

ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ  12ನೇ ದಿನ ಉತ್ಖನನದ ವೇಳೆ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆಯಾಗಿದೆ. ಈ ನಾಗಶಿಲೆಯನ್ನ ಕಪ್ಪು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಲಾಗಿದೆ. ತ್ರಿಮುಖ, ಪಂಚಮುಖಿ, ಸಪ್ತಮುಖಿ ಶಿಲೆ ಇರುವ ಕಡೆ ನಿಧಿ.. ತ್ರಿಮುಖ ಸರ್ಪದ ಬಾಯಲ್ಲಿ ಬಿಳಿ ಅಥವಾ ಕೆಂಪು ರತ್ನ ಖಚಿತ ನಾಗಮಣಿ ಇರುತ್ತೆ ಎಂಬ ನಂಬಿಕೆ ಇದೆ. ಘಟ ಸರ್ಪ ವಿಷ್ಣುವಿನ ವಾಹನವಾಗಿದ್ದು, ಈ ತ್ರಿಮುಖ ಶಿಲೆ ಭಾರೀ ಕುತೂಹಲ ಮೂಡಿಸಿದೆ. ಇದಲ್ಲದೇ ಮುಕುಟಮಣಿ …

Read More »

ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್‌

ಬಾಗಲಕೋಟೆ: ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು (ರವದಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್‌  ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು ಹೋಗಿದೆ. ಬೆಂಕಿ  ಆರಿಸಲು ಸ್ಥಳೀಯರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯವಾಗದೇ ನೋಡ ನೋಡುತ್ತಿದ್ದಂತೆ ಸುಟ್ಟುಹೋಗಿದೆ. ಟಕ್ಕಳಕಿಯಿಂದ ಸಾವಳಗಿ ಕಡೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಎಂಜಿನ್ ಟ್ರೇಲರ್ ಹಾಗೂ ಸೊಪ್ಪು ಸೇರಿ …

Read More »